AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: 2 ವರ್ಷಗಳ ಹಿಂದೆ ಇದೆ ದಿನ ಯಾರೂ ಊಹಿಸದ ನಿರ್ಧಾರ ಪ್ರಕಟಿಸಿದ್ದ ಧೋನಿ- ರೈನಾ..!

MS Dhoni: ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಭಾರತದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುರೇಶ್ ರೈನಾ ಕೂಡ ಧೋನಿ ಹಾದಿಯನ್ನು ಅನುಸರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

TV9 Web
| Edited By: |

Updated on: Aug 15, 2022 | 7:05 PM

Share
ಎಂ ಎಸ್ ಧೋನಿ, ಕ್ರಿಕೆಟ್ ದುನಿಯಾದಲ್ಲಿ ಈ ಹೆಸರನ್ನು ಕೆಳದವರಿಲ್ಲ. 2007 ರ ಟಿ20 ವಿಶ್ವಕಪ್​ನಿಂದ ಆರಂಭವಾದ ಧೋನಿಯ ಯಶಸ್ಸಿನ ವೃತ್ತಿ ಪಯಣ, ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಪಿ ಗೆಲುವು, ಟೆಸ್ಟ್​ನಲ್ಲಿ ಟೀಂ ಇಂಡಿಯಾ ನಂ.1 ತಂಡವಾಗುವವರೆಗೂ ಮುಂದುವರೆದಿತ್ತು. ಹೀಗೆ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೆ ಧೋನಿ ಯಾರು ಊಹಿಸದ ನಿರ್ಧಾರ ತೆಗೆದುಕೊಂಡು ಇಂದಿಗೆ 2 ವರ್ಷ ಭರ್ತಿಯಾಗಿದೆ.

ಎಂ ಎಸ್ ಧೋನಿ, ಕ್ರಿಕೆಟ್ ದುನಿಯಾದಲ್ಲಿ ಈ ಹೆಸರನ್ನು ಕೆಳದವರಿಲ್ಲ. 2007 ರ ಟಿ20 ವಿಶ್ವಕಪ್​ನಿಂದ ಆರಂಭವಾದ ಧೋನಿಯ ಯಶಸ್ಸಿನ ವೃತ್ತಿ ಪಯಣ, ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಪಿ ಗೆಲುವು, ಟೆಸ್ಟ್​ನಲ್ಲಿ ಟೀಂ ಇಂಡಿಯಾ ನಂ.1 ತಂಡವಾಗುವವರೆಗೂ ಮುಂದುವರೆದಿತ್ತು. ಹೀಗೆ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೆ ಧೋನಿ ಯಾರು ಊಹಿಸದ ನಿರ್ಧಾರ ತೆಗೆದುಕೊಂಡು ಇಂದಿಗೆ 2 ವರ್ಷ ಭರ್ತಿಯಾಗಿದೆ.

1 / 7
ಮಹೇಂದ್ರ ಸಿಂಗ್ ಧೋನಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ 2007 ರಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

ಮಹೇಂದ್ರ ಸಿಂಗ್ ಧೋನಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ 2007 ರಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

2 / 7
ಭಾರತ ಇವರೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದಿದೆ. ಎರಡನೇ ಟ್ರೋಫಿ ಗೆಲ್ಲಲು 28 ವರ್ಷಗಳೇ ಬೇಕಾಯಿತು. ಈ ಎರಡನೇ ಏಕದಿನ ವಿಶ್ವಕಪನ್ನು 2011ರಲ್ಲಿ ಭಾರತ ಗೆದ್ದಾಗ ತಂಡದ ನಾಯಕತ್ವವನ್ನು ಧೋನಿ ವಹಿಸಿಕೊಂಡಿದ್ದರು.

ಭಾರತ ಇವರೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದಿದೆ. ಎರಡನೇ ಟ್ರೋಫಿ ಗೆಲ್ಲಲು 28 ವರ್ಷಗಳೇ ಬೇಕಾಯಿತು. ಈ ಎರಡನೇ ಏಕದಿನ ವಿಶ್ವಕಪನ್ನು 2011ರಲ್ಲಿ ಭಾರತ ಗೆದ್ದಾಗ ತಂಡದ ನಾಯಕತ್ವವನ್ನು ಧೋನಿ ವಹಿಸಿಕೊಂಡಿದ್ದರು.

3 / 7
ಎರಡು ವರ್ಷಗಳ ಹಿಂದೆ ಇದೆ ದಿನ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು.

ಎರಡು ವರ್ಷಗಳ ಹಿಂದೆ ಇದೆ ದಿನ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು.

4 / 7
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆ ಬಳಿಕ ಭಾರತ ಐಸಿಸಿ ಟೂರ್ನಿಯ ಸೆಮಿಫೈನಲ್ ಮತ್ತು ಫೈನಲ್‌ನಲ್ಲಿ ಸೋತು ಚಾಂಪಿಯನ್ ಪಟ್ಟವನ್ನು ಮಿಸ್ಸ್ ಮಾಡಿಕೊಳ್ಳುತ್ತಿದೆ.

ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆ ಬಳಿಕ ಭಾರತ ಐಸಿಸಿ ಟೂರ್ನಿಯ ಸೆಮಿಫೈನಲ್ ಮತ್ತು ಫೈನಲ್‌ನಲ್ಲಿ ಸೋತು ಚಾಂಪಿಯನ್ ಪಟ್ಟವನ್ನು ಮಿಸ್ಸ್ ಮಾಡಿಕೊಳ್ಳುತ್ತಿದೆ.

5 / 7
ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಭಾರತದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುರೇಶ್ ರೈನಾ ಕೂಡ ಧೋನಿ ಹಾದಿಯನ್ನು ಅನುಸರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಭಾರತದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುರೇಶ್ ರೈನಾ ಕೂಡ ಧೋನಿ ಹಾದಿಯನ್ನು ಅನುಸರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

6 / 7
ಸುರೇಶ್ ರೈನಾ ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಯಶಸ್ವಿಯಾಗಿದ್ದಾರೆ. ಅವರ ನಿಷ್ಪಾಪ ಫೀಲ್ಡಿಂಗ್‌ಗಾಗಿ ವಿಶ್ವ ಕ್ರಿಕೆಟ್ ಅವರನ್ನು ನೆನಪಿಸಿಕೊಳ್ಳುತ್ತದೆ. ವಿಶ್ವದ ಅತ್ಯುತ್ತಮ ಫೀಲ್ಡರ್ ಜಾಂಟಿ ರೋಡ್ಸ್ ಕೂಡ ಸುರೇಶ್ ರೈನಾ ಅವರನ್ನು ಅತ್ಯುತ್ತಮ ಫೀಲ್ಡರ್ ಎಂದು ಆಯ್ಕೆ ಮಾಡಿದ್ದರು.

ಸುರೇಶ್ ರೈನಾ ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಯಶಸ್ವಿಯಾಗಿದ್ದಾರೆ. ಅವರ ನಿಷ್ಪಾಪ ಫೀಲ್ಡಿಂಗ್‌ಗಾಗಿ ವಿಶ್ವ ಕ್ರಿಕೆಟ್ ಅವರನ್ನು ನೆನಪಿಸಿಕೊಳ್ಳುತ್ತದೆ. ವಿಶ್ವದ ಅತ್ಯುತ್ತಮ ಫೀಲ್ಡರ್ ಜಾಂಟಿ ರೋಡ್ಸ್ ಕೂಡ ಸುರೇಶ್ ರೈನಾ ಅವರನ್ನು ಅತ್ಯುತ್ತಮ ಫೀಲ್ಡರ್ ಎಂದು ಆಯ್ಕೆ ಮಾಡಿದ್ದರು.

7 / 7
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ