AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದೇ ಗೆಲ್ತೀವಿ ಅನ್ನೋ ನಂಬಿಕೆಯಲ್ಲಿ ಟ್ವೀಟ್ ಮಾಡಿದ ಪಾಕ್ ನಟಿ: ಈಗ ಫುಲ್ ಟ್ರೋಲ್

Sehar Shinwari: 18 ಎಸೆತಗಳಲ್ಲಿ 48 ರನ್​ಗಳಿಸುವುದು ಕಷ್ಟಸಾಧ್ಯ ಎಂದೇ ಭಾವಿಸಿದ್ದ ಪಾಕ್ ಕ್ರಿಕೆಟ್​ ಪ್ರೇಮಿಗಳು ವಿರಾಟ್ ಕೊಹ್ಲಿ ಆಘಾತ ನೀಡಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಟ್ಟರು.

TV9 Web
| Edited By: |

Updated on: Oct 25, 2022 | 3:54 PM

Share
ಭಾರತ-ಪಾಕಿಸ್ತಾನ್ ನಡುವಣ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ ಅಂತಿಮ ಎಸೆತದಲ್ಲಿ ಗೆಲುವು ದಾಖಲಿಸಿತು. ವಿಶೇಷ ಎಂದರೆ 17 ಓವರ್​ ತನಕ ಈ ಪಂದ್ಯವು ಪಾಕ್ ಪರವಿತ್ತು. ಆದರೆ 18ನೇ ಓವರ್​ನಲ್ಲಿ ಅಬ್ಬರಿಸಲಾರಂಭಿಸಿದ ವಿರಾಟ್ ಕೊಹ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.

ಭಾರತ-ಪಾಕಿಸ್ತಾನ್ ನಡುವಣ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ ಅಂತಿಮ ಎಸೆತದಲ್ಲಿ ಗೆಲುವು ದಾಖಲಿಸಿತು. ವಿಶೇಷ ಎಂದರೆ 17 ಓವರ್​ ತನಕ ಈ ಪಂದ್ಯವು ಪಾಕ್ ಪರವಿತ್ತು. ಆದರೆ 18ನೇ ಓವರ್​ನಲ್ಲಿ ಅಬ್ಬರಿಸಲಾರಂಭಿಸಿದ ವಿರಾಟ್ ಕೊಹ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.

1 / 7
ಆದರೆ 18 ಎಸೆತಗಳಲ್ಲಿ 48 ರನ್​ಗಳಿಸುವುದು ಕಷ್ಟಸಾಧ್ಯ ಎಂದೇ ಭಾವಿಸಿದ್ದ ಪಾಕ್ ಕ್ರಿಕೆಟ್​ ಪ್ರೇಮಿಗಳು ವಿರಾಟ್ ಕೊಹ್ಲಿ ಆಘಾತ ನೀಡಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಟ್ಟರು.

ಆದರೆ 18 ಎಸೆತಗಳಲ್ಲಿ 48 ರನ್​ಗಳಿಸುವುದು ಕಷ್ಟಸಾಧ್ಯ ಎಂದೇ ಭಾವಿಸಿದ್ದ ಪಾಕ್ ಕ್ರಿಕೆಟ್​ ಪ್ರೇಮಿಗಳು ವಿರಾಟ್ ಕೊಹ್ಲಿ ಆಘಾತ ನೀಡಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಟ್ಟರು.

2 / 7
ಅತ್ತ ಪಾಕಿಸ್ತಾನ್ ತಂಡವು ಈ ಪಂದ್ಯದಲ್ಲಿ ಗೆದ್ದೇ ಗೆಲ್ಲುತ್ತೆ ಎಂಬ ಭರವಸೆಯಲ್ಲಿ ಪಾಕ್ ನಟಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಚಾಲೆಂಜ್ ಕೂಡ ಹಾಕಿದ್ದರು. ಇದೀಗ ಅದನ್ನೇ ಇಟ್ಟುಕೊಂಡು ಟ್ರೋಲ್ ಪೇಜ್​ಗಳು ನಟಿಯನ್ನು ಕಾಲೆಳೆಯುತ್ತಿದ್ದಾರೆ.

ಅತ್ತ ಪಾಕಿಸ್ತಾನ್ ತಂಡವು ಈ ಪಂದ್ಯದಲ್ಲಿ ಗೆದ್ದೇ ಗೆಲ್ಲುತ್ತೆ ಎಂಬ ಭರವಸೆಯಲ್ಲಿ ಪಾಕ್ ನಟಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಚಾಲೆಂಜ್ ಕೂಡ ಹಾಕಿದ್ದರು. ಇದೀಗ ಅದನ್ನೇ ಇಟ್ಟುಕೊಂಡು ಟ್ರೋಲ್ ಪೇಜ್​ಗಳು ನಟಿಯನ್ನು ಕಾಲೆಳೆಯುತ್ತಿದ್ದಾರೆ.

3 / 7
ಅಕ್ಟೋಬರ್ 23 ರಂದು ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿದರೆ, ನನ್ನ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಡಿಲೀಟ್ ಮಾಡುತ್ತೇನೆ. ಮತ್ತೆ ಯಾವತ್ತೂ ಟ್ವಿಟರ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಪಾಕ್ ನಟಿ ಸೆಹರ್ ಶಿನ್ವಾರಿ ಬರೆದುಕೊಂಡಿದ್ದರು.

ಅಕ್ಟೋಬರ್ 23 ರಂದು ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿದರೆ, ನನ್ನ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಡಿಲೀಟ್ ಮಾಡುತ್ತೇನೆ. ಮತ್ತೆ ಯಾವತ್ತೂ ಟ್ವಿಟರ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಪಾಕ್ ನಟಿ ಸೆಹರ್ ಶಿನ್ವಾರಿ ಬರೆದುಕೊಂಡಿದ್ದರು.

4 / 7
ಆದರೆ ಮೆಲ್ಬೋರ್ನ್​ನಲ್ಲಿ ಭಾನುವಾರ ಭಾರತ ತಂಡವು 4 ವಿಕೆಟ್​ಗಳಿಂದ ಪಾಕಿಸ್ತಾನ್ ತಂಡವನ್ನು ಸೋಲಿಸಿತ್ತು. ಈ ವೇಳೆ ಗುಡ್ ಬೈ ಟ್ವಿಟರ್ ಎನ್ನುವ ಮೂಲಕ ಸೆಹರ್ ಶಿನ್ವಾರಿ ಕಾಣಿಸಿಕೊಂಡಿದ್ದರು.

ಆದರೆ ಮೆಲ್ಬೋರ್ನ್​ನಲ್ಲಿ ಭಾನುವಾರ ಭಾರತ ತಂಡವು 4 ವಿಕೆಟ್​ಗಳಿಂದ ಪಾಕಿಸ್ತಾನ್ ತಂಡವನ್ನು ಸೋಲಿಸಿತ್ತು. ಈ ವೇಳೆ ಗುಡ್ ಬೈ ಟ್ವಿಟರ್ ಎನ್ನುವ ಮೂಲಕ ಸೆಹರ್ ಶಿನ್ವಾರಿ ಕಾಣಿಸಿಕೊಂಡಿದ್ದರು.

5 / 7
ಆದರೆ ಆ ಬಳಿಕ ಕೂಡ ನಟಿ ಟ್ವಿಟರ್​ನಲ್ಲಿ ಕೆಲ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಇತ್ತ ಇದನ್ನೇ ಕಾಯುತ್ತಿದ್ದ ಟ್ರೋಲ್ ಪೇಜ್​ಗಳು ನಟಿಯನ್ನು ಕಿಚಾಯಿಸಲಾರಂಭಿಸಿದ್ದಾರೆ.

ಆದರೆ ಆ ಬಳಿಕ ಕೂಡ ನಟಿ ಟ್ವಿಟರ್​ನಲ್ಲಿ ಕೆಲ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಇತ್ತ ಇದನ್ನೇ ಕಾಯುತ್ತಿದ್ದ ಟ್ರೋಲ್ ಪೇಜ್​ಗಳು ನಟಿಯನ್ನು ಕಿಚಾಯಿಸಲಾರಂಭಿಸಿದ್ದಾರೆ.

6 / 7
ಗೆಲ್ತೀವಿ ಅನ್ನೋ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಡಿದ ಟ್ವೀಟ್​ಗಳು ಇದೀಗ ಉಲ್ಟಾ ಹೊಡೆದು ಇದೀಗ ಸೆಹರ್ ಶಿನ್ವಾರಿ ಪೇಚಿಗೆ ಸಿಲುಕಿದ್ದಾರೆ.

ಗೆಲ್ತೀವಿ ಅನ್ನೋ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಡಿದ ಟ್ವೀಟ್​ಗಳು ಇದೀಗ ಉಲ್ಟಾ ಹೊಡೆದು ಇದೀಗ ಸೆಹರ್ ಶಿನ್ವಾರಿ ಪೇಚಿಗೆ ಸಿಲುಕಿದ್ದಾರೆ.

7 / 7
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್