PAK vs BAN: 890 ದಿನಗಳ ಬರ ನೀಗಿಸಿಕೊಂಡ ಮೊಹಮ್ಮದ್ ರಿಜ್ವಾನ್

Mohammad Rizwan: ಬಾಂಗ್ಲಾದೇಶ ವಿರುದ್ಧ ರಿಜ್ವಾನ್​ಗೆ ಇದು ಮೊದಲ ಟೆಸ್ಟ್ ಶತಕವಾಗಿದೆ. ಇದಕ್ಕೂ ಮುನ್ನ ರಿಜ್ವಾನ್ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ 2 ಶತಕ ಸಿಡಿಸಿದ್ದರು. ಮೊಹಮ್ಮದ್ ರಿಜ್ವಾನ್ ಅವರ ಮೂರನೇ ಟೆಸ್ಟ್ ಶತಕ 143 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಒಳಗೊಂಡಿತ್ತು.

|

Updated on:Aug 22, 2024 | 3:12 PM

ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಅದ್ಭುತ ಶತಕ ಸಿಡಿಸಿದ್ದಾರೆ. ಸಂಕಷ್ಟದ ಸ್ಥಿತಿಯಲ್ಲಿ ಪಾಕ್ ತಂಡದ ಇನ್ನಿಂಗ್ಸ್ ಜವಬ್ದಾರಿ ನಿಭಾಯಿಸಿದ ರಿಜ್ವಾನ್​ಗೆ ಇದು ಟೆಸ್ಟ್ ವೃತ್ತಿಜೀವನದ ಮೂರನೇ ಶತಕವಾಗಿದೆ.

ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಅದ್ಭುತ ಶತಕ ಸಿಡಿಸಿದ್ದಾರೆ. ಸಂಕಷ್ಟದ ಸ್ಥಿತಿಯಲ್ಲಿ ಪಾಕ್ ತಂಡದ ಇನ್ನಿಂಗ್ಸ್ ಜವಬ್ದಾರಿ ನಿಭಾಯಿಸಿದ ರಿಜ್ವಾನ್​ಗೆ ಇದು ಟೆಸ್ಟ್ ವೃತ್ತಿಜೀವನದ ಮೂರನೇ ಶತಕವಾಗಿದೆ.

1 / 6
ವಿಶೇಷವೆಂದರೆ ರಿಜ್ವಾನ್ ಟೆಸ್ಟ್ ಮಾದರಿಯಲ್ಲಿ ಸಿಡಿಸಿರುವ ಮೂರೂ ಟೆಸ್ಟ್ ಶತಕಗಳು ತವರು ನೆಲದಲ್ಲೇ ಅಂದರೆ ಪಾಕಿಸ್ತಾನದಲ್ಲೇ ಸಿಡಿಸಿದಿವೆ. ತಮ್ಮ ವೃತ್ತಿಜೀವನದ ಮೂರು ಟೆಸ್ಟ್ ಶತಕಗಳಲ್ಲಿ 2 ಶತಕಗಳನ್ನು ರಾವಲ್ಪಿಂಡಿಯಲ್ಲಿ ಬಾರಿಸಿರುವ ರಿಜ್ವಾನ್ ಉಳಿದ ಒಂದು ಟೆಸ್ಟ್ ಶತಕವನ್ನು ಕರಾಚಿಯಲ್ಲಿ ಬಾರಿಸಿದ್ದಾರೆ.

ವಿಶೇಷವೆಂದರೆ ರಿಜ್ವಾನ್ ಟೆಸ್ಟ್ ಮಾದರಿಯಲ್ಲಿ ಸಿಡಿಸಿರುವ ಮೂರೂ ಟೆಸ್ಟ್ ಶತಕಗಳು ತವರು ನೆಲದಲ್ಲೇ ಅಂದರೆ ಪಾಕಿಸ್ತಾನದಲ್ಲೇ ಸಿಡಿಸಿದಿವೆ. ತಮ್ಮ ವೃತ್ತಿಜೀವನದ ಮೂರು ಟೆಸ್ಟ್ ಶತಕಗಳಲ್ಲಿ 2 ಶತಕಗಳನ್ನು ರಾವಲ್ಪಿಂಡಿಯಲ್ಲಿ ಬಾರಿಸಿರುವ ರಿಜ್ವಾನ್ ಉಳಿದ ಒಂದು ಟೆಸ್ಟ್ ಶತಕವನ್ನು ಕರಾಚಿಯಲ್ಲಿ ಬಾರಿಸಿದ್ದಾರೆ.

2 / 6
ಬಾಂಗ್ಲಾದೇಶ ವಿರುದ್ಧ ರಿಜ್ವಾನ್​ಗೆ ಇದು ಮೊದಲ ಟೆಸ್ಟ್ ಶತಕವಾಗಿದೆ. ಇದಕ್ಕೂ ಮುನ್ನ ರಿಜ್ವಾನ್ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ 2 ಶತಕ ಸಿಡಿಸಿದ್ದರು. ಮೊಹಮ್ಮದ್ ರಿಜ್ವಾನ್ ತಮ್ಮ ಮೂರನೇ ಟೆಸ್ಟ್ ಶತಕ 143 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಒಳಗೊಂಡಿತ್ತು.

ಬಾಂಗ್ಲಾದೇಶ ವಿರುದ್ಧ ರಿಜ್ವಾನ್​ಗೆ ಇದು ಮೊದಲ ಟೆಸ್ಟ್ ಶತಕವಾಗಿದೆ. ಇದಕ್ಕೂ ಮುನ್ನ ರಿಜ್ವಾನ್ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ 2 ಶತಕ ಸಿಡಿಸಿದ್ದರು. ಮೊಹಮ್ಮದ್ ರಿಜ್ವಾನ್ ತಮ್ಮ ಮೂರನೇ ಟೆಸ್ಟ್ ಶತಕ 143 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಒಳಗೊಂಡಿತ್ತು.

3 / 6
ಮೊದಲ ದಿನದಾಟದಲ್ಲಿ 24 ರನ್ ಗಳಿಸಿ ಅಜೇಯರಾಗಿ ಉಳಿದ್ದ ಮೊಹಮ್ಮದ್ ರಿಜ್ವಾನ್, ಎರಡನೇ ದಿನದಾಟದಲ್ಲಿ ತಮ್ಮ ರನ್ ವೇಗವನ್ನು ಹೆಚ್ಚಿಸುವ ಮೂಲಕ ಶತಕ ಪೂರೈಸಿದರು. ಇದರೊಂದಿಗೆ ರಿಜ್ವಾನ್ 890 ದಿನಗಳ ಟೆಸ್ಟ್ ಶತಕದ ಬರವನ್ನು ಸಹ ಕೊನೆಗೊಳಿಸಿದರು. ವಾಸ್ತವವಾಗಿ ರಿಜ್ವಾನ್ 12 ಮಾರ್ಚ್ 2022 ರಂದು ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ತಮ್ಮ ಕೊನೆಯ ಶತಕವನ್ನು ಬಾರಿಸಿದ್ದರು.

ಮೊದಲ ದಿನದಾಟದಲ್ಲಿ 24 ರನ್ ಗಳಿಸಿ ಅಜೇಯರಾಗಿ ಉಳಿದ್ದ ಮೊಹಮ್ಮದ್ ರಿಜ್ವಾನ್, ಎರಡನೇ ದಿನದಾಟದಲ್ಲಿ ತಮ್ಮ ರನ್ ವೇಗವನ್ನು ಹೆಚ್ಚಿಸುವ ಮೂಲಕ ಶತಕ ಪೂರೈಸಿದರು. ಇದರೊಂದಿಗೆ ರಿಜ್ವಾನ್ 890 ದಿನಗಳ ಟೆಸ್ಟ್ ಶತಕದ ಬರವನ್ನು ಸಹ ಕೊನೆಗೊಳಿಸಿದರು. ವಾಸ್ತವವಾಗಿ ರಿಜ್ವಾನ್ 12 ಮಾರ್ಚ್ 2022 ರಂದು ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ತಮ್ಮ ಕೊನೆಯ ಶತಕವನ್ನು ಬಾರಿಸಿದ್ದರು.

4 / 6
ಮೊಹಮ್ಮದ್ ರಿಜ್ವಾನ್ ಬಾಂಗ್ಲಾದೇಶದ ವಿರುದ್ಧ ಶತಕ ಬಾರಿಸುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದು, ಭಾರತದ ಕೆಎಲ್ ರಾಹುಲ್ ನಂತರ ಡಬ್ಲ್ಯುಟಿಸಿ 2025 ರಲ್ಲಿ ಶತಕ ಗಳಿಸಿದ ಎರಡನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸಿದ್ದರು.

ಮೊಹಮ್ಮದ್ ರಿಜ್ವಾನ್ ಬಾಂಗ್ಲಾದೇಶದ ವಿರುದ್ಧ ಶತಕ ಬಾರಿಸುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದು, ಭಾರತದ ಕೆಎಲ್ ರಾಹುಲ್ ನಂತರ ಡಬ್ಲ್ಯುಟಿಸಿ 2025 ರಲ್ಲಿ ಶತಕ ಗಳಿಸಿದ ಎರಡನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸಿದ್ದರು.

5 / 6
ಇನ್ನು ಈ ಪಂದ್ಯದಲ್ಲಿ ರಿಜ್ವಾನ್ ಅಲ್ಲದೆ ತಂಡದ ಮತ್ತೊಬ್ಬ ಬ್ಯಾಟ್ಸ್‌ಮನ್ ಸೌದ್ ಶಕೀಲ್ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್​ಗಳು ಈ ಸುದ್ದಿ ಬರೆಯುವ ಹೊತ್ತಿಗೆ 4ನೇ ವಿಕೆಟ್​ಗೆ 200 ಕ್ಕೂ ಹೆಚ್ಚು ರನ್​ಗಳ ಜೊತೆಯಾಟವನ್ನಾಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ರಿಜ್ವಾನ್ ಅಲ್ಲದೆ ತಂಡದ ಮತ್ತೊಬ್ಬ ಬ್ಯಾಟ್ಸ್‌ಮನ್ ಸೌದ್ ಶಕೀಲ್ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್​ಗಳು ಈ ಸುದ್ದಿ ಬರೆಯುವ ಹೊತ್ತಿಗೆ 4ನೇ ವಿಕೆಟ್​ಗೆ 200 ಕ್ಕೂ ಹೆಚ್ಚು ರನ್​ಗಳ ಜೊತೆಯಾಟವನ್ನಾಡಿದ್ದಾರೆ.

6 / 6

Published On - 3:11 pm, Thu, 22 August 24

Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?