AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ನಾಲ್ವರಲ್ಲಿ ಯಾರಿಗೆ ಸಿಗಲಿದೆ ಚಾನ್ಸ್

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್, ಒಮಾನ್ ಹಾಗೂ ಯುಎಇ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on:Aug 19, 2025 | 9:04 AM

Share
ಏಷ್ಯಾಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಇಂದು (ಆಗಸ್ಟ್ 19) ಘೋಷಿಸಲಾಗುತ್ತದೆ. ಅದಕ್ಕೂ ಮುನ್ನ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಸಭೆ ಸೇರಲಿದ್ದಾರೆ. ಈ ಸಭೆಯ ನಡುವೆ ನಾಲ್ವರ ಏಷ್ಯಾಕಪ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ಏಷ್ಯಾಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಇಂದು (ಆಗಸ್ಟ್ 19) ಘೋಷಿಸಲಾಗುತ್ತದೆ. ಅದಕ್ಕೂ ಮುನ್ನ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಸಭೆ ಸೇರಲಿದ್ದಾರೆ. ಈ ಸಭೆಯ ನಡುವೆ ನಾಲ್ವರ ಏಷ್ಯಾಕಪ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

1 / 6
ಅಂದರೆ ಏಷ್ಯಾಕಪ್​ಗಾಗಿ ಭಾರತ ತಂಡವು ಬಹುತೇಕ ಫೈನಲ್ ಆಗಿದ್ದು, ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಆಯ್ಕೆ ವಿಷಯದಲ್ಲಿ ಗೊಂದಲಗಳು ಏರ್ಪಟ್ಟಿವೆ ಎಂದು ವರದಿಯಾಗಿದೆ. ಇದಕ್ಕೆ ಮುಖ್ಯ ಕಾರಣ ಮಧ್ಯಮ ಕ್ರಮಾಂಕದಲ್ಲಿ ನಾಲ್ವರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿರುವುದು. ಆ ನಾಲ್ವರು ಆಟಗಾರರು ಯಾರೆಂದರೆ....

ಅಂದರೆ ಏಷ್ಯಾಕಪ್​ಗಾಗಿ ಭಾರತ ತಂಡವು ಬಹುತೇಕ ಫೈನಲ್ ಆಗಿದ್ದು, ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಆಯ್ಕೆ ವಿಷಯದಲ್ಲಿ ಗೊಂದಲಗಳು ಏರ್ಪಟ್ಟಿವೆ ಎಂದು ವರದಿಯಾಗಿದೆ. ಇದಕ್ಕೆ ಮುಖ್ಯ ಕಾರಣ ಮಧ್ಯಮ ಕ್ರಮಾಂಕದಲ್ಲಿ ನಾಲ್ವರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿರುವುದು. ಆ ನಾಲ್ವರು ಆಟಗಾರರು ಯಾರೆಂದರೆ....

2 / 6
ಶ್ರೇಯಸ್ ಅಯ್ಯರ್: 2023ರ ಏಕದಿನ ವಿಶ್ವಕಪ್ ಬಳಿಕ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇದಾಗ್ಯೂ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ (345 ರನ್ಸ್​) ಹಾಗೂ ಐಪಿಎಲ್​ನಲ್ಲಿ (604) ಅಯ್ಯರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಈ ಬಾರಿ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ಶ್ರೇಯಸ್ ಅಯ್ಯರ್: 2023ರ ಏಕದಿನ ವಿಶ್ವಕಪ್ ಬಳಿಕ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇದಾಗ್ಯೂ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ (345 ರನ್ಸ್​) ಹಾಗೂ ಐಪಿಎಲ್​ನಲ್ಲಿ (604) ಅಯ್ಯರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಈ ಬಾರಿ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

3 / 6
ರಿಯಾನ್ ಪರಾಗ್: ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 9 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 70 ರನ್​ಗಳು ಮಾತ್ರ. ಇನ್ನು ಪಡೆದಿರುವ ವಿಕೆಟ್​ಗಳ ಸಂಖ್ಯೆ 4. ಇದಾಗ್ಯೂ ಆಲ್​ರೌಂಡರ್​ಗಳ ಪಟ್ಟಿಯಲ್ಲಿರುವ ರಿಯಾನ್ ಭಾರತ ಟಿ20 ತಂಡದ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ.

ರಿಯಾನ್ ಪರಾಗ್: ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 9 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 70 ರನ್​ಗಳು ಮಾತ್ರ. ಇನ್ನು ಪಡೆದಿರುವ ವಿಕೆಟ್​ಗಳ ಸಂಖ್ಯೆ 4. ಇದಾಗ್ಯೂ ಆಲ್​ರೌಂಡರ್​ಗಳ ಪಟ್ಟಿಯಲ್ಲಿರುವ ರಿಯಾನ್ ಭಾರತ ಟಿ20 ತಂಡದ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ.

4 / 6
ರಿಂಕು ಸಿಂಗ್: ಟೀಮ್ ಇಂಡಿಯಾ ಪರ ಫಿನಿಶರ್ ಪಾತ್ರದಲ್ಲಿ ಕಣಕ್ಕಿಳಿಯುತ್ತಿದ್ದ ರಿಂಕು ಸಿಂಗ್ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಏಷ್ಯಾಕಪ್​ಗಾಗಿ ಅವರನ್ನು ಆಯ್ಕೆ ಮಾಡಬೇಕೇ ಅಥವಾ ಕೈ ಬಿಡಬೇಕೇ ಎಂಬ ಚರ್ಚೆಗಳು ಮುಂದುವರೆದಿದೆ. ಇದೇ ಕಾರಣದಿಂದಾಗಿ ರಿಂಕು ಸಿಂಗ್ ಅವರ ಆಯ್ಕೆ ಕೂಡ ಇನ್ನೂ ಸಹ ಖಚಿತವಾಗಿಲ್ಲ.

ರಿಂಕು ಸಿಂಗ್: ಟೀಮ್ ಇಂಡಿಯಾ ಪರ ಫಿನಿಶರ್ ಪಾತ್ರದಲ್ಲಿ ಕಣಕ್ಕಿಳಿಯುತ್ತಿದ್ದ ರಿಂಕು ಸಿಂಗ್ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಏಷ್ಯಾಕಪ್​ಗಾಗಿ ಅವರನ್ನು ಆಯ್ಕೆ ಮಾಡಬೇಕೇ ಅಥವಾ ಕೈ ಬಿಡಬೇಕೇ ಎಂಬ ಚರ್ಚೆಗಳು ಮುಂದುವರೆದಿದೆ. ಇದೇ ಕಾರಣದಿಂದಾಗಿ ರಿಂಕು ಸಿಂಗ್ ಅವರ ಆಯ್ಕೆ ಕೂಡ ಇನ್ನೂ ಸಹ ಖಚಿತವಾಗಿಲ್ಲ.

5 / 6
ವಾಷಿಂಗ್ಟನ್ ಸುಂದರ್: ಟೀಮ್ ಇಂಡಿಯಾ ಪರ 54 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಾಷಿಂಗ್ಟ್ ಸುಂದರ್ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 192 ರನ್​ಗಳು ಮಾತ್ರ. ಇದಾಗ್ಯೂ 48 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸುಂದರ್​ ಅವರನ್ನು ಹೆಚ್ಚುವರಿ ಆಲ್​ರೌಂಡರ್ ಆಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ಮುಂದುವರೆದಿದೆ.

ವಾಷಿಂಗ್ಟನ್ ಸುಂದರ್: ಟೀಮ್ ಇಂಡಿಯಾ ಪರ 54 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಾಷಿಂಗ್ಟ್ ಸುಂದರ್ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 192 ರನ್​ಗಳು ಮಾತ್ರ. ಇದಾಗ್ಯೂ 48 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸುಂದರ್​ ಅವರನ್ನು ಹೆಚ್ಚುವರಿ ಆಲ್​ರೌಂಡರ್ ಆಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ಮುಂದುವರೆದಿದೆ.

6 / 6

Published On - 9:04 am, Tue, 19 August 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ