AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup Qualifier: ಕಶ್ಯಪ್ ಶತಕ ವ್ಯರ್ಥ; ಜಿಂಬಾಬ್ವೆ ವಿರುದ್ಧ ಒಮಾನ್​ಗೆ ವೀರೋಚಿತ ಸೋಲು

ODI World Cup Qualifier: ವಿಶ್ವಕಪ್ ಕ್ವಾಲಿಫೈಯರ್ 2023 ರ ಸೂಪರ್ ಸಿಕ್ಸ್ ಸುತ್ತಿನ ಮೊದಲ ಪಂದ್ಯದಲ್ಲಿ ಒಮಾನ್ ವಿರುದ್ಧ 14 ರನ್‌ಗಳ ರೋಚಕ ಗೆಲುವು ದಾಖಲಿಸಿದ ಜಿಂಬಾಬ್ವೆ ವಿಶ್ವಕಪ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಸನಿಹದಲ್ಲಿದೆ.

ಪೃಥ್ವಿಶಂಕರ
|

Updated on: Jun 30, 2023 | 8:00 AM

ಜೂನ್ 29 ರಿಂದ ಆರಂಭವಾಗಿರುವ ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ 2023 ರ ಸೂಪರ್ ಸಿಕ್ಸ್ ಸುತ್ತಿನ ಮೊದಲ ಪಂದ್ಯದಲ್ಲಿ ಒಮಾನ್ ವಿರುದ್ಧ 14 ರನ್‌ಗಳ ರೋಚಕ ಗೆಲುವು ದಾಖಲಿಸಿದ ಜಿಂಬಾಬ್ವೆ ವಿಶ್ವಕಪ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಸನಿಹದಲ್ಲಿದೆ.

ಜೂನ್ 29 ರಿಂದ ಆರಂಭವಾಗಿರುವ ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ 2023 ರ ಸೂಪರ್ ಸಿಕ್ಸ್ ಸುತ್ತಿನ ಮೊದಲ ಪಂದ್ಯದಲ್ಲಿ ಒಮಾನ್ ವಿರುದ್ಧ 14 ರನ್‌ಗಳ ರೋಚಕ ಗೆಲುವು ದಾಖಲಿಸಿದ ಜಿಂಬಾಬ್ವೆ ವಿಶ್ವಕಪ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಸನಿಹದಲ್ಲಿದೆ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಅನುಭವಿ ಆಲ್‌ರೌಂಡರ್ ಸೀನ್ ವಿಲಿಯಮ್ಸ್ ಅವರ ಶತಕದ ಆಧಾರದ ಮೇಲೆ ಒಮಾನ್ ಗೆಲುವಿಗೆ 333 ರನ್​ಗಳ ಸವಾಲನ್ನು ನೀಡಿತ್ತು. ಆದರೆ ಈ ಸವಾಲು ಬೆನ್ನತ್ತಿದ ಒಮಾನ್, ಕಶ್ಯಪ್ ಪ್ರಜಾಪತಿ ಅವರ ಶತಕದ ನಡುವೆಯೂ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 318 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಅನುಭವಿ ಆಲ್‌ರೌಂಡರ್ ಸೀನ್ ವಿಲಿಯಮ್ಸ್ ಅವರ ಶತಕದ ಆಧಾರದ ಮೇಲೆ ಒಮಾನ್ ಗೆಲುವಿಗೆ 333 ರನ್​ಗಳ ಸವಾಲನ್ನು ನೀಡಿತ್ತು. ಆದರೆ ಈ ಸವಾಲು ಬೆನ್ನತ್ತಿದ ಒಮಾನ್, ಕಶ್ಯಪ್ ಪ್ರಜಾಪತಿ ಅವರ ಶತಕದ ನಡುವೆಯೂ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 318 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 7
ಒಮಾನ್ ಪರ ಕಶ್ಯಪ್ ಪ್ರಜಾಪತಿ 103 ರನ್‌ಗಳ ಅತ್ಯಧಿಕ ಶತಕ ದಾಖಲಿಸಿದರು. ಜತೀಂದರ್ ಸಿಂಗ್ ಮತ್ತು ಕಲೀಮುಲ್ಲಾ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟರ್​ಗಳು ಗೆಲುವಿಗಾಗಿ ಹೋರಾಟ ನಡೆಸಿದರು. ಆದರೆ ಅಂತಿಮವಾಗಿ ಒಮಾನ್ 14 ರನ್​ಗಳ ಅಂತರದಲ್ಲಿ ಸೋಲನುಭವಿಸಿತು.

ಒಮಾನ್ ಪರ ಕಶ್ಯಪ್ ಪ್ರಜಾಪತಿ 103 ರನ್‌ಗಳ ಅತ್ಯಧಿಕ ಶತಕ ದಾಖಲಿಸಿದರು. ಜತೀಂದರ್ ಸಿಂಗ್ ಮತ್ತು ಕಲೀಮುಲ್ಲಾ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟರ್​ಗಳು ಗೆಲುವಿಗಾಗಿ ಹೋರಾಟ ನಡೆಸಿದರು. ಆದರೆ ಅಂತಿಮವಾಗಿ ಒಮಾನ್ 14 ರನ್​ಗಳ ಅಂತರದಲ್ಲಿ ಸೋಲನುಭವಿಸಿತು.

3 / 7
ಜಿಂಬಾಬ್ವೆ ಪರ ಬ್ಲೆಸಿಂಗ್ ಮುಜರಬಾನಿ ಮತ್ತು ತೆಂಡೈ ಚಟಾರಾ ತಲಾ 3 ವಿಕೆಟ್ ಪಡೆದರು. ರಿಚರ್ಡ್ ನಗರ್ವಾ 2 ವಿಕೆಟ್ ಪಡೆದರೆ, ಸಿಂಕದರ್ ರಝಾ 1 ವಿಕೆಟ್ ಪಡೆದರು.

ಜಿಂಬಾಬ್ವೆ ಪರ ಬ್ಲೆಸಿಂಗ್ ಮುಜರಬಾನಿ ಮತ್ತು ತೆಂಡೈ ಚಟಾರಾ ತಲಾ 3 ವಿಕೆಟ್ ಪಡೆದರು. ರಿಚರ್ಡ್ ನಗರ್ವಾ 2 ವಿಕೆಟ್ ಪಡೆದರೆ, ಸಿಂಕದರ್ ರಝಾ 1 ವಿಕೆಟ್ ಪಡೆದರು.

4 / 7
ಇನ್ನು ಒಮಾನ್ ತಂಡ ಗೆಲುವಿನ ನಗೆ ಬೀರಲು ಸಾಧ್ಯವಾಗದಿದ್ದರೂ ತಂಡದ ಪರ ಶತಕ ಸಿಡಿಸಿದ ಕಶ್ಯಪ್ ಪ್ರಜಾಪತಿ ದಾಖಲೆಯನ್ನು ನಿರ್ಮಿಸಿದರು. ಇದು ಪ್ರಜಾಪತಿ ಅವರ ಏಕದಿನ ವೃತ್ತಿಜೀವನದ ಎರಡನೇ ಶತಕ ವಾಗಿದ್ದು, ಟೆಸ್ಟ್ ಆಡುವ ತಂಡದ ವಿರುದ್ಧ ತಮ್ಮ ಮೊದಲ ಶತಕ ಬಾರಿಸುವ ಮೂಲಕ ಒಮಾನ್‌ ಪರ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು .

ಇನ್ನು ಒಮಾನ್ ತಂಡ ಗೆಲುವಿನ ನಗೆ ಬೀರಲು ಸಾಧ್ಯವಾಗದಿದ್ದರೂ ತಂಡದ ಪರ ಶತಕ ಸಿಡಿಸಿದ ಕಶ್ಯಪ್ ಪ್ರಜಾಪತಿ ದಾಖಲೆಯನ್ನು ನಿರ್ಮಿಸಿದರು. ಇದು ಪ್ರಜಾಪತಿ ಅವರ ಏಕದಿನ ವೃತ್ತಿಜೀವನದ ಎರಡನೇ ಶತಕ ವಾಗಿದ್ದು, ಟೆಸ್ಟ್ ಆಡುವ ತಂಡದ ವಿರುದ್ಧ ತಮ್ಮ ಮೊದಲ ಶತಕ ಬಾರಿಸುವ ಮೂಲಕ ಒಮಾನ್‌ ಪರ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು .

5 / 7
ಜಿಂಬಾಬ್ವೆ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಕಶ್ಯಪ್ ಪ್ರಜಾಪತಿ 93 ಎಸೆತಗಳಲ್ಲಿ ಶತಕ ದಾಖಲಿಸಿದರು. ಇದಕ್ಕೂ ಮುನ್ನ ಅವರು ಐರ್ಲೆಂಡ್ ವಿರುದ್ಧ 72 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು.

ಜಿಂಬಾಬ್ವೆ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಕಶ್ಯಪ್ ಪ್ರಜಾಪತಿ 93 ಎಸೆತಗಳಲ್ಲಿ ಶತಕ ದಾಖಲಿಸಿದರು. ಇದಕ್ಕೂ ಮುನ್ನ ಅವರು ಐರ್ಲೆಂಡ್ ವಿರುದ್ಧ 72 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು.

6 / 7
26 ಸೆಪ್ಟೆಂಬರ್ 2021 ರಂದು ಪಾಪುವ ನ್ಯೂ ಗಿನಿಯಾ ವಿರುದ್ಧ ತನ್ನ ಮೊದಲ ಏಕದಿನ ಪಂದ್ಯವನ್ನಾಡಿದ್ದ ಕಶ್ಯಪ್, ಒಮಾನ್ ಪರ ಇದುವರೆಗೆ 28 ​​ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು 27 ಇನ್ನಿಂಗ್ಸ್‌ಗಳಲ್ಲಿ 30 ರ ಸರಾಸರಿಯಲ್ಲಿ 790 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಸೇರಿವೆ.

26 ಸೆಪ್ಟೆಂಬರ್ 2021 ರಂದು ಪಾಪುವ ನ್ಯೂ ಗಿನಿಯಾ ವಿರುದ್ಧ ತನ್ನ ಮೊದಲ ಏಕದಿನ ಪಂದ್ಯವನ್ನಾಡಿದ್ದ ಕಶ್ಯಪ್, ಒಮಾನ್ ಪರ ಇದುವರೆಗೆ 28 ​​ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು 27 ಇನ್ನಿಂಗ್ಸ್‌ಗಳಲ್ಲಿ 30 ರ ಸರಾಸರಿಯಲ್ಲಿ 790 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಸೇರಿವೆ.

7 / 7
Follow us
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ