AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ‘ಕೊಹ್ಲಿಗಾಗಿ ಭಾರತ ವಿಶ್ವಕಪ್ ಗೆಲ್ಲಬೇಕು’; ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ಸೆಹ್ವಾಗ್

ODI World Cup 2023: ಸೆಮಿಫೈನಲ್‌ಗೆ ಹೋಗುವ ನಾಲ್ಕು ತಂಡಗಳನ್ನು ಹೆಸರಿಸಿರುವ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ಈ ಬಾರಿಯ ವಿಶ್ವಕಪ್ ಅನ್ನು ಭಾರತ ಏಕೆ ಗೆಲ್ಲಬೇಕು ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.

ಪೃಥ್ವಿಶಂಕರ
|

Updated on: Jun 28, 2023 | 9:58 AM

12 ವರ್ಷಗಳ ನಂತರ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ 2023 ರ ಸೆಮಿಫೈನಲ್‌ಗೆ ಹೋಗುವ ನಾಲ್ಕು ತಂಡಗಳನ್ನು ಹೆಸರಿಸಿರುವ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ಈ ಬಾರಿಯ ವಿಶ್ವಕಪ್ ಅನ್ನು ಭಾರತ ಏಕೆ ಗೆಲ್ಲಬೇಕು ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.

12 ವರ್ಷಗಳ ನಂತರ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ 2023 ರ ಸೆಮಿಫೈನಲ್‌ಗೆ ಹೋಗುವ ನಾಲ್ಕು ತಂಡಗಳನ್ನು ಹೆಸರಿಸಿರುವ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ಈ ಬಾರಿಯ ವಿಶ್ವಕಪ್ ಅನ್ನು ಭಾರತ ಏಕೆ ಗೆಲ್ಲಬೇಕು ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.

1 / 9
ಏಕದಿನ ವಿಶ್ವಕಪ್ 2023 ರ ವೇಳಾಪಟ್ಟಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸೆಹ್ವಾಗ್, 2011 ರಲ್ಲಿ ಟೀಂ ಇಂಡಿಯಾ ಹೇಗೆ ಸಚಿನ್ ತೆಂಡೂಲ್ಕರ್ ಅವರಿಗಾಗಿ ವಿಶ್ವಕಪ್​ನಲ್ಲಿ ಆಡಿತ್ತೋ. ಹಾಗೆಯೇ 2023 ರ ವಿಶ್ವಕಪ್ ಅನ್ನು ಕೊಹ್ಲಿಗಾಗಿ ಆಡಬೇಕು ಎಂದಿದ್ದಾರೆ.

ಏಕದಿನ ವಿಶ್ವಕಪ್ 2023 ರ ವೇಳಾಪಟ್ಟಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸೆಹ್ವಾಗ್, 2011 ರಲ್ಲಿ ಟೀಂ ಇಂಡಿಯಾ ಹೇಗೆ ಸಚಿನ್ ತೆಂಡೂಲ್ಕರ್ ಅವರಿಗಾಗಿ ವಿಶ್ವಕಪ್​ನಲ್ಲಿ ಆಡಿತ್ತೋ. ಹಾಗೆಯೇ 2023 ರ ವಿಶ್ವಕಪ್ ಅನ್ನು ಕೊಹ್ಲಿಗಾಗಿ ಆಡಬೇಕು ಎಂದಿದ್ದಾರೆ.

2 / 9
ನಾವು 2011ರ ವಿಶ್ವಕಪ್ ಅನ್ನು ತೆಂಡೂಲ್ಕರ್‌ಗಾಗಿ ಆಡಿದ್ದೇವು. ನಾವು ವಿಶ್ವಕಪ್ ಗೆಲ್ಲುವ ಮೂಲಕ ಸಚಿನ್ ತೆಂಡೂಲ್ಕರ್ ಅವರಿಗೆ ಸ್ಮರಣೀಯ ವಿದಾಯ ಹೇಳಲು ಬಯಸಿದ್ದೇವು. ಪ್ರಸ್ತುತ ವಿರಾಟ್ ಕೊಹ್ಲಿ ಈಗ ಅದೇ ಆಗಿದ್ದಾರೆ.  ತಂಡದ ಎಲ್ಲರೂ ಅವರಿಗಾಗಿ ವಿಶ್ವಕಪ್ ಗೆಲ್ಲಲು ಬಯಸುತ್ತಾರೆ ಎಂದಿದ್ದಾರೆ.

ನಾವು 2011ರ ವಿಶ್ವಕಪ್ ಅನ್ನು ತೆಂಡೂಲ್ಕರ್‌ಗಾಗಿ ಆಡಿದ್ದೇವು. ನಾವು ವಿಶ್ವಕಪ್ ಗೆಲ್ಲುವ ಮೂಲಕ ಸಚಿನ್ ತೆಂಡೂಲ್ಕರ್ ಅವರಿಗೆ ಸ್ಮರಣೀಯ ವಿದಾಯ ಹೇಳಲು ಬಯಸಿದ್ದೇವು. ಪ್ರಸ್ತುತ ವಿರಾಟ್ ಕೊಹ್ಲಿ ಈಗ ಅದೇ ಆಗಿದ್ದಾರೆ. ತಂಡದ ಎಲ್ಲರೂ ಅವರಿಗಾಗಿ ವಿಶ್ವಕಪ್ ಗೆಲ್ಲಲು ಬಯಸುತ್ತಾರೆ ಎಂದಿದ್ದಾರೆ.

3 / 9
ವಿರಾಟ್ ಕೊಹ್ಲಿ ಕೂಡ ಈ ವಿಶ್ವಕಪ್‌ನತ್ತ ನೋಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 100,000 ಜನರು ನಿಮ್ಮನ್ನು ವೀಕ್ಷಿಸುತ್ತಾರೆ. ಪಿಚ್‌ಗಳು ಹೇಗೆ ವರ್ತಿಸುತ್ತವೆ ಎಂದು ವಿರಾಟ್‌ಗೆ ತಿಳಿದಿದೆ. ಹೀಗಾಗಿ ಕೊಹ್ಲಿ ಈ ವಿಶ್ವಕಪ್​ನಲ್ಲಿ ಸಾಕಷ್ಟು ರನ್ ಗಳಿಸುತ್ತಾರೆ ಮತ್ತು ಭಾರತ ವಿಶ್ವಕಪ್ ಗೆಲ್ಲುವ ಸಲುವಾಗಿ ಅತ್ಯುತ್ತಮವಾಗಿ ಆಡುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ.

ವಿರಾಟ್ ಕೊಹ್ಲಿ ಕೂಡ ಈ ವಿಶ್ವಕಪ್‌ನತ್ತ ನೋಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 100,000 ಜನರು ನಿಮ್ಮನ್ನು ವೀಕ್ಷಿಸುತ್ತಾರೆ. ಪಿಚ್‌ಗಳು ಹೇಗೆ ವರ್ತಿಸುತ್ತವೆ ಎಂದು ವಿರಾಟ್‌ಗೆ ತಿಳಿದಿದೆ. ಹೀಗಾಗಿ ಕೊಹ್ಲಿ ಈ ವಿಶ್ವಕಪ್​ನಲ್ಲಿ ಸಾಕಷ್ಟು ರನ್ ಗಳಿಸುತ್ತಾರೆ ಮತ್ತು ಭಾರತ ವಿಶ್ವಕಪ್ ಗೆಲ್ಲುವ ಸಲುವಾಗಿ ಅತ್ಯುತ್ತಮವಾಗಿ ಆಡುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ.

4 / 9
ಭಾರತ- ಪಾಕ್ ನಡುವಿನ ಪಂದ್ಯದ ಬಗ್ಗೆ ಮಾತನಾಡಿದ ಸೆಹ್ವಾಗ್, ಆ ದಿನ ಏನಾಗುತ್ತದೆ ಎಂದು ನನಗೆ ಖಚಿತವಿಲ್ಲ. ಆದರೆ ಒತ್ತಡವನ್ನು ಉತ್ತಮವಾಗಿ ನಿಭಾಯಿಸುವ ತಂಡವು ಗೆಲ್ಲುತ್ತದೆ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು  ಸೆಹ್ವಾಗ್ ಪ್ರಕಾರ ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡುವ 4 ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ..

ಭಾರತ- ಪಾಕ್ ನಡುವಿನ ಪಂದ್ಯದ ಬಗ್ಗೆ ಮಾತನಾಡಿದ ಸೆಹ್ವಾಗ್, ಆ ದಿನ ಏನಾಗುತ್ತದೆ ಎಂದು ನನಗೆ ಖಚಿತವಿಲ್ಲ. ಆದರೆ ಒತ್ತಡವನ್ನು ಉತ್ತಮವಾಗಿ ನಿಭಾಯಿಸುವ ತಂಡವು ಗೆಲ್ಲುತ್ತದೆ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಸೆಹ್ವಾಗ್ ಪ್ರಕಾರ ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡುವ 4 ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ..

5 / 9
 ಭಾರತ

ಭಾರತ

6 / 9
ಪಾಕಿಸ್ತಾನ

ಪಾಕಿಸ್ತಾನ

7 / 9
ಇಂಗ್ಲೆಂಡ್

ಇಂಗ್ಲೆಂಡ್

8 / 9
ಆಸ್ಟ್ರೇಲಿಯಾ

ಆಸ್ಟ್ರೇಲಿಯಾ

9 / 9
Follow us
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ