AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, CWC23: ಏಳು ವರ್ಷಗಳ ಬಳಿಕ ಭಾರತದ ಮಣ್ಣಿಗೆ ಕಾಲಿಡುತ್ತಿದೆ ಪಾಕಿಸ್ತಾನ: ಬೆಂಗಳೂರಿಗೂ ಬರಲಿದೆ ಬಾಬರ್ ಪಡೆ

ICC ODI World Cup 2023 schedule: ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

Vinay Bhat
|

Updated on: Jun 27, 2023 | 1:05 PM

Share
ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಭಾರತದಲ್ಲಿ ಈ ವರ್ಷ ನಡೆಯಲಿರುವ ಪುರುಷರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ಬಿಸಿಸಿಐ ಹಾಗೂ ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಭಾರತದಲ್ಲಿ ಈ ವರ್ಷ ನಡೆಯಲಿರುವ ಪುರುಷರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ಬಿಸಿಸಿಐ ಹಾಗೂ ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

1 / 7
ಅಕ್ಟೋಬರ್‌ 5 ರಂದು ಏಕದಿನ ವಿಶ್ವಕಪ್​ಗೆ ಚಾಲನೆ ಸಿಗಲಿದ್ದು ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

ಅಕ್ಟೋಬರ್‌ 5 ರಂದು ಏಕದಿನ ವಿಶ್ವಕಪ್​ಗೆ ಚಾಲನೆ ಸಿಗಲಿದ್ದು ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

2 / 7
ಇಡೀ ವಿಶ್ವವೇ ಕಾದು ಕುಳಿತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಪಾಕ್ ತಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

ಇಡೀ ವಿಶ್ವವೇ ಕಾದು ಕುಳಿತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಪಾಕ್ ತಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

3 / 7
ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

4 / 7
ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.  ಭಾರತದ ಹೈದರಾಬಾದ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಪಾಕ್ ವಿಶ್ವಕಪ್ ಆಡಲಿದೆ.

ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಭಾರತದ ಹೈದರಾಬಾದ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಪಾಕ್ ವಿಶ್ವಕಪ್ ಆಡಲಿದೆ.

5 / 7
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಒಟ್ಟು ಎರಡು ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಒಟ್ಟು ಎರಡು ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

6 / 7
ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?