T20 World Cup 2024: ಟಿ20 ವಿಶ್ವಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್​ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಜೂನ್ 9 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂಯಾರ್ಕ್​ನ ನೂತನ ಕ್ರಿಕೆಟ್ ಮೈದಾನದ ಆತಿಥ್ಯವಹಿಸಲಿದೆ.

|

Updated on: May 25, 2024 | 11:30 AM

T20 World Cup 2024: ಟಿ20 ವಿಶ್ವಕಪ್​ಗಾಗಿ ಪಾಕಿಸ್ತಾನ್ ತಂಡವನ್ನು (Pakistan T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಿಂದ ವೇಗಿ ಹಸನ್ ಅಲಿ ಅವರನ್ನು ಕೈ ಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್​ಗೆ ಸ್ಥಾನ ಕಲ್ಪಿಸಲಾಗಿದೆ.

T20 World Cup 2024: ಟಿ20 ವಿಶ್ವಕಪ್​ಗಾಗಿ ಪಾಕಿಸ್ತಾನ್ ತಂಡವನ್ನು (Pakistan T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಿಂದ ವೇಗಿ ಹಸನ್ ಅಲಿ ಅವರನ್ನು ಕೈ ಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್​ಗೆ ಸ್ಥಾನ ಕಲ್ಪಿಸಲಾಗಿದೆ.

1 / 6
ಈ ಬಾರಿಯ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಳಪೆ ಪ್ರದರ್ಶನದ ಕಾರಣ ಹ್ಯಾರಿಸ್ ರೌಫ್ ಅವರನ್ನು ಪಾಕ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಘಾತಕ ವೇಗಿ ಯಶಸ್ವಿಯಾಗಿದ್ದಾರೆ.

ಈ ಬಾರಿಯ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಳಪೆ ಪ್ರದರ್ಶನದ ಕಾರಣ ಹ್ಯಾರಿಸ್ ರೌಫ್ ಅವರನ್ನು ಪಾಕ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಘಾತಕ ವೇಗಿ ಯಶಸ್ವಿಯಾಗಿದ್ದಾರೆ.

2 / 6
ಇನ್ನು ಈ ಹಿಂದೆ ನಿವೃತ್ತರಾಗಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್​ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಗೆಯೇ ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಇನ್ನು ಈ ಹಿಂದೆ ನಿವೃತ್ತರಾಗಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್​ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಗೆಯೇ ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

3 / 6
ಆದರೆ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಮೀರ್ ಹಾಗೂ ಇಮಾದ್ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಇಬ್ಬರನ್ನು ನಿವೃತ್ತಿಯಿಂದ ಹೊರಬರುವಂತೆ ಮನವೊಲಿಸುವಲ್ಲಿ ಪಾಕ್ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಅದರಂತೆ ಇದೀಗ ಇಬ್ಬರು ಅನುಭವಿ ಆಟಗಾರರು ಪಾಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆದರೆ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಮೀರ್ ಹಾಗೂ ಇಮಾದ್ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಇಬ್ಬರನ್ನು ನಿವೃತ್ತಿಯಿಂದ ಹೊರಬರುವಂತೆ ಮನವೊಲಿಸುವಲ್ಲಿ ಪಾಕ್ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಅದರಂತೆ ಇದೀಗ ಇಬ್ಬರು ಅನುಭವಿ ಆಟಗಾರರು ಪಾಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

4 / 6
ಹಾಗೆಯೇ ಹೊಸ ಆಟಗಾರರಾಗಿ ಉಸ್ಮಾನ್ ಖಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಮುಹಮ್ಮದ್ ಇರ್ಫಾನ್ ಖಾನ್ ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...

ಹಾಗೆಯೇ ಹೊಸ ಆಟಗಾರರಾಗಿ ಉಸ್ಮಾನ್ ಖಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಮುಹಮ್ಮದ್ ಇರ್ಫಾನ್ ಖಾನ್ ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...

5 / 6
ಪಾಕಿಸ್ತಾನ್​ ಟಿ20 ವಿಶ್ವಕಪ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

ಪಾಕಿಸ್ತಾನ್​ ಟಿ20 ವಿಶ್ವಕಪ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

6 / 6
Follow us
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ