ODI World Cup 2023: ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ ಗೆಲುವು ಖಚಿತ: ಸಯೀದ್ ಅಜ್ಮಲ್

ODI World Cup 2023: ಏಕದಿನ ವಿಶ್ವಕಪ್​ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ಸ್ಪಿನ್ನರ್ ನೀಡಿರುವ ಹೇಳಿಕೆಯು ಇದೀಗ ಎಲ್ಲರ ಗಮನ ಸೆಳೆದಿದೆ.

| Updated By: ಝಾಹಿರ್ ಯೂಸುಫ್

Updated on: Jul 02, 2023 | 9:30 PM

ODI World Cup 2023: ಏಕದಿನ ವಿಶ್ವಕಪ್​ಗಾಗಿ ಕೌಂಟ್​ ಡೌನ್ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್-ನ್ಯೂಝಿಲ್ಯಾಂಡ್​ ತಂಡಗಳು ಮುಖಾಮುಖಿಯಾಗಲಿದೆ. ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ.

ODI World Cup 2023: ಏಕದಿನ ವಿಶ್ವಕಪ್​ಗಾಗಿ ಕೌಂಟ್​ ಡೌನ್ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್-ನ್ಯೂಝಿಲ್ಯಾಂಡ್​ ತಂಡಗಳು ಮುಖಾಮುಖಿಯಾಗಲಿದೆ. ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ.

1 / 7
ಇನ್ನು ಅಕ್ಟೋಬರ್ 15 ರಂದು ಭಾರತ ಹಾಗೂ ಪಾಕಿಸ್ತಾನ್ ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಭಾರತ ತಂಡವನ್ನು ಬಗ್ಗು ಬಡಿದು ಪಾಕಿಸ್ತಾನ್ ಜಯಭೇರಿ ಬಾರಿಸಲಿದೆ ಎಂದು ಪಾಕ್ ತಂಡ ಮಾಜಿ ಆಟಗಾರ ಸಯೀದ್ ಅಜ್ಮಲ್ ಭವಿಷ್ಯ ನುಡಿದಿದ್ದಾರೆ.

ಇನ್ನು ಅಕ್ಟೋಬರ್ 15 ರಂದು ಭಾರತ ಹಾಗೂ ಪಾಕಿಸ್ತಾನ್ ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಭಾರತ ತಂಡವನ್ನು ಬಗ್ಗು ಬಡಿದು ಪಾಕಿಸ್ತಾನ್ ಜಯಭೇರಿ ಬಾರಿಸಲಿದೆ ಎಂದು ಪಾಕ್ ತಂಡ ಮಾಜಿ ಆಟಗಾರ ಸಯೀದ್ ಅಜ್ಮಲ್ ಭವಿಷ್ಯ ನುಡಿದಿದ್ದಾರೆ.

2 / 7
ಈ ಬಗ್ಗೆ ಮಾತನಾಡಿರುವ ಸಯೀದ್ ಅಜ್ಮಲ್, ಈ ಬಾರಿ ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲುವುದು ಖಚಿತ. ಏಕೆಂದರೆ ಪಾಕ್ ತಂಡದ ಬೌಲಿಂಗ್ ಲೈನಪ್ ಬಲಿಷ್ಠವಾಗಿದ್ದು, ಇದರ ಮುಂದೆ ಟೀಮ್ ಇಂಡಿಯಾ ಮಂಡಿಯೂರಲಿದೆ ಎಂದು ಅಜ್ಮಲ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಯೀದ್ ಅಜ್ಮಲ್, ಈ ಬಾರಿ ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲುವುದು ಖಚಿತ. ಏಕೆಂದರೆ ಪಾಕ್ ತಂಡದ ಬೌಲಿಂಗ್ ಲೈನಪ್ ಬಲಿಷ್ಠವಾಗಿದ್ದು, ಇದರ ಮುಂದೆ ಟೀಮ್ ಇಂಡಿಯಾ ಮಂಡಿಯೂರಲಿದೆ ಎಂದು ಅಜ್ಮಲ್ ಹೇಳಿದ್ದಾರೆ.

3 / 7
ಇಲ್ಲಿ ಭಾರತ ತಂಡಕ್ಕೆ ತವರಿನಲ್ಲಿ ಆಡುತ್ತಿರುವುದು ಅನುಕೂಲಕರ. ಅದರಲ್ಲೂ ಟೀಮ್ ಇಂಡಿಯಾ ಅಪಾಯಕಾರಿ ಬ್ಯಾಟರ್‌ಗಳನ್ನು ಹೊಂದಿದ್ದಾರೆ. ಆದರೆ, ಅವರ ಬೌಲಿಂಗ್ ದುರ್ಬಲವಾಗಿದೆ ಎಂಬುದೇ ಸತ್ಯ.

ಇಲ್ಲಿ ಭಾರತ ತಂಡಕ್ಕೆ ತವರಿನಲ್ಲಿ ಆಡುತ್ತಿರುವುದು ಅನುಕೂಲಕರ. ಅದರಲ್ಲೂ ಟೀಮ್ ಇಂಡಿಯಾ ಅಪಾಯಕಾರಿ ಬ್ಯಾಟರ್‌ಗಳನ್ನು ಹೊಂದಿದ್ದಾರೆ. ಆದರೆ, ಅವರ ಬೌಲಿಂಗ್ ದುರ್ಬಲವಾಗಿದೆ ಎಂಬುದೇ ಸತ್ಯ.

4 / 7
ಅದೇ ಪಾಕಿಸ್ತಾನವು ವಿಕೆಟ್ ಕಬಳಿಸುವ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಹೀಗಾಗಿ ಈ ಪಂದ್ಯದಲ್ಲಿ ಪಾಕಿಸ್ತಾನವು ಶೇ. 60 ರಷ್ಟು ಗೆಲುವು ಸಾಧಿಸಲಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು ಎಂದು ಸಯೀದ್ ಅಜ್ಮಲ್ ಅಭಿಪ್ರಾಯಪಟ್ಟಿದ್ದಾರೆ.

ಅದೇ ಪಾಕಿಸ್ತಾನವು ವಿಕೆಟ್ ಕಬಳಿಸುವ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಹೀಗಾಗಿ ಈ ಪಂದ್ಯದಲ್ಲಿ ಪಾಕಿಸ್ತಾನವು ಶೇ. 60 ರಷ್ಟು ಗೆಲುವು ಸಾಧಿಸಲಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು ಎಂದು ಸಯೀದ್ ಅಜ್ಮಲ್ ಅಭಿಪ್ರಾಯಪಟ್ಟಿದ್ದಾರೆ.

5 / 7
ಒಟ್ಟಿನಲ್ಲಿ ಏಕದಿನ ವಿಶ್ವಕಪ್​ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ಸ್ಪಿನ್ನರ್ ನೀಡಿರುವ ಹೇಳಿಕೆಯು ಇದೀಗ ಎಲ್ಲರ ಗಮನ ಸೆಳೆದಿದೆ.

ಒಟ್ಟಿನಲ್ಲಿ ಏಕದಿನ ವಿಶ್ವಕಪ್​ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ತಂಡದ ಮಾಜಿ ಸ್ಪಿನ್ನರ್ ನೀಡಿರುವ ಹೇಳಿಕೆಯು ಇದೀಗ ಎಲ್ಲರ ಗಮನ ಸೆಳೆದಿದೆ.

6 / 7
ಇಲ್ಲಿ ಟೀಮ್ ಇಂಡಿಯಾ ಅತ್ಯುತ್ತಮ ಬ್ಯಾಟರ್​ಗಳನ್ನು ಹೊಂದಿದ್ದರೆ, ಪಾಕ್ ತಂಡವು ಉತ್ತಮ ಬೌಲರ್​ಗಳನ್ನು ಹೊಂದಿದೆ. ಹೀಗಾಗಿ ಹೈವೋಲ್ಟೇಜ್ ಕದನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇಲ್ಲಿ ಟೀಮ್ ಇಂಡಿಯಾ ಅತ್ಯುತ್ತಮ ಬ್ಯಾಟರ್​ಗಳನ್ನು ಹೊಂದಿದ್ದರೆ, ಪಾಕ್ ತಂಡವು ಉತ್ತಮ ಬೌಲರ್​ಗಳನ್ನು ಹೊಂದಿದೆ. ಹೀಗಾಗಿ ಹೈವೋಲ್ಟೇಜ್ ಕದನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

7 / 7
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್