AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, CWC23: ಏಳು ವರ್ಷಗಳ ಬಳಿಕ ಭಾರತದ ಮಣ್ಣಿಗೆ ಕಾಲಿಡುತ್ತಿದೆ ಪಾಕಿಸ್ತಾನ: ಬೆಂಗಳೂರಿಗೂ ಬರಲಿದೆ ಬಾಬರ್ ಪಡೆ

ICC ODI World Cup 2023 schedule: ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

Vinay Bhat
|

Updated on: Jun 27, 2023 | 1:05 PM

Share
ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಭಾರತದಲ್ಲಿ ಈ ವರ್ಷ ನಡೆಯಲಿರುವ ಪುರುಷರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ಬಿಸಿಸಿಐ ಹಾಗೂ ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಭಾರತದಲ್ಲಿ ಈ ವರ್ಷ ನಡೆಯಲಿರುವ ಪುರುಷರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ಬಿಸಿಸಿಐ ಹಾಗೂ ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

1 / 7
ಅಕ್ಟೋಬರ್‌ 5 ರಂದು ಏಕದಿನ ವಿಶ್ವಕಪ್​ಗೆ ಚಾಲನೆ ಸಿಗಲಿದ್ದು ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

ಅಕ್ಟೋಬರ್‌ 5 ರಂದು ಏಕದಿನ ವಿಶ್ವಕಪ್​ಗೆ ಚಾಲನೆ ಸಿಗಲಿದ್ದು ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

2 / 7
ಇಡೀ ವಿಶ್ವವೇ ಕಾದು ಕುಳಿತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಪಾಕ್ ತಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

ಇಡೀ ವಿಶ್ವವೇ ಕಾದು ಕುಳಿತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಪಾಕ್ ತಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

3 / 7
ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

4 / 7
ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.  ಭಾರತದ ಹೈದರಾಬಾದ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಪಾಕ್ ವಿಶ್ವಕಪ್ ಆಡಲಿದೆ.

ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಭಾರತದ ಹೈದರಾಬಾದ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಪಾಕ್ ವಿಶ್ವಕಪ್ ಆಡಲಿದೆ.

5 / 7
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಒಟ್ಟು ಎರಡು ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಒಟ್ಟು ಎರಡು ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

6 / 7
ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

7 / 7
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್