AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ

Wahab Riaz: ಪಾಕ್ ತಂಡದ ಪರ ಕಣಕ್ಕಿಳಿದ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾಗಿದ್ದ ಎಡಗೈ ಬೌಲರ್ ವಹಾಬ್ ರಿಯಾಜ್ ಒಟ್ಟು 156 ಪಂದ್ಯಗಳನ್ನು ಆಡಿದ್ದಾರೆ.

TV9 Web
| Edited By: |

Updated on:Jan 27, 2023 | 3:58 PM

Share
ಪಾಕಿಸ್ತಾನವು ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದೆ. ಒಂದೆಡೆ ದೈನಂದಿನ ಆಹಾರಗಳ ಬೆಲೆ ಗಗನಕ್ಕೇರಿದ್ದರೆ, ಮತ್ತೊಂದೆಡೆ ದೇಶದಲ್ಲಿ ವಿದ್ಯುತ್ ಅಭಾವ ಎದುರಾಗಿದೆ. ಇವೆಲ್ಲದರ ನಡುವೆ ಪಾಕಿಸ್ತಾನ್ ಸರ್ಕಾರ  ಕ್ರಿಕೆಟ್ ಮಂಡಳಿ ಹಾಗೂ ಇನ್ನಿತರ ಕ್ರೀಡಾ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುತ್ತಿದೆ. ಅದರಲ್ಲೂ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಾಕ್ ಸರ್ಕಾರ ತೆಗೆದುಕೊಂಡ ಈ ಒಂದು ನಿರ್ಧಾರ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಪಾಕಿಸ್ತಾನವು ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದೆ. ಒಂದೆಡೆ ದೈನಂದಿನ ಆಹಾರಗಳ ಬೆಲೆ ಗಗನಕ್ಕೇರಿದ್ದರೆ, ಮತ್ತೊಂದೆಡೆ ದೇಶದಲ್ಲಿ ವಿದ್ಯುತ್ ಅಭಾವ ಎದುರಾಗಿದೆ. ಇವೆಲ್ಲದರ ನಡುವೆ ಪಾಕಿಸ್ತಾನ್ ಸರ್ಕಾರ ಕ್ರಿಕೆಟ್ ಮಂಡಳಿ ಹಾಗೂ ಇನ್ನಿತರ ಕ್ರೀಡಾ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುತ್ತಿದೆ. ಅದರಲ್ಲೂ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಾಕ್ ಸರ್ಕಾರ ತೆಗೆದುಕೊಂಡ ಈ ಒಂದು ನಿರ್ಧಾರ ಸಿಕ್ಕಾಪಟ್ಟೆ ವೈರಲ್ ಆಗಿದೆ.

1 / 5
ಹೌದು, ಪಾಕಿಸ್ತಾನ ಸರ್ಕಾರವು ಪಂಜಾಬ್ ಪ್ರಾಂತ್ಯದ ತನ್ನ ಉಸ್ತುವಾರಿ ಸಚಿವ ಸಂಪುಟದಲ್ಲಿ ಪಾಕ್ ವೇಗದ ಬೌಲರ್ ವಹಾಬ್ ರಿಯಾಜ್ ಅವರನ್ನು ಕ್ರೀಡಾ ಸಚಿವರನ್ನಾಗಿ ನೇಮಿಸಿದೆ. ವಿಶೇಷ ಎಂದರೆ ವಹಾಬ್ ರಿಯಾಜ್ ಅತ್ತ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ ಆಡುತ್ತಿದ್ದಾರೆ.

ಹೌದು, ಪಾಕಿಸ್ತಾನ ಸರ್ಕಾರವು ಪಂಜಾಬ್ ಪ್ರಾಂತ್ಯದ ತನ್ನ ಉಸ್ತುವಾರಿ ಸಚಿವ ಸಂಪುಟದಲ್ಲಿ ಪಾಕ್ ವೇಗದ ಬೌಲರ್ ವಹಾಬ್ ರಿಯಾಜ್ ಅವರನ್ನು ಕ್ರೀಡಾ ಸಚಿವರನ್ನಾಗಿ ನೇಮಿಸಿದೆ. ವಿಶೇಷ ಎಂದರೆ ವಹಾಬ್ ರಿಯಾಜ್ ಅತ್ತ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ ಆಡುತ್ತಿದ್ದಾರೆ.

2 / 5
ಅಂದರೆ ಬಿಪಿಎಲ್​ನಲ್ಲಿ ಪಂದ್ಯವಾಡುತ್ತಿದ್ದ ವೇಳೆ ವಹಾಬ್ ರಿಯಾಜ್ ಅವರನ್ನು ಪಾಕಿಸ್ತಾನ್ ಸರ್ಕಾರವು ಪಂಜಾಬ್ ಸರ್ಕಾರದ ಕ್ರೀಡಾ ಸಚಿವರನ್ನಾಗಿ ಆಯ್ಕೆ ಮಾಡಿದೆ. ಸದ್ಯ ಅವರು ಬಾಂಗ್ಲಾದೇಶ ಲೀಗ್‌ನಲ್ಲಿ ಬ್ಯುಸಿಯಾಗಿದ್ದು, ಅಲ್ಲಿಂದ ವಾಪಸಾದ ಬಳಿಕವೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಈ ನಡೆಗೆ ಇದೀಗ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬಂದಿದೆ.

ಅಂದರೆ ಬಿಪಿಎಲ್​ನಲ್ಲಿ ಪಂದ್ಯವಾಡುತ್ತಿದ್ದ ವೇಳೆ ವಹಾಬ್ ರಿಯಾಜ್ ಅವರನ್ನು ಪಾಕಿಸ್ತಾನ್ ಸರ್ಕಾರವು ಪಂಜಾಬ್ ಸರ್ಕಾರದ ಕ್ರೀಡಾ ಸಚಿವರನ್ನಾಗಿ ಆಯ್ಕೆ ಮಾಡಿದೆ. ಸದ್ಯ ಅವರು ಬಾಂಗ್ಲಾದೇಶ ಲೀಗ್‌ನಲ್ಲಿ ಬ್ಯುಸಿಯಾಗಿದ್ದು, ಅಲ್ಲಿಂದ ವಾಪಸಾದ ಬಳಿಕವೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಈ ನಡೆಗೆ ಇದೀಗ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬಂದಿದೆ.

3 / 5
ಪಾಕ್ ತಂಡದ ಪರ ಕಣಕ್ಕಿಳಿದ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾಗಿದ್ದ ಎಡಗೈ ಬೌಲರ್ ವಹಾಬ್ ರಿಯಾಜ್ ಒಟ್ಟು 156 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 237 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ ವಹಾಬ್ 2017 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಪಾಕಿಸ್ತಾನ್ ತಂಡದ ಭಾಗವಾಗಿದ್ದರು.

ಪಾಕ್ ತಂಡದ ಪರ ಕಣಕ್ಕಿಳಿದ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾಗಿದ್ದ ಎಡಗೈ ಬೌಲರ್ ವಹಾಬ್ ರಿಯಾಜ್ ಒಟ್ಟು 156 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 237 ವಿಕೆಟ್​ಗಳನ್ನು ಕಬಳಿಸಿದ್ದರು. ಅಷ್ಟೇ ಅಲ್ಲದೆ ವಹಾಬ್ 2017 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಪಾಕಿಸ್ತಾನ್ ತಂಡದ ಭಾಗವಾಗಿದ್ದರು.

4 / 5
ಆದರೆ 2020 ರ ಬಳಿಕ ಅವರಿಗೆ ಪಾಕ್ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇದಾಗ್ಯೂ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ವಹಾಬ್ ರಿಯಾಜ್ ಒಟ್ಟು 400 ಕ್ಕೂ ಅಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಸದ್ಯ ಬಿಪಿಎಲ್​ನಲ್ಲಿ ಖುಲ್ನಾ ಟೈಗರ್ಸ್ ಪರ ಆಡುತ್ತಿರುವ ವಹಾಬ್ ಒಟ್ಟು 9 ವಿಕೆಟ್ ಪಡೆದಿದ್ದಾರೆ. ಇದರ ನಡುವೆ ಪಂಜಾಬ್ ಪ್ರಾಂತ್ಯದ ಕ್ರೀಡಾ ಸಚಿವರಾಗಿ ಆಯ್ಕೆಯಾಗಿರುವುದೇ ವಿಶೇಷ.

ಆದರೆ 2020 ರ ಬಳಿಕ ಅವರಿಗೆ ಪಾಕ್ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇದಾಗ್ಯೂ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ವಹಾಬ್ ರಿಯಾಜ್ ಒಟ್ಟು 400 ಕ್ಕೂ ಅಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಸದ್ಯ ಬಿಪಿಎಲ್​ನಲ್ಲಿ ಖುಲ್ನಾ ಟೈಗರ್ಸ್ ಪರ ಆಡುತ್ತಿರುವ ವಹಾಬ್ ಒಟ್ಟು 9 ವಿಕೆಟ್ ಪಡೆದಿದ್ದಾರೆ. ಇದರ ನಡುವೆ ಪಂಜಾಬ್ ಪ್ರಾಂತ್ಯದ ಕ್ರೀಡಾ ಸಚಿವರಾಗಿ ಆಯ್ಕೆಯಾಗಿರುವುದೇ ವಿಶೇಷ.

5 / 5

Published On - 3:57 pm, Fri, 27 January 23

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?