AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಿಂದ ಪಾಕಿಸ್ತಾನ್ ಔಟ್: 2 ತಂಡಗಳ ಕೈಯಲ್ಲಿದೆ ಟೀಮ್ ಇಂಡಿಯಾ ಭವಿಷ್ಯ

South Africa Women vs Pakistan Women: ಮಹಿಳಾ ಏಕದಿನ ವಿಶ್ವಕಪ್​ನ 22ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 40 ಓವರ್​ಗಳಲ್ಲಿ 312 ರನ್​ ಕಲೆಹಾಕಿತು. ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 20 ಓವರ್​ಗಳಲ್ಲಿ 234 ರನ್​ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು ಕೇವಲ 83 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ 150 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 22, 2025 | 8:53 AM

Share
ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೋಲುವುದರೊಂದಿಗೆ ಪಾಕ್ ತಂಡದ ಸೆಮಿಫೈನಲ್ ರೇಸ್ ಅಂತ್ಯಗೊಂಡಿದೆ.

ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಸೋಲುವುದರೊಂದಿಗೆ ಪಾಕ್ ತಂಡದ ಸೆಮಿಫೈನಲ್ ರೇಸ್ ಅಂತ್ಯಗೊಂಡಿದೆ.

1 / 5
ಅತ್ತ ಪಾಕಿಸ್ತಾನ್ ವಿರುದ್ಧ 150 ರನ್​ಗಳ ಭರ್ಜರಿ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಈವರೆಗೆ 6 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ತಂಡ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಈ ಮೂಲಕ ಒಟ್ಟು 10 ಅಂಕಗಳೊಂದಿಗೆ ಸೆಮಿಫೈನಲ್​​ಗೆ ಪ್ರವೇಶಿಸಿದೆ.

ಅತ್ತ ಪಾಕಿಸ್ತಾನ್ ವಿರುದ್ಧ 150 ರನ್​ಗಳ ಭರ್ಜರಿ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಈವರೆಗೆ 6 ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ತಂಡ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಈ ಮೂಲಕ ಒಟ್ಟು 10 ಅಂಕಗಳೊಂದಿಗೆ ಸೆಮಿಫೈನಲ್​​ಗೆ ಪ್ರವೇಶಿಸಿದೆ.

2 / 5
ಇನ್ನು ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ ಸೆಮಿಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. ಇಲ್ಲಿ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ನಾಕೌಟ್​ ಹಂತಕ್ಕೇರಿದೆ.

ಇನ್ನು ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ ಸೆಮಿಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. ಇಲ್ಲಿ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ನಾಕೌಟ್​ ಹಂತಕ್ಕೇರಿದೆ.

3 / 5
ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿತ್ತು. ಇನ್ನುಳಿದ  4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ ಇಂಗ್ಲೆಂಡ್ ತಂಡವು 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿತ್ತು. ಇನ್ನುಳಿದ  4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ ಇಂಗ್ಲೆಂಡ್ ತಂಡವು 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

4 / 5
ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ ತಂಡಗಳ ನಡುವೆ ಪೈಪೋಟಿ ಇದೆ. ಅದರಲ್ಲೂ ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳ ವಿರುದ್ಧ ಆಡಲಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ.

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ ತಂಡಗಳ ನಡುವೆ ಪೈಪೋಟಿ ಇದೆ. ಅದರಲ್ಲೂ ಭಾರತ ತಂಡವು ತನ್ನ ಮುಂದಿನ ಪಂದ್ಯಗಳನ್ನು ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳ ವಿರುದ್ಧ ಆಡಲಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್ ಭವಿಷ್ಯ ನಿರ್ಧಾರವಾಗಲಿದೆ.

5 / 5
Follow Us
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ