AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ODI World Cup 2023: ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Jul 06, 2023 | 10:57 PM

Share
ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್ ಆಗಿವೆ. ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದಿದ್ದರೆ, ಇದೀಗ ಅರ್ಹತಾ ಸುತ್ತಿನ ಮೂಲಕ 2 ತಂಡಗಳು ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ.

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್ ಆಗಿವೆ. ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದಿದ್ದರೆ, ಇದೀಗ ಅರ್ಹತಾ ಸುತ್ತಿನ ಮೂಲಕ 2 ತಂಡಗಳು ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ.

1 / 12
ಇದರೊಂದಿಗೆ ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಇದರೊಂದಿಗೆ ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

2 / 12
1- ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)

1- ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)

3 / 12
2- ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ್ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

2- ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ್ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

4 / 12
3- ಅಕ್ಟೋಬರ್ 15: ಭಾರತ vs ಪಾಕಿಸ್ತಾನ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

3- ಅಕ್ಟೋಬರ್ 15: ಭಾರತ vs ಪಾಕಿಸ್ತಾನ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

5 / 12
4- ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ್​ (ಎಂಸಿಎ ಸ್ಟೇಡಿಯಂ, ಪುಣೆ)

4- ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ್​ (ಎಂಸಿಎ ಸ್ಟೇಡಿಯಂ, ಪುಣೆ)

6 / 12
5- ಅಕ್ಟೋಬರ್ 22: ಭಾರತ vs ನ್ಯೂಝಿಲ್ಯಾಂಡ್ (ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ)

5- ಅಕ್ಟೋಬರ್ 22: ಭಾರತ vs ನ್ಯೂಝಿಲ್ಯಾಂಡ್ (ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ)

7 / 12
6- ಅಕ್ಟೋಬರ್ 29: ಭಾರತ vs ಇಂಗ್ಲೆಂಡ್ (ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)

6- ಅಕ್ಟೋಬರ್ 29: ಭಾರತ vs ಇಂಗ್ಲೆಂಡ್ (ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)

8 / 12
7- ನವೆಂಬರ್ 2: ಭಾರತ vs ಶ್ರೀಲಂಕಾ (ವಾಂಖೆಡೆ ಸ್ಟೇಡಿಯಂ, ಮುಂಬೈ)

7- ನವೆಂಬರ್ 2: ಭಾರತ vs ಶ್ರೀಲಂಕಾ (ವಾಂಖೆಡೆ ಸ್ಟೇಡಿಯಂ, ಮುಂಬೈ)

9 / 12
8- ನವೆಂಬರ್ 5: ಭಾರತ vs ಸೌತ್​ ಆಫ್ರಿಕಾ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)

8- ನವೆಂಬರ್ 5: ಭಾರತ vs ಸೌತ್​ ಆಫ್ರಿಕಾ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)

10 / 12
9- ನವೆಂಬರ್ 11: ಭಾರತ vs ನೆದರ್​ಲ್ಯಾಂಡ್ಸ್​ (ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

9- ನವೆಂಬರ್ 11: ಭಾರತ vs ನೆದರ್​ಲ್ಯಾಂಡ್ಸ್​ (ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

11 / 12
ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 15 ಹಾಗೂ 16 ರಂದು ಸೆಮಿಫೈನಲ್ಸ್ ಪಂದ್ಯಗಳು ನಡೆದರೆ, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ಫೈನಲ್ ಪಂದ್ಯ ಜರುಗಲಿದೆ.

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 15 ಹಾಗೂ 16 ರಂದು ಸೆಮಿಫೈನಲ್ಸ್ ಪಂದ್ಯಗಳು ನಡೆದರೆ, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ಫೈನಲ್ ಪಂದ್ಯ ಜರುಗಲಿದೆ.

12 / 12
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು