AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ODI World Cup 2023: ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Jul 06, 2023 | 10:57 PM

Share
ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್ ಆಗಿವೆ. ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದಿದ್ದರೆ, ಇದೀಗ ಅರ್ಹತಾ ಸುತ್ತಿನ ಮೂಲಕ 2 ತಂಡಗಳು ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ.

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್ ಆಗಿವೆ. ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದಿದ್ದರೆ, ಇದೀಗ ಅರ್ಹತಾ ಸುತ್ತಿನ ಮೂಲಕ 2 ತಂಡಗಳು ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ.

1 / 12
ಇದರೊಂದಿಗೆ ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಇದರೊಂದಿಗೆ ಅರ್ಹತಾ ಸುತ್ತಿನಿಂದ ಆಯ್ಕೆಯಾದ ಟೀಮ್ ಇಂಡಿಯಾದ ಎದುರಾಳಿಗಳಾರು ಎಂಬುದು ಕೂಡ ನಿರ್ಧಾರವಾಗಿವೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

2 / 12
1- ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)

1- ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)

3 / 12
2- ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ್ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

2- ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ್ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

4 / 12
3- ಅಕ್ಟೋಬರ್ 15: ಭಾರತ vs ಪಾಕಿಸ್ತಾನ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

3- ಅಕ್ಟೋಬರ್ 15: ಭಾರತ vs ಪಾಕಿಸ್ತಾನ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)

5 / 12
4- ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ್​ (ಎಂಸಿಎ ಸ್ಟೇಡಿಯಂ, ಪುಣೆ)

4- ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ್​ (ಎಂಸಿಎ ಸ್ಟೇಡಿಯಂ, ಪುಣೆ)

6 / 12
5- ಅಕ್ಟೋಬರ್ 22: ಭಾರತ vs ನ್ಯೂಝಿಲ್ಯಾಂಡ್ (ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ)

5- ಅಕ್ಟೋಬರ್ 22: ಭಾರತ vs ನ್ಯೂಝಿಲ್ಯಾಂಡ್ (ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ)

7 / 12
6- ಅಕ್ಟೋಬರ್ 29: ಭಾರತ vs ಇಂಗ್ಲೆಂಡ್ (ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)

6- ಅಕ್ಟೋಬರ್ 29: ಭಾರತ vs ಇಂಗ್ಲೆಂಡ್ (ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ)

8 / 12
7- ನವೆಂಬರ್ 2: ಭಾರತ vs ಶ್ರೀಲಂಕಾ (ವಾಂಖೆಡೆ ಸ್ಟೇಡಿಯಂ, ಮುಂಬೈ)

7- ನವೆಂಬರ್ 2: ಭಾರತ vs ಶ್ರೀಲಂಕಾ (ವಾಂಖೆಡೆ ಸ್ಟೇಡಿಯಂ, ಮುಂಬೈ)

9 / 12
8- ನವೆಂಬರ್ 5: ಭಾರತ vs ಸೌತ್​ ಆಫ್ರಿಕಾ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)

8- ನವೆಂಬರ್ 5: ಭಾರತ vs ಸೌತ್​ ಆಫ್ರಿಕಾ (ಈಡನ್ ಗಾರ್ಡನ್ಸ್, ಕೋಲ್ಕತ್ತಾ)

10 / 12
9- ನವೆಂಬರ್ 11: ಭಾರತ vs ನೆದರ್​ಲ್ಯಾಂಡ್ಸ್​ (ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

9- ನವೆಂಬರ್ 11: ಭಾರತ vs ನೆದರ್​ಲ್ಯಾಂಡ್ಸ್​ (ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

11 / 12
ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 15 ಹಾಗೂ 16 ರಂದು ಸೆಮಿಫೈನಲ್ಸ್ ಪಂದ್ಯಗಳು ನಡೆದರೆ, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ಫೈನಲ್ ಪಂದ್ಯ ಜರುಗಲಿದೆ.

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 15 ಹಾಗೂ 16 ರಂದು ಸೆಮಿಫೈನಲ್ಸ್ ಪಂದ್ಯಗಳು ನಡೆದರೆ, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ಫೈನಲ್ ಪಂದ್ಯ ಜರುಗಲಿದೆ.

12 / 12
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​