T20 World Cup 2024: ಟಿ20 ವಿಶ್ವಕಪ್ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಯುಎಸ್ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಜೂನ್ 9 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂಯಾರ್ಕ್ನ ನೂತನ ಕ್ರಿಕೆಟ್ ಮೈದಾನದ ಆತಿಥ್ಯವಹಿಸಲಿದೆ.
Updated on: May 25, 2024 | 11:30 AM
![T20 World Cup 2024: ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ್ ತಂಡವನ್ನು (Pakistan T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಿಂದ ವೇಗಿ ಹಸನ್ ಅಲಿ ಅವರನ್ನು ಕೈ ಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್ಗೆ ಸ್ಥಾನ ಕಲ್ಪಿಸಲಾಗಿದೆ.](https://images.tv9kannada.com/wp-content/uploads/2024/05/babar-azam-22-1.jpg?w=1280&enlarge=true)
T20 World Cup 2024: ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ್ ತಂಡವನ್ನು (Pakistan T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಿಂದ ವೇಗಿ ಹಸನ್ ಅಲಿ ಅವರನ್ನು ಕೈ ಬಿಡಲಾಗಿದ್ದು, ಅವರ ಸ್ಥಾನದಲ್ಲಿ ಹ್ಯಾರಿಸ್ ರೌಫ್ಗೆ ಸ್ಥಾನ ಕಲ್ಪಿಸಲಾಗಿದೆ.
![ಈ ಬಾರಿಯ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಳಪೆ ಪ್ರದರ್ಶನದ ಕಾರಣ ಹ್ಯಾರಿಸ್ ರೌಫ್ ಅವರನ್ನು ಪಾಕ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಘಾತಕ ವೇಗಿ ಯಶಸ್ವಿಯಾಗಿದ್ದಾರೆ.](https://images.tv9kannada.com/wp-content/uploads/2024/05/rauf-1.jpg)
ಈ ಬಾರಿಯ ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಕಳಪೆ ಪ್ರದರ್ಶನದ ಕಾರಣ ಹ್ಯಾರಿಸ್ ರೌಫ್ ಅವರನ್ನು ಪಾಕ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಮತ್ತೊಮ್ಮೆ ಐಸಿಸಿ ಟೂರ್ನಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಘಾತಕ ವೇಗಿ ಯಶಸ್ವಿಯಾಗಿದ್ದಾರೆ.
![ಇನ್ನು ಈ ಹಿಂದೆ ನಿವೃತ್ತರಾಗಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಗೆಯೇ ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು.](https://images.tv9kannada.com/wp-content/uploads/2024/05/amir-imad.jpg)
ಇನ್ನು ಈ ಹಿಂದೆ ನಿವೃತ್ತರಾಗಿದ್ದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್ರೌಂಡರ್ ಇಮಾದ್ ವಾಸಿಂ ಕೂಡ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಗೆಯೇ ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು.
![ಆದರೆ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಮೀರ್ ಹಾಗೂ ಇಮಾದ್ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಇಬ್ಬರನ್ನು ನಿವೃತ್ತಿಯಿಂದ ಹೊರಬರುವಂತೆ ಮನವೊಲಿಸುವಲ್ಲಿ ಪಾಕ್ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಅದರಂತೆ ಇದೀಗ ಇಬ್ಬರು ಅನುಭವಿ ಆಟಗಾರರು ಪಾಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.](https://images.tv9kannada.com/wp-content/uploads/2024/05/pakistan-team-19-1.jpg)
ಆದರೆ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಮೀರ್ ಹಾಗೂ ಇಮಾದ್ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಇಬ್ಬರನ್ನು ನಿವೃತ್ತಿಯಿಂದ ಹೊರಬರುವಂತೆ ಮನವೊಲಿಸುವಲ್ಲಿ ಪಾಕ್ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಅದರಂತೆ ಇದೀಗ ಇಬ್ಬರು ಅನುಭವಿ ಆಟಗಾರರು ಪಾಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
![ಹಾಗೆಯೇ ಹೊಸ ಆಟಗಾರರಾಗಿ ಉಸ್ಮಾನ್ ಖಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಮುಹಮ್ಮದ್ ಇರ್ಫಾನ್ ಖಾನ್ ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...](https://images.tv9kannada.com/wp-content/uploads/2024/05/pakistan-team-18-1.jpg)
ಹಾಗೆಯೇ ಹೊಸ ಆಟಗಾರರಾಗಿ ಉಸ್ಮಾನ್ ಖಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಮುಹಮ್ಮದ್ ಇರ್ಫಾನ್ ಖಾನ್ ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...
![ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.](https://images.tv9kannada.com/wp-content/uploads/2024/05/pakistan-team-20.jpg)
ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.
![ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು ಶ್ರೀಲಂಕಾ ವೇಗಿ ಬಿನೂರ ಫೆರ್ನಾಂಡೋ ಆಸ್ಪತ್ರೆಗೆ ದಾಖಲು](https://images.tv9kannada.com/wp-content/uploads/2024/07/sri-lanka-team.jpg?w=280&ar=16:9)
![ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ ಹಂಪಿಯ ವಿರೂಪಾಕ್ಷ ದೇವಸ್ಥಾನ ಹೊರತುಪಡಿಸಿ ಹಲವು ದೇವಾಲಯಗಳು ಮುಳುಗಡೆ](https://images.tv9kannada.com/wp-content/uploads/2024/07/hampi-4.jpg?w=280&ar=16:9)
![ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ? ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು ಗೊತ್ತಾ?](https://images.tv9kannada.com/wp-content/uploads/2024/07/rules-for-egg-eating-how-many-eggs-should-be-consumed-safely-for-good-healt-2.jpg?w=280&ar=16:9)
![ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ](https://images.tv9kannada.com/wp-content/uploads/2024/07/kolaramma-temple-3-1.jpg?w=280&ar=16:9)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಗಾಯತ್ರಿ ಸೋಲಿಗೆ ಯಾರು ಕಾರಣವೆಂದು ರಾಜ್ಯಕ್ಕೆ ಗೊತ್ತಿದೆ: ಜಿಎಂ ಸಿದ್ದೇಶ್ವರ ಗಾಯತ್ರಿ ಸೋಲಿಗೆ ಯಾರು ಕಾರಣವೆಂದು ರಾಜ್ಯಕ್ಕೆ ಗೊತ್ತಿದೆ: ಜಿಎಂ ಸಿದ್ದೇಶ್ವರ](https://images.tv9kannada.com/wp-content/uploads/2024/07/siddeshwaronbsyfamily.jpg?w=280&ar=16:9)
![ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮಿಯರಿಗೂ ಪ್ರವೇಶ! ಹರಿಹರದಲ್ಲಿ ಮುಸ್ಲಿಮರ ಪ್ರಾರ್ಥನಾ ಸ್ಥಳಕ್ಕೆ ಅನ್ಯ ಧರ್ಮಿಯರಿಗೂ ಪ್ರವೇಶ!](https://images.tv9kannada.com/wp-content/uploads/2024/07/harihar-mosque.jpg?w=280&ar=16:9)
![ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ](https://images.tv9kannada.com/wp-content/uploads/2024/07/food-department-commissioner-srinivas-said-abdul-razak-doesnt-have-a-license-to-sell-meat.jpg?w=280&ar=16:9)
![ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿಯ ಆಹಾರ ಸೇವನೆ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿಯ ಆಹಾರ ಸೇವನೆ ಮಾಡಿ](https://images.tv9kannada.com/wp-content/uploads/2024/07/lifestyle-news-in-kannada-2024-07-27t160054.944.jpg?w=280&ar=16:9)
![ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು ಮನೆಗೆ ನುಗ್ಗಿದ ಮಳೆ ನೀರು; ವಿಷಯ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವು](https://images.tv9kannada.com/wp-content/uploads/2024/07/in-gokak-the-owner-of-the-house-died-of-a-heart-attack-after-hearing-about-rain-water-entering-the-house.jpg?w=280&ar=16:9)
![ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ ದರ್ಶನ್ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ](https://images.tv9kannada.com/wp-content/uploads/2024/07/darshan-83.jpg?w=280&ar=16:9)
![MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್ MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್](https://images.tv9kannada.com/wp-content/uploads/2024/07/corey-anderson-catch.jpg?w=280&ar=16:9)
![ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್ ಜಿಯೋ ಏರ್ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್](https://images.tv9kannada.com/wp-content/uploads/2024/07/thumbnail.jpeg?w=280&ar=16:9)
![ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು ಮೊದಲ ಮಳೆ,ಕತ್ತೆಗಳಿಗೆ ಗುಲಾಬ್ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು](https://images.tv9kannada.com/wp-content/uploads/2024/07/video_-people-celebrate-rain-with-sweet-treats-for-donkeys-in-madhya-pradesh.jpg?w=280&ar=16:9)
![ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ! ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!](https://images.tv9kannada.com/wp-content/uploads/2024/07/ash-gourd-immunity-power-and-health-benefits-watch-video.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)