AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವೀಸ್​ಗೆ ಹ್ಯಾಟ್ರಿಕ್ ಜಯ; ವಿಶ್ವಕಪ್‌ ಪಾಯಿಂಟ್​ ಪಟ್ಟಿಯಲ್ಲಿ ಭಾರತಕ್ಕೆ ಯಾವ ಸ್ಥಾನ?

ODI World Cup 2023 Points Table: ಭಾರತ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು 2 ಅಂಕ ಸಂಪಾದಿಸಿದೆ. ಆದರೆ ಮೊದಲೆರಡು ಸ್ಥಾನ ಪಡೆದಿರುವ ತಂಡಗಳಿಗಿಂತ ಅದರ ನೆಟ್​ ರನ್​ರೇಟ್​ ಕಡಿಮೆ ಇದೆ. ಪ್ರಸ್ತುತ ಭಾರತ +1.500 ನೆಟ್​ ರನ್​ರೇಟ್ ಹೊಂದಿದೆ.

ಪೃಥ್ವಿಶಂಕರ
|

Updated on: Oct 14, 2023 | 7:27 AM

ಶುಕ್ರವಾರ ನಡೆದ ವಿಶ್ವಕಪ್​ನ 11 ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ, ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ಅಂಕಗಳ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

ಶುಕ್ರವಾರ ನಡೆದ ವಿಶ್ವಕಪ್​ನ 11 ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ, ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ಅಂಕಗಳ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

1 / 9
ಕಿವೀಸ್ ಪಡೆ ಸತತ ಮೂರು ಪಂದ್ಯಗಳನ್ನು ಗೆದ್ದು, ಒಟ್ಟು ಆರು ಅಂಕ ಹಾಗೂ +1.604 ನೆಟ್​ರನ್​ರೇಟ್​ನೊಂದಿಗೆ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಕಿವೀಸ್ ಪಡೆ ಸತತ ಮೂರು ಪಂದ್ಯಗಳನ್ನು ಗೆದ್ದು, ಒಟ್ಟು ಆರು ಅಂಕ ಹಾಗೂ +1.604 ನೆಟ್​ರನ್​ರೇಟ್​ನೊಂದಿಗೆ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

2 / 9
ದಕ್ಷಿಣ ಆಫ್ರಿಕಾ ತಂಡ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ +2.360 ನೆಟ್​ ರನ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.

ದಕ್ಷಿಣ ಆಫ್ರಿಕಾ ತಂಡ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ +2.360 ನೆಟ್​ ರನ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.

3 / 9
ಭಾರತ ಕೂಡ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು 2 ಅಂಕ ಸಂಪಾದಿಸಿದೆ. ಆದರೆ ಮೊದಲೆರಡು ಸ್ಥಾನ ಪಡೆದಿರುವ ತಂಡಗಳಿಗಿಂತ ಅದರ ನೆಟ್​ ರನ್​ರೇಟ್​ ಕಡಿಮೆ ಇದೆ. ಪ್ರಸ್ತುತ ಭಾರತ +1.500 ನೆಟ್​ ರನ್​ರೇಟ್ ಹೊಂದಿದೆ.

ಭಾರತ ಕೂಡ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು 2 ಅಂಕ ಸಂಪಾದಿಸಿದೆ. ಆದರೆ ಮೊದಲೆರಡು ಸ್ಥಾನ ಪಡೆದಿರುವ ತಂಡಗಳಿಗಿಂತ ಅದರ ನೆಟ್​ ರನ್​ರೇಟ್​ ಕಡಿಮೆ ಇದೆ. ಪ್ರಸ್ತುತ ಭಾರತ +1.500 ನೆಟ್​ ರನ್​ರೇಟ್ ಹೊಂದಿದೆ.

4 / 9
ಭಾರತದಂತೆ ಪಾಕಿಸ್ತಾನ ಕೂಡ ಎರಡು ಪಂದ್ಯಗಳನ್ನು ಗೆದ್ದಿದ್ದು, 2 ಅಂಕಗಳೊಂದಿಗೆ +0.927 ನೆಟ್​ ರನ್​ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನದಲ್ಲಿದೆ.

ಭಾರತದಂತೆ ಪಾಕಿಸ್ತಾನ ಕೂಡ ಎರಡು ಪಂದ್ಯಗಳನ್ನು ಗೆದ್ದಿದ್ದು, 2 ಅಂಕಗಳೊಂದಿಗೆ +0.927 ನೆಟ್​ ರನ್​ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನದಲ್ಲಿದೆ.

5 / 9
ಇದೀಗ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಪರಸ್ಪರ ಗೆಲುವು ಸಾಧಿಸುವ ಮೂಲಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿವೆ.

ಇದೀಗ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಪರಸ್ಪರ ಗೆಲುವು ಸಾಧಿಸುವ ಮೂಲಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿವೆ.

6 / 9
ಹಾಲಿ ಚಾಂಪಿಯನ್ ಇಂಗ್ಲೆಂಡ್ ಇದುವರೆಗೆ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಒಂದರಲ್ಲಿ ಗೆದ್ದು 2 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

ಹಾಲಿ ಚಾಂಪಿಯನ್ ಇಂಗ್ಲೆಂಡ್ ಇದುವರೆಗೆ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಒಂದರಲ್ಲಿ ಗೆದ್ದು 2 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

7 / 9
ಈ ವಿಶ್ವಕಪ್‌ನಲ್ಲಿ ಸತತ ಎರಡನೇ ಪಂದ್ಯದಲ್ಲಿ ಸೋತರೂ, ಬಾಂಗ್ಲಾದೇಶ ಅಂಕಪಟ್ಟಿಯಲ್ಲಿ ತನ್ನ 6 ನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ಮೂರು ಪಂದ್ಯಗಳಿಂದ ಎರಡು ಅಂಕಗಳನ್ನು ಹೊಂದಿರುವ ಬಾಂಗ್ಲಾದ ನೆಟ್​ ರನ್​ರೇಟ್ -0.699 ಆಗಿದೆ.

ಈ ವಿಶ್ವಕಪ್‌ನಲ್ಲಿ ಸತತ ಎರಡನೇ ಪಂದ್ಯದಲ್ಲಿ ಸೋತರೂ, ಬಾಂಗ್ಲಾದೇಶ ಅಂಕಪಟ್ಟಿಯಲ್ಲಿ ತನ್ನ 6 ನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ಮೂರು ಪಂದ್ಯಗಳಿಂದ ಎರಡು ಅಂಕಗಳನ್ನು ಹೊಂದಿರುವ ಬಾಂಗ್ಲಾದ ನೆಟ್​ ರನ್​ರೇಟ್ -0.699 ಆಗಿದೆ.

8 / 9
ಉಳಿದಂತೆ ಈ ವಿಶ್ವಕಪ್‌ನಲ್ಲಿ ಶ್ರೀಲಂಕಾ, ನೆದರ್‌ಲ್ಯಾಂಡ್ಸ್, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ಇನ್ನೂ ಒಂದು ಪಂದ್ಯವನ್ನು ಗೆದ್ದಿಲ್ಲ.

ಉಳಿದಂತೆ ಈ ವಿಶ್ವಕಪ್‌ನಲ್ಲಿ ಶ್ರೀಲಂಕಾ, ನೆದರ್‌ಲ್ಯಾಂಡ್ಸ್, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ಇನ್ನೂ ಒಂದು ಪಂದ್ಯವನ್ನು ಗೆದ್ದಿಲ್ಲ.

9 / 9
Follow us
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ