AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ಗೆ ಆಯ್ಕೆಯಾಗಿರುವ ಪಾಕ್ ಮೂಲದ 3 ಕ್ರಿಕೆಟಿಗರು ಯಾರು ಗೊತ್ತಾ?

IPL 2023 Kannada: 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ.

TV9 Web
| Edited By: |

Updated on: Dec 27, 2022 | 9:23 PM

Share
ಐಪಿಎಲ್ ಸೀಸನ್​ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಈ ಬಾರಿ ನಡೆದ ಹರಾಜಿನ ಮೂಲಕ ಒಟ್ಟು 80 ಆಟಗಾರರು ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಹರಾಜಿನ ಮೂಲಕ ಇಬ್ಬರು ಪಾಕ್ ಮೂಲದ ಕ್ರಿಕೆಟಿಗರು ಸಹ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಇವರು ಪಾಕ್ ರಾಷ್ಟ್ರೀಯ ತಂಡದ ಸದಸ್ಯರಲ್ಲ ಎಂಬುದು ವಿಶೇಷ.

ಐಪಿಎಲ್ ಸೀಸನ್​ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಈ ಬಾರಿ ನಡೆದ ಹರಾಜಿನ ಮೂಲಕ ಒಟ್ಟು 80 ಆಟಗಾರರು ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಹರಾಜಿನ ಮೂಲಕ ಇಬ್ಬರು ಪಾಕ್ ಮೂಲದ ಕ್ರಿಕೆಟಿಗರು ಸಹ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಇವರು ಪಾಕ್ ರಾಷ್ಟ್ರೀಯ ತಂಡದ ಸದಸ್ಯರಲ್ಲ ಎಂಬುದು ವಿಶೇಷ.

1 / 5
ಅಂದರೆ 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ. ಇದಾಗ್ಯೂ ಬೇರೆ ದೇಶದ ಪರ ಆಡುತ್ತಿರುವ ಪಾಕ್ ಮೂಲದ ಆಟಗಾರರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೂಡ ಮೂವರು ಪಾಕ್ ಮೂಲದ ಆಟಗಾರರು ಐಪಿಎಲ್​ನಲ್ಲಿದ್ದಾರೆ. ಅವರೆಂದರೆ....

ಅಂದರೆ 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ. ಇದಾಗ್ಯೂ ಬೇರೆ ದೇಶದ ಪರ ಆಡುತ್ತಿರುವ ಪಾಕ್ ಮೂಲದ ಆಟಗಾರರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೂಡ ಮೂವರು ಪಾಕ್ ಮೂಲದ ಆಟಗಾರರು ಐಪಿಎಲ್​ನಲ್ಲಿದ್ದಾರೆ. ಅವರೆಂದರೆ....

2 / 5
ಮೊಯೀನ್ ಅಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಅವರ ಕುಟುಂಬಸ್ಥರು ಪಾಕ್ ಮೂಲದವರು. ಆದರೆ ಅವರು ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಇಂಗ್ಲೆಂಡ್ ಪರ. ಈ ಹಿಂದೆ ಆರ್​ಸಿಬಿ ಪರ ಕಾಣಿಸಿಕೊಂಡಿದ್ದ ಮೊಯೀನ್ ಅಲಿ ಇದೀಗ ಸಿಎಸ್​ಕೆ ತಂಡದಲ್ಲಿದ್ದಾರೆ.

ಮೊಯೀನ್ ಅಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಅವರ ಕುಟುಂಬಸ್ಥರು ಪಾಕ್ ಮೂಲದವರು. ಆದರೆ ಅವರು ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಇಂಗ್ಲೆಂಡ್ ಪರ. ಈ ಹಿಂದೆ ಆರ್​ಸಿಬಿ ಪರ ಕಾಣಿಸಿಕೊಂಡಿದ್ದ ಮೊಯೀನ್ ಅಲಿ ಇದೀಗ ಸಿಎಸ್​ಕೆ ತಂಡದಲ್ಲಿದ್ದಾರೆ.

3 / 5
ಸಿಕಂದರ್ ರಾಜಾ: ಜಿಂಬಾಬ್ವೆ ತಂಡವನ್ನು ಪ್ರತಿನಿಧಿಸುವ ಸಿಕಂದರ್ ರಾಜಾ ಪಾಕ್ ಮೂಲದವರು. ರಾಜಾ ಅವರು ಹುಟ್ಟಿದ್ದು ಪಾಕಿಸ್ತಾನದ ಸಿಯಾಲ್‌ಕೋಟ್ ನಗರದಲ್ಲಿ. ಬಾಲ್ಯದಲ್ಲಿ ಪಾಕ್​ನಲ್ಲೇ ಅಭ್ಯಾಸ ಆರಂಭಿಸಿದ್ದ ಸಿಕಂದರ್ ತಮ್ಮ ವೃತ್ತಿ ಜೀವನ ಶುರು ಮಾಡಿದ್ದು ಜಿಂಬಾಬ್ವೆ ಪರ ಎಂಬುದು ವಿಶೇಷ. ಇತ್ತ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಸಿಕಂದರ್ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ 50 ಲಕ್ಷ ರೂ.ಗೆ ಖರೀದಿಸಿದೆ.

ಸಿಕಂದರ್ ರಾಜಾ: ಜಿಂಬಾಬ್ವೆ ತಂಡವನ್ನು ಪ್ರತಿನಿಧಿಸುವ ಸಿಕಂದರ್ ರಾಜಾ ಪಾಕ್ ಮೂಲದವರು. ರಾಜಾ ಅವರು ಹುಟ್ಟಿದ್ದು ಪಾಕಿಸ್ತಾನದ ಸಿಯಾಲ್‌ಕೋಟ್ ನಗರದಲ್ಲಿ. ಬಾಲ್ಯದಲ್ಲಿ ಪಾಕ್​ನಲ್ಲೇ ಅಭ್ಯಾಸ ಆರಂಭಿಸಿದ್ದ ಸಿಕಂದರ್ ತಮ್ಮ ವೃತ್ತಿ ಜೀವನ ಶುರು ಮಾಡಿದ್ದು ಜಿಂಬಾಬ್ವೆ ಪರ ಎಂಬುದು ವಿಶೇಷ. ಇತ್ತ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಸಿಕಂದರ್ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ 50 ಲಕ್ಷ ರೂ.ಗೆ ಖರೀದಿಸಿದೆ.

4 / 5
ಆದಿಲ್ ರಶೀದ್: ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಕುಟುಂಬಸ್ಥರು ಕೂಡ ಪಾಕಿಸ್ತಾನ್ ಮೂಲದವರಾಗಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ಆದಿಲ್ ಅವರನ್ನು ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ. ಖರೀದಿಸಿದೆ.

ಆದಿಲ್ ರಶೀದ್: ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಕುಟುಂಬಸ್ಥರು ಕೂಡ ಪಾಕಿಸ್ತಾನ್ ಮೂಲದವರಾಗಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ಆದಿಲ್ ಅವರನ್ನು ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ. ಖರೀದಿಸಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ