AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ಗೆ ಆಯ್ಕೆಯಾಗಿರುವ ಪಾಕ್ ಮೂಲದ 3 ಕ್ರಿಕೆಟಿಗರು ಯಾರು ಗೊತ್ತಾ?

IPL 2023 Kannada: 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 27, 2022 | 9:23 PM

Share
ಐಪಿಎಲ್ ಸೀಸನ್​ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಈ ಬಾರಿ ನಡೆದ ಹರಾಜಿನ ಮೂಲಕ ಒಟ್ಟು 80 ಆಟಗಾರರು ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಹರಾಜಿನ ಮೂಲಕ ಇಬ್ಬರು ಪಾಕ್ ಮೂಲದ ಕ್ರಿಕೆಟಿಗರು ಸಹ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಇವರು ಪಾಕ್ ರಾಷ್ಟ್ರೀಯ ತಂಡದ ಸದಸ್ಯರಲ್ಲ ಎಂಬುದು ವಿಶೇಷ.

ಐಪಿಎಲ್ ಸೀಸನ್​ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಈ ಬಾರಿ ನಡೆದ ಹರಾಜಿನ ಮೂಲಕ ಒಟ್ಟು 80 ಆಟಗಾರರು ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಹರಾಜಿನ ಮೂಲಕ ಇಬ್ಬರು ಪಾಕ್ ಮೂಲದ ಕ್ರಿಕೆಟಿಗರು ಸಹ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಇವರು ಪಾಕ್ ರಾಷ್ಟ್ರೀಯ ತಂಡದ ಸದಸ್ಯರಲ್ಲ ಎಂಬುದು ವಿಶೇಷ.

1 / 5
ಅಂದರೆ 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ. ಇದಾಗ್ಯೂ ಬೇರೆ ದೇಶದ ಪರ ಆಡುತ್ತಿರುವ ಪಾಕ್ ಮೂಲದ ಆಟಗಾರರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೂಡ ಮೂವರು ಪಾಕ್ ಮೂಲದ ಆಟಗಾರರು ಐಪಿಎಲ್​ನಲ್ಲಿದ್ದಾರೆ. ಅವರೆಂದರೆ....

ಅಂದರೆ 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ. ಇದಾಗ್ಯೂ ಬೇರೆ ದೇಶದ ಪರ ಆಡುತ್ತಿರುವ ಪಾಕ್ ಮೂಲದ ಆಟಗಾರರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೂಡ ಮೂವರು ಪಾಕ್ ಮೂಲದ ಆಟಗಾರರು ಐಪಿಎಲ್​ನಲ್ಲಿದ್ದಾರೆ. ಅವರೆಂದರೆ....

2 / 5
ಮೊಯೀನ್ ಅಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಅವರ ಕುಟುಂಬಸ್ಥರು ಪಾಕ್ ಮೂಲದವರು. ಆದರೆ ಅವರು ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಇಂಗ್ಲೆಂಡ್ ಪರ. ಈ ಹಿಂದೆ ಆರ್​ಸಿಬಿ ಪರ ಕಾಣಿಸಿಕೊಂಡಿದ್ದ ಮೊಯೀನ್ ಅಲಿ ಇದೀಗ ಸಿಎಸ್​ಕೆ ತಂಡದಲ್ಲಿದ್ದಾರೆ.

ಮೊಯೀನ್ ಅಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಅವರ ಕುಟುಂಬಸ್ಥರು ಪಾಕ್ ಮೂಲದವರು. ಆದರೆ ಅವರು ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಇಂಗ್ಲೆಂಡ್ ಪರ. ಈ ಹಿಂದೆ ಆರ್​ಸಿಬಿ ಪರ ಕಾಣಿಸಿಕೊಂಡಿದ್ದ ಮೊಯೀನ್ ಅಲಿ ಇದೀಗ ಸಿಎಸ್​ಕೆ ತಂಡದಲ್ಲಿದ್ದಾರೆ.

3 / 5
ಸಿಕಂದರ್ ರಾಜಾ: ಜಿಂಬಾಬ್ವೆ ತಂಡವನ್ನು ಪ್ರತಿನಿಧಿಸುವ ಸಿಕಂದರ್ ರಾಜಾ ಪಾಕ್ ಮೂಲದವರು. ರಾಜಾ ಅವರು ಹುಟ್ಟಿದ್ದು ಪಾಕಿಸ್ತಾನದ ಸಿಯಾಲ್‌ಕೋಟ್ ನಗರದಲ್ಲಿ. ಬಾಲ್ಯದಲ್ಲಿ ಪಾಕ್​ನಲ್ಲೇ ಅಭ್ಯಾಸ ಆರಂಭಿಸಿದ್ದ ಸಿಕಂದರ್ ತಮ್ಮ ವೃತ್ತಿ ಜೀವನ ಶುರು ಮಾಡಿದ್ದು ಜಿಂಬಾಬ್ವೆ ಪರ ಎಂಬುದು ವಿಶೇಷ. ಇತ್ತ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಸಿಕಂದರ್ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ 50 ಲಕ್ಷ ರೂ.ಗೆ ಖರೀದಿಸಿದೆ.

ಸಿಕಂದರ್ ರಾಜಾ: ಜಿಂಬಾಬ್ವೆ ತಂಡವನ್ನು ಪ್ರತಿನಿಧಿಸುವ ಸಿಕಂದರ್ ರಾಜಾ ಪಾಕ್ ಮೂಲದವರು. ರಾಜಾ ಅವರು ಹುಟ್ಟಿದ್ದು ಪಾಕಿಸ್ತಾನದ ಸಿಯಾಲ್‌ಕೋಟ್ ನಗರದಲ್ಲಿ. ಬಾಲ್ಯದಲ್ಲಿ ಪಾಕ್​ನಲ್ಲೇ ಅಭ್ಯಾಸ ಆರಂಭಿಸಿದ್ದ ಸಿಕಂದರ್ ತಮ್ಮ ವೃತ್ತಿ ಜೀವನ ಶುರು ಮಾಡಿದ್ದು ಜಿಂಬಾಬ್ವೆ ಪರ ಎಂಬುದು ವಿಶೇಷ. ಇತ್ತ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಸಿಕಂದರ್ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ 50 ಲಕ್ಷ ರೂ.ಗೆ ಖರೀದಿಸಿದೆ.

4 / 5
ಆದಿಲ್ ರಶೀದ್: ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಕುಟುಂಬಸ್ಥರು ಕೂಡ ಪಾಕಿಸ್ತಾನ್ ಮೂಲದವರಾಗಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ಆದಿಲ್ ಅವರನ್ನು ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ. ಖರೀದಿಸಿದೆ.

ಆದಿಲ್ ರಶೀದ್: ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಕುಟುಂಬಸ್ಥರು ಕೂಡ ಪಾಕಿಸ್ತಾನ್ ಮೂಲದವರಾಗಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ಆದಿಲ್ ಅವರನ್ನು ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ. ಖರೀದಿಸಿದೆ.

5 / 5
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?