Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: 2 ವರ್ಷಗಳ ಹಿಂದೆ ಇದೆ ದಿನ ಯಾರೂ ಊಹಿಸದ ನಿರ್ಧಾರ ಪ್ರಕಟಿಸಿದ್ದ ಧೋನಿ- ರೈನಾ..!

MS Dhoni: ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಭಾರತದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುರೇಶ್ ರೈನಾ ಕೂಡ ಧೋನಿ ಹಾದಿಯನ್ನು ಅನುಸರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

TV9 Web
| Updated By: ಪೃಥ್ವಿಶಂಕರ

Updated on: Aug 15, 2022 | 7:05 PM

ಎಂ ಎಸ್ ಧೋನಿ, ಕ್ರಿಕೆಟ್ ದುನಿಯಾದಲ್ಲಿ ಈ ಹೆಸರನ್ನು ಕೆಳದವರಿಲ್ಲ. 2007 ರ ಟಿ20 ವಿಶ್ವಕಪ್​ನಿಂದ ಆರಂಭವಾದ ಧೋನಿಯ ಯಶಸ್ಸಿನ ವೃತ್ತಿ ಪಯಣ, ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಪಿ ಗೆಲುವು, ಟೆಸ್ಟ್​ನಲ್ಲಿ ಟೀಂ ಇಂಡಿಯಾ ನಂ.1 ತಂಡವಾಗುವವರೆಗೂ ಮುಂದುವರೆದಿತ್ತು. ಹೀಗೆ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೆ ಧೋನಿ ಯಾರು ಊಹಿಸದ ನಿರ್ಧಾರ ತೆಗೆದುಕೊಂಡು ಇಂದಿಗೆ 2 ವರ್ಷ ಭರ್ತಿಯಾಗಿದೆ.

ಎಂ ಎಸ್ ಧೋನಿ, ಕ್ರಿಕೆಟ್ ದುನಿಯಾದಲ್ಲಿ ಈ ಹೆಸರನ್ನು ಕೆಳದವರಿಲ್ಲ. 2007 ರ ಟಿ20 ವಿಶ್ವಕಪ್​ನಿಂದ ಆರಂಭವಾದ ಧೋನಿಯ ಯಶಸ್ಸಿನ ವೃತ್ತಿ ಪಯಣ, ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಪಿ ಗೆಲುವು, ಟೆಸ್ಟ್​ನಲ್ಲಿ ಟೀಂ ಇಂಡಿಯಾ ನಂ.1 ತಂಡವಾಗುವವರೆಗೂ ಮುಂದುವರೆದಿತ್ತು. ಹೀಗೆ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೆ ಧೋನಿ ಯಾರು ಊಹಿಸದ ನಿರ್ಧಾರ ತೆಗೆದುಕೊಂಡು ಇಂದಿಗೆ 2 ವರ್ಷ ಭರ್ತಿಯಾಗಿದೆ.

1 / 7
ಮಹೇಂದ್ರ ಸಿಂಗ್ ಧೋನಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ 2007 ರಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

ಮಹೇಂದ್ರ ಸಿಂಗ್ ಧೋನಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ 2007 ರಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

2 / 7
ಭಾರತ ಇವರೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದಿದೆ. ಎರಡನೇ ಟ್ರೋಫಿ ಗೆಲ್ಲಲು 28 ವರ್ಷಗಳೇ ಬೇಕಾಯಿತು. ಈ ಎರಡನೇ ಏಕದಿನ ವಿಶ್ವಕಪನ್ನು 2011ರಲ್ಲಿ ಭಾರತ ಗೆದ್ದಾಗ ತಂಡದ ನಾಯಕತ್ವವನ್ನು ಧೋನಿ ವಹಿಸಿಕೊಂಡಿದ್ದರು.

ಭಾರತ ಇವರೆಗೆ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದಿದೆ. ಎರಡನೇ ಟ್ರೋಫಿ ಗೆಲ್ಲಲು 28 ವರ್ಷಗಳೇ ಬೇಕಾಯಿತು. ಈ ಎರಡನೇ ಏಕದಿನ ವಿಶ್ವಕಪನ್ನು 2011ರಲ್ಲಿ ಭಾರತ ಗೆದ್ದಾಗ ತಂಡದ ನಾಯಕತ್ವವನ್ನು ಧೋನಿ ವಹಿಸಿಕೊಂಡಿದ್ದರು.

3 / 7
ಎರಡು ವರ್ಷಗಳ ಹಿಂದೆ ಇದೆ ದಿನ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು.

ಎರಡು ವರ್ಷಗಳ ಹಿಂದೆ ಇದೆ ದಿನ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು.

4 / 7
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆ ಬಳಿಕ ಭಾರತ ಐಸಿಸಿ ಟೂರ್ನಿಯ ಸೆಮಿಫೈನಲ್ ಮತ್ತು ಫೈನಲ್‌ನಲ್ಲಿ ಸೋತು ಚಾಂಪಿಯನ್ ಪಟ್ಟವನ್ನು ಮಿಸ್ಸ್ ಮಾಡಿಕೊಳ್ಳುತ್ತಿದೆ.

ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆ ಬಳಿಕ ಭಾರತ ಐಸಿಸಿ ಟೂರ್ನಿಯ ಸೆಮಿಫೈನಲ್ ಮತ್ತು ಫೈನಲ್‌ನಲ್ಲಿ ಸೋತು ಚಾಂಪಿಯನ್ ಪಟ್ಟವನ್ನು ಮಿಸ್ಸ್ ಮಾಡಿಕೊಳ್ಳುತ್ತಿದೆ.

5 / 7
ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಭಾರತದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುರೇಶ್ ರೈನಾ ಕೂಡ ಧೋನಿ ಹಾದಿಯನ್ನು ಅನುಸರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಭಾರತದ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸುರೇಶ್ ರೈನಾ ಕೂಡ ಧೋನಿ ಹಾದಿಯನ್ನು ಅನುಸರಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

6 / 7
ಸುರೇಶ್ ರೈನಾ ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಯಶಸ್ವಿಯಾಗಿದ್ದಾರೆ. ಅವರ ನಿಷ್ಪಾಪ ಫೀಲ್ಡಿಂಗ್‌ಗಾಗಿ ವಿಶ್ವ ಕ್ರಿಕೆಟ್ ಅವರನ್ನು ನೆನಪಿಸಿಕೊಳ್ಳುತ್ತದೆ. ವಿಶ್ವದ ಅತ್ಯುತ್ತಮ ಫೀಲ್ಡರ್ ಜಾಂಟಿ ರೋಡ್ಸ್ ಕೂಡ ಸುರೇಶ್ ರೈನಾ ಅವರನ್ನು ಅತ್ಯುತ್ತಮ ಫೀಲ್ಡರ್ ಎಂದು ಆಯ್ಕೆ ಮಾಡಿದ್ದರು.

ಸುರೇಶ್ ರೈನಾ ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಯಶಸ್ವಿಯಾಗಿದ್ದಾರೆ. ಅವರ ನಿಷ್ಪಾಪ ಫೀಲ್ಡಿಂಗ್‌ಗಾಗಿ ವಿಶ್ವ ಕ್ರಿಕೆಟ್ ಅವರನ್ನು ನೆನಪಿಸಿಕೊಳ್ಳುತ್ತದೆ. ವಿಶ್ವದ ಅತ್ಯುತ್ತಮ ಫೀಲ್ಡರ್ ಜಾಂಟಿ ರೋಡ್ಸ್ ಕೂಡ ಸುರೇಶ್ ರೈನಾ ಅವರನ್ನು ಅತ್ಯುತ್ತಮ ಫೀಲ್ಡರ್ ಎಂದು ಆಯ್ಕೆ ಮಾಡಿದ್ದರು.

7 / 7
Follow us
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?