AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಟ್ಟು 5 ವಿಶ್ವಕಪ್​ ಪಂದ್ಯಗಳು: ಪಾಕಿಸ್ತಾನ್​ ತಂಡಕ್ಕೆ 2 ಮ್ಯಾಚ್..!

ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Oct 04, 2023 | 8:27 PM

Share
ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

1 / 10
ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

2 / 10
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

3 / 10
1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

4 / 10
2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

5 / 10
3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

6 / 10
4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

7 / 10
5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

8 / 10
ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

9 / 10
ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

10 / 10
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್