AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ತಂಡಕ್ಕೆ ಬಿಗ್ ಶಾಕ್; ಭಾರತದಿಂದ ಮತ್ತೆ ತವರಿಗೆ ತೆರಳಿದ ನಾಯಕ ಬವುಮಾ..!

ODI World Cup 2023: ಟೆಂಬಾ ಬವುಮಾ ನಾಯಕತ್ವದ ಆಫ್ರಿಕನ್ ತಂಡ ಅಕ್ಟೋಬರ್ 25 ರಂದು ಭಾರತಕ್ಕೆ ಆಗಮಿಸಿತ್ತು. ಆದರೆ ಭಾರತಕ್ಕೆ ಬಂದಿಳಿದ ಎರಡೇ ಎರಡು ದಿನಗಳಲ್ಲಿ ತಂಡದ ನಾಯಕ ಟೆಂಬಾ ಬವುಮಾ ಮತ್ತೆ ತನ್ನ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಕೌಟುಂಬಿಕ ಕಾರಣದಿಂದ ಟೆಂಬಾ ಬವುಮಾ ದಕ್ಷಿಣ ಆಫ್ರಿಕಾಕ್ಕೆ ವಾಪಸ್ಸಾಗಿದ್ದು, ತಂಡದ ಎರಡೂ ಅಭ್ಯಾಸ ಪಂದ್ಯಗಳಿಗೂ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Sep 28, 2023 | 4:42 PM

Share
ಅಕ್ಟೋಬರ್ 5ರಿಂದ ಆರಂಭವಾಗಲಿರುವ ವಿಶ್ವಕಪ್‌ಗಾಗಿ ಎಲ್ಲಾ ತಂಡಗಳು ಭಾರತಕ್ಕೆ ಬಂದಿಳಿಯುತ್ತಿವೆ. ವಿಶ್ವಕಪ್‌ನ ಲೀಗ್ ಸುತ್ತು ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯಲಿದ್ದು, ಎಲ್ಲಾ ತಂಡಗಳು ಎರಡೆರಡು ಅಭ್ಯಾಸ ಪಂದ್ಯಗಳನ್ನು ಆಡಲಿವೆ.

ಅಕ್ಟೋಬರ್ 5ರಿಂದ ಆರಂಭವಾಗಲಿರುವ ವಿಶ್ವಕಪ್‌ಗಾಗಿ ಎಲ್ಲಾ ತಂಡಗಳು ಭಾರತಕ್ಕೆ ಬಂದಿಳಿಯುತ್ತಿವೆ. ವಿಶ್ವಕಪ್‌ನ ಲೀಗ್ ಸುತ್ತು ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯಲಿದ್ದು, ಎಲ್ಲಾ ತಂಡಗಳು ಎರಡೆರಡು ಅಭ್ಯಾಸ ಪಂದ್ಯಗಳನ್ನು ಆಡಲಿವೆ.

1 / 7
ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ಆರಂಭವಾಗಲಿದ್ದು, ಮೂರು ದಿನಗಳವರೆಗೆ ನಡೆಯಲ್ಲಿವೆ. ಹೀಗಾಗಿ ಅಭ್ಯಾಸ ಪಂದ್ಯಗಳಿಗೂ ಮುನ್ನ ಭಾರತಕ್ಕೆ ಬಂದಿಳಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ಆರಂಭವಾಗಲಿದ್ದು, ಮೂರು ದಿನಗಳವರೆಗೆ ನಡೆಯಲ್ಲಿವೆ. ಹೀಗಾಗಿ ಅಭ್ಯಾಸ ಪಂದ್ಯಗಳಿಗೂ ಮುನ್ನ ಭಾರತಕ್ಕೆ ಬಂದಿಳಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

2 / 7
ಟೆಂಬಾ ಬವುಮಾ ನಾಯಕತ್ವದ ಆಫ್ರಿಕನ್ ತಂಡ ಅಕ್ಟೋಬರ್ 25 ರಂದು ಭಾರತಕ್ಕೆ ಆಗಮಿಸಿತ್ತು. ಆದರೆ ಭಾರತಕ್ಕೆ ಬಂದಿಳಿದ ಎರಡೇ ಎರಡು ದಿನಗಳಲ್ಲಿ ತಂಡದ ನಾಯಕ ಟೆಂಬಾ ಬವುಮಾ ಮತ್ತೆ ತನ್ನ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಟೆಂಬಾ ಬವುಮಾ ನಾಯಕತ್ವದ ಆಫ್ರಿಕನ್ ತಂಡ ಅಕ್ಟೋಬರ್ 25 ರಂದು ಭಾರತಕ್ಕೆ ಆಗಮಿಸಿತ್ತು. ಆದರೆ ಭಾರತಕ್ಕೆ ಬಂದಿಳಿದ ಎರಡೇ ಎರಡು ದಿನಗಳಲ್ಲಿ ತಂಡದ ನಾಯಕ ಟೆಂಬಾ ಬವುಮಾ ಮತ್ತೆ ತನ್ನ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

3 / 7
ಕೌಟುಂಬಿಕ ಕಾರಣದಿಂದ ಟೆಂಬಾ ಬವುಮಾ ದಕ್ಷಿಣ ಆಫ್ರಿಕಾಕ್ಕೆ ವಾಪಸ್ಸಾಗಿದ್ದು, ತಂಡದ ಎರಡೂ ಅಭ್ಯಾಸ ಪಂದ್ಯಗಳಿಗೂ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಕೌಟುಂಬಿಕ ಕಾರಣದಿಂದ ಟೆಂಬಾ ಬವುಮಾ ದಕ್ಷಿಣ ಆಫ್ರಿಕಾಕ್ಕೆ ವಾಪಸ್ಸಾಗಿದ್ದು, ತಂಡದ ಎರಡೂ ಅಭ್ಯಾಸ ಪಂದ್ಯಗಳಿಗೂ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

4 / 7
ದಕ್ಷಿಣ ಆಫ್ರಿಕಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಅಫ್ಘಾನಿಸ್ತಾನ ವಿರುದ್ಧ ಸೆಪ್ಟೆಂಬರ್ 29 ರಂದು ಮತ್ತು ತನ್ನ ಎರಡನೇ ಅಭ್ಯಾಸ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 2 ರಂದು ಆಡಲಿದೆ.

ದಕ್ಷಿಣ ಆಫ್ರಿಕಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಅಫ್ಘಾನಿಸ್ತಾನ ವಿರುದ್ಧ ಸೆಪ್ಟೆಂಬರ್ 29 ರಂದು ಮತ್ತು ತನ್ನ ಎರಡನೇ ಅಭ್ಯಾಸ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 2 ರಂದು ಆಡಲಿದೆ.

5 / 7
ಏತನ್ಮಧ್ಯೆ, ತೆಂಬಾ ಬವುಮಾ ಅನುಪಸ್ಥಿತಿಯಲ್ಲಿ, ದಕ್ಷಿಣ ಆಫ್ರಿಕಾ ತಂಡದ ನಾಯಕತ್ವವನ್ನು ಏಡನ್ ಮಾರ್ಕ್ರಾಮ್‌ಗೆ ಹಸ್ತಾಂತರಿಸಲಾಗಿದೆ.

ಏತನ್ಮಧ್ಯೆ, ತೆಂಬಾ ಬವುಮಾ ಅನುಪಸ್ಥಿತಿಯಲ್ಲಿ, ದಕ್ಷಿಣ ಆಫ್ರಿಕಾ ತಂಡದ ನಾಯಕತ್ವವನ್ನು ಏಡನ್ ಮಾರ್ಕ್ರಾಮ್‌ಗೆ ಹಸ್ತಾಂತರಿಸಲಾಗಿದೆ.

6 / 7
ದಕ್ಷಿಣ ಆಫ್ರಿಕಾ ವಿಶ್ವಕಪ್ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಮತ್ತು ಲಿಜಾಡ್ ವಿಲಿಯಮ್ಸ್.

ದಕ್ಷಿಣ ಆಫ್ರಿಕಾ ವಿಶ್ವಕಪ್ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಮತ್ತು ಲಿಜಾಡ್ ವಿಲಿಯಮ್ಸ್.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ