AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಟ್ಟು 5 ವಿಶ್ವಕಪ್​ ಪಂದ್ಯಗಳು: ಪಾಕಿಸ್ತಾನ್​ ತಂಡಕ್ಕೆ 2 ಮ್ಯಾಚ್..!

ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Oct 04, 2023 | 8:27 PM

Share
ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

ODI World Cup 2023 Schedule: ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಗುರುವಾರದಿಂದ (ಅ.5) ಶುರುವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, 45 ದಿನಗಳಲ್ಲಿ ಒಟ್ಟು 48 ಪಂದ್ಯಗಳನ್ನು ಆಡಲಾಗುತ್ತದೆ.

1 / 10
ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

ಇವುಗಳಲ್ಲಿ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ವಿಶೇಷ. ಆದರೆ ಈ ಐದು ಪಂದ್ಯಗಳಲ್ಲಿ ಭಾರತವು ಒಂದು ಪಂದ್ಯದಲ್ಲಿ ಮಾತ್ರ ಬೆಂಗಳೂರಿಗೆ ಆಗಮಿಸಲಿದೆ. ಇನ್ನು ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಲಾ 2 ಪಂದ್ಯಗಳನ್ನಾಡಲಿದೆ.

2 / 10
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

3 / 10
1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1- ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ vs ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

4 / 10
2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

2- ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ಕಣಕ್ಕಿಳಿಯಲಿದೆ.

5 / 10
3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

3- ನವೆಂಬರ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರಾಳಿ ಪಾಕಿಸ್ತಾನ್.

6 / 10
4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

4- ನವೆಂಬರ್ 9 ರಂದು ನ್ಯೂಝಿಲೆಂಡ್ ಮತ್ತೊಮ್ಮೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದ್ದು, ಈ ವೇಳೆ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

7 / 10
5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

5- ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯದೊಂದಿಗೆ ವಿಶ್ವಕಪ್​ನ ಲೀಗ್​ನ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದೆ.

8 / 10
ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆತಿಥೇಯ ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

9 / 10
ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

ಹಾಗೆಯೇ ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

10 / 10
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ