AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023 Schedule: ಬೆಂಗಳೂರಿನಲ್ಲಿ ಒಟ್ಟು 5 ಪಂದ್ಯಗಳು: ಪಾಕ್ ತಂಡಕ್ಕೆ 2 ಮ್ಯಾಚ್..!

ODI World Cup 2023 Schedule: ಅಕ್ಟೋಬರ್ 5 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾದರೆ, ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Jun 27, 2023 | 7:08 PM

Share
ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

1 / 10
ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

2 / 10
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

3 / 10
1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

4 / 10
2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

5 / 10
3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

6 / 10
4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

7 / 10
5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

8 / 10
ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

9 / 10
ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

10 / 10
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ