AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

ODI World Cup 2023 Date: ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: May 10, 2023 | 2:57 PM

Share
ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದೆ.

ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದೆ.

1 / 7
ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

2 / 7
ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.

ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.

3 / 7
ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

4 / 7
ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

5 / 7
ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

6 / 7
ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

7 / 7
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ