AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

ODI World Cup 2023 Date: ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: May 10, 2023 | 2:57 PM

Share
ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದೆ.

ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದೆ.

1 / 7
ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

2 / 7
ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.

ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.

3 / 7
ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

4 / 7
ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

5 / 7
ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

6 / 7
ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

7 / 7
Follow Us
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ನಿಮ್ಮ ಬಿಲ್‌ನಲ್ಲಿ 'M.D. Penalty' ಬರುತ್ತಿದೆಯೇ?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ