AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: 2 ಬದಲಾವಣೆ; ಟೀಂ ಇಂಡಿಯಾದ ಪರಿಷ್ಕೃತ ವಿಶ್ವಕಪ್ ವೇಳಾಪಟ್ಟಿ ಹೀಗಿದೆ

ODI World Cup 2023: ಪರಿಷ್ಕೃತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ 9 ಪಂದ್ಯಗಳ ದಿನಾಂಕಗಳು ಬದಲಾಗಿವೆ. ಇದರಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿವೆ. ಹಾಗಿದ್ದರೆ ಬದಲಾದ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ ಯಾವ ದಿನ ಯಾವ ತಂಡವನ್ನು ಎದುರಿಸಿದೆ ಎಂಬುದರ ವಿವರವನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Aug 10, 2023 | 10:21 AM

ಪರಿಷ್ಕೃತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ 9 ಪಂದ್ಯಗಳ ದಿನಾಂಕಗಳು ಬದಲಾಗಿವೆ. ಇದರಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿವೆ. ಹಾಗಿದ್ದರೆ ಬದಲಾದ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ ಯಾವ ದಿನ ಯಾವ ತಂಡವನ್ನು ಎದುರಿಸಿದೆ ಎಂಬುದರ ವಿವರವನ್ನು ನೋಡುವುದಾದರೆ..

ಪರಿಷ್ಕೃತ ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ನೂತನ ವೇಳಾಪಟ್ಟಿಯ ಪ್ರಕಾರ 9 ಪಂದ್ಯಗಳ ದಿನಾಂಕಗಳು ಬದಲಾಗಿವೆ. ಇದರಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿವೆ. ಹಾಗಿದ್ದರೆ ಬದಲಾದ ವೇಳಾಪಟ್ಟಿಯ ಪ್ರಕಾರ ಟೀಂ ಇಂಡಿಯಾ ಯಾವ ದಿನ ಯಾವ ತಂಡವನ್ನು ಎದುರಿಸಿದೆ ಎಂಬುದರ ವಿವರವನ್ನು ನೋಡುವುದಾದರೆ..

1 / 10
ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆಸ್ಟ್ರೇಲಿಯಾ ವಿರುದ್ಧ ಆರಂಭಿಸಲಿದೆ. ಉಭಯ ತಂಡಗಳ ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲ್ಲಿದೆ.

ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆಸ್ಟ್ರೇಲಿಯಾ ವಿರುದ್ಧ ಆರಂಭಿಸಲಿದೆ. ಉಭಯ ತಂಡಗಳ ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲ್ಲಿದೆ.

2 / 10
ಭಾರತ ತನ್ನ ಎರಡನೇ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದ್ದು, ಈ ಪಂದ್ಯ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲ್ಲಿದೆ.

ಭಾರತ ತನ್ನ ಎರಡನೇ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದ್ದು, ಈ ಪಂದ್ಯ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲ್ಲಿದೆ.

3 / 10
ಈ ಎರಡು ಪಂದ್ಯಗಳ ಬಳಿಕ ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಹಿಂದೆ ಈ ಪಂದ್ಯವನ್ನು ಅಕ್ಟೋಬರ್ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಭದ್ರತಾ ಸಮಸ್ಯೆಯಿಂದ ಪಂದ್ಯವನ್ನು 1 ದಿನ ಮೊದಲು ಆಯೋಜಿಸಲಾಗುತ್ತಿದೆ.

ಈ ಎರಡು ಪಂದ್ಯಗಳ ಬಳಿಕ ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಹಿಂದೆ ಈ ಪಂದ್ಯವನ್ನು ಅಕ್ಟೋಬರ್ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಭದ್ರತಾ ಸಮಸ್ಯೆಯಿಂದ ಪಂದ್ಯವನ್ನು 1 ದಿನ ಮೊದಲು ಆಯೋಜಿಸಲಾಗುತ್ತಿದೆ.

4 / 10
ಭಾರತ ತನ್ನ ನಾಲ್ಕನೇ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 19 ರಂದು ಪುಣೆಯಲ್ಲಿ ನಡೆಯಲ್ಲಿದೆ.

ಭಾರತ ತನ್ನ ನಾಲ್ಕನೇ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 19 ರಂದು ಪುಣೆಯಲ್ಲಿ ನಡೆಯಲ್ಲಿದೆ.

5 / 10
ಅಕ್ಟೋಬರ್ 22 ರಂದು ನಡೆಯಲ್ಲಿರುವ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಧರ್ಮಶಾಲಾದಲ್ಲಿ ಎದುರಿಸಲಿದೆ.

ಅಕ್ಟೋಬರ್ 22 ರಂದು ನಡೆಯಲ್ಲಿರುವ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಧರ್ಮಶಾಲಾದಲ್ಲಿ ಎದುರಿಸಲಿದೆ.

6 / 10
ಹಾಗೆಯೇ ಅಕ್ಟೋಬರ್ 29 ರಂದು ಮತ್ತೊಂದು ಬಲಿಷ್ಠ ತಂಡವಾದ ಇಂಗ್ಲೆಂಡ್ ಎದುರು ತನ್ನ ಆರನೇ ಪಂದ್ಯವನ್ನು  ಟೀಂ ಇಂಡಿಯಾ ಲಕ್ನೋದಲ್ಲಿ ಆಡಲಿದೆ.

ಹಾಗೆಯೇ ಅಕ್ಟೋಬರ್ 29 ರಂದು ಮತ್ತೊಂದು ಬಲಿಷ್ಠ ತಂಡವಾದ ಇಂಗ್ಲೆಂಡ್ ಎದುರು ತನ್ನ ಆರನೇ ಪಂದ್ಯವನ್ನು ಟೀಂ ಇಂಡಿಯಾ ಲಕ್ನೋದಲ್ಲಿ ಆಡಲಿದೆ.

7 / 10
ತನ್ನ 7ನೇ ಪಂದ್ಯದಲ್ಲಿ ರೋಹಿತ್ ಪಡೆ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯ ನವೆಂಬರ್ 2 ರಂದು ಮುಂಬೈನಲ್ಲಿ ನಡೆಯಲ್ಲಿದೆ.

ತನ್ನ 7ನೇ ಪಂದ್ಯದಲ್ಲಿ ರೋಹಿತ್ ಪಡೆ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯ ನವೆಂಬರ್ 2 ರಂದು ಮುಂಬೈನಲ್ಲಿ ನಡೆಯಲ್ಲಿದೆ.

8 / 10
ನವೆಂಬರ್ 5 ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಕೋಲ್ಕತ್ತಾ ಆತಿಥ್ಯವಹಿಸಲಿದೆ.

ನವೆಂಬರ್ 5 ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಕೋಲ್ಕತ್ತಾ ಆತಿಥ್ಯವಹಿಸಲಿದೆ.

9 / 10
ಅಂತಿಮವಾಗಿ ಲೀಗ್ ಹಂತದಲ್ಲಿ ಭಾರತ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಈ ಮೊದಲು ಈ ಪಂದ್ಯವನ್ನು ನವೆಂಬರ್ 11 ರಂದು ನಡೆಸಲು ತೀರ್ಮಾನಿಸಲಾಗಿತ್ತು.

ಅಂತಿಮವಾಗಿ ಲೀಗ್ ಹಂತದಲ್ಲಿ ಭಾರತ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಲಿದೆ. ಈ ಮೊದಲು ಈ ಪಂದ್ಯವನ್ನು ನವೆಂಬರ್ 11 ರಂದು ನಡೆಸಲು ತೀರ್ಮಾನಿಸಲಾಗಿತ್ತು.

10 / 10
Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ