AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಖಿನ್ನತೆಗೊಳಗಾಗಿದ್ದ ಶೋಯೆಬ್ ರೂಂ ಒಳಗೆ ಸೇರಿಕೊಂಡಿದ್ದ. ಎಷ್ಟೇ ಕರೆದರು ಬಾಗಿಲು ತೆರೆಯಲಿಲ್ಲ. ಹಾಗಾಗಿ ನಾವು ಬಾಗಿಲು ಮುರಿದು ನೋಡಿದಾಗ ಆತ ಸ್ನಾನಗೃಹದಲ್ಲಿ ಬಿದ್ದಿದ್ದ.

TV9 Web
| Edited By: |

Updated on: Jun 22, 2022 | 7:02 PM

Share
ದೇಶಕ್ಕಾಗಿ ಆಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಆ ಕನಸನ್ನು ನನಸಾಗಿಸುವ ಮೊದಲು ಆಟಗಾರರು ಅನೇಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲಿ ಕೆಲವರು ಯಶಸ್ವಿಯಾದರೆ, ಮತ್ತು ಕೆಲವರು ವಿಫಲರಾಗುತ್ತಾರೆ. ಪಾಕಿಸ್ತಾನಿ ಕ್ರಿಕೆಟಿಗರೊಬ್ಬರು ಇದೇ ರೀತಿಯ ವೈಫಲ್ಯವನ್ನು ಅನುಭವಿಸಿ, ಆಘಾತಕ್ಕೊಳಗಾಗಿ ಆತ್ಮಹತ್ಯೆಗೆ ಮುಂದಾಗಿದ್ದಾನೆ.

ದೇಶಕ್ಕಾಗಿ ಆಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಆ ಕನಸನ್ನು ನನಸಾಗಿಸುವ ಮೊದಲು ಆಟಗಾರರು ಅನೇಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲಿ ಕೆಲವರು ಯಶಸ್ವಿಯಾದರೆ, ಮತ್ತು ಕೆಲವರು ವಿಫಲರಾಗುತ್ತಾರೆ. ಪಾಕಿಸ್ತಾನಿ ಕ್ರಿಕೆಟಿಗರೊಬ್ಬರು ಇದೇ ರೀತಿಯ ವೈಫಲ್ಯವನ್ನು ಅನುಭವಿಸಿ, ಆಘಾತಕ್ಕೊಳಗಾಗಿ ಆತ್ಮಹತ್ಯೆಗೆ ಮುಂದಾಗಿದ್ದಾನೆ.

1 / 5
ತಂಡದಲ್ಲಿ ಆಯ್ಕೆಯಾಗದ ಕಾರಣ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ವೇಗದ ಬೌಲರ್ ಶೋಯೆಬ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಂಡದಲ್ಲಿ ಆಯ್ಕೆಯಾಗದ ಕಾರಣ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ವೇಗದ ಬೌಲರ್ ಶೋಯೆಬ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

2 / 5
ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಇಂಟರ್ ಸಿಟಿ ಚಾಂಪಿಯನ್‌ಶಿಪ್​ಗೆ ಈ ಆಟಗಾರನನ್ನು ಆಯ್ಕೆಮಾಡಿಲ್ಲ. ಆದ್ದರಿಂದ ಖಿನ್ನತೆಗೆ ಒಳಗಾದ ಈ ಆಟಗಾರ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

3 / 5
ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಬಳಿಕ ಶೋಯೆಬ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂಡದ ಕೋಚ್, ಇಂಟರ್‌ಸಿಟಿ ಟ್ರಯಲ್ಸ್‌ಗೆ ಶೋಯೆಬ್ ಅವರನ್ನು ಆಯ್ಕೆ ಮಾಡದಿದ್ದಕ್ಕೆ ಖಿನ್ನತೆಗೆ ಒಳಗಾಗಿದ್ದರು ಎಂದು ಬೌಲರ್‌ನ ಕುಟುಂಬ ತಿಳಿಸಿದೆ. ಖಿನ್ನತೆಗೊಳಗಾಗಿದ್ದ ಶೋಯೆಬ್ ರೂಂ ಒಳಗೆ ಸೇರಿಕೊಂಡಿದ್ದ. ಎಷ್ಟೇ ಕರೆದರು ಬಾಗಿಲು ತೆರೆಯಲಿಲ್ಲ. ಹಾಗಾಗಿ ನಾವು ಬಾಗಿಲು ಮುರಿದು ನೋಡಿದಾಗ ಆತ ಸ್ನಾನಗೃಹದಲ್ಲಿ ಬಿದ್ದಿದ್ದ. ಅವನ ಕೈಯಿಂದ ರಕ್ತ ದಾರಕಾರವಾಗಿ ಹರಿದಿತ್ತು. ಇದರಿಂದ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅವನ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.

4 / 5
ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪಾಕ್ ಯುವ ಬೌಲರ್ ಶೋಯೆಬ್; ಸ್ಥಿತಿ ಚಿಂತಾಜನಕ

ಫೆಬ್ರವರಿ 2018 ರಲ್ಲಿ, ಸಿಟಿ ಅಂಡರ್-19 ತಂಡದಿಂದ ಕೈಬಿಟ್ಟ ನಂತರ ಕರಾಚಿಯಲ್ಲಿ ಕ್ರಿಕೆಟಿಗರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೊಹಮ್ಮದ್ ಜರಾಯಬ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕ್ರಿಕೆಟಿಗನಾಗಿದ್ದಾನೆ.

5 / 5
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ