AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ಗೆ ಆಯ್ಕೆಯಾಗಿರುವ ಪಾಕ್ ಮೂಲದ 3 ಕ್ರಿಕೆಟಿಗರು ಯಾರು ಗೊತ್ತಾ?

IPL 2023 Kannada: 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ.

TV9 Web
| Edited By: |

Updated on: Dec 27, 2022 | 9:23 PM

Share
ಐಪಿಎಲ್ ಸೀಸನ್​ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಈ ಬಾರಿ ನಡೆದ ಹರಾಜಿನ ಮೂಲಕ ಒಟ್ಟು 80 ಆಟಗಾರರು ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಹರಾಜಿನ ಮೂಲಕ ಇಬ್ಬರು ಪಾಕ್ ಮೂಲದ ಕ್ರಿಕೆಟಿಗರು ಸಹ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಇವರು ಪಾಕ್ ರಾಷ್ಟ್ರೀಯ ತಂಡದ ಸದಸ್ಯರಲ್ಲ ಎಂಬುದು ವಿಶೇಷ.

ಐಪಿಎಲ್ ಸೀಸನ್​ 16 ಗಾಗಿ ಎಲ್ಲಾ ತಂಡಗಳು ಫೈನಲ್ ಆಗಿವೆ. ಈ ಬಾರಿ ನಡೆದ ಹರಾಜಿನ ಮೂಲಕ ಒಟ್ಟು 80 ಆಟಗಾರರು ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಹರಾಜಿನ ಮೂಲಕ ಇಬ್ಬರು ಪಾಕ್ ಮೂಲದ ಕ್ರಿಕೆಟಿಗರು ಸಹ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಇವರು ಪಾಕ್ ರಾಷ್ಟ್ರೀಯ ತಂಡದ ಸದಸ್ಯರಲ್ಲ ಎಂಬುದು ವಿಶೇಷ.

1 / 5
ಅಂದರೆ 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ. ಇದಾಗ್ಯೂ ಬೇರೆ ದೇಶದ ಪರ ಆಡುತ್ತಿರುವ ಪಾಕ್ ಮೂಲದ ಆಟಗಾರರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೂಡ ಮೂವರು ಪಾಕ್ ಮೂಲದ ಆಟಗಾರರು ಐಪಿಎಲ್​ನಲ್ಲಿದ್ದಾರೆ. ಅವರೆಂದರೆ....

ಅಂದರೆ 2008 ರಲ್ಲಿ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಐಪಿಎಲ್​ನಲ್ಲಿ ಪಾಕಿಸ್ತಾನದ​ ಆಟಗಾರರಿಗೆ ನಿಷೇಧ ಹೇರಲಾಗಿತ್ತು. ಹೀಗಾಗಿ ಪಾಕ್ ಆಟಗಾರರು ಐಪಿಎಲ್​ನಲ್ಲಿ ಅವಕಾಶ ಕಾಣಿಸಿಕೊಳ್ಳುತ್ತಿಲ್ಲ. ಇದಾಗ್ಯೂ ಬೇರೆ ದೇಶದ ಪರ ಆಡುತ್ತಿರುವ ಪಾಕ್ ಮೂಲದ ಆಟಗಾರರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೂಡ ಮೂವರು ಪಾಕ್ ಮೂಲದ ಆಟಗಾರರು ಐಪಿಎಲ್​ನಲ್ಲಿದ್ದಾರೆ. ಅವರೆಂದರೆ....

2 / 5
ಮೊಯೀನ್ ಅಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಅವರ ಕುಟುಂಬಸ್ಥರು ಪಾಕ್ ಮೂಲದವರು. ಆದರೆ ಅವರು ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಇಂಗ್ಲೆಂಡ್ ಪರ. ಈ ಹಿಂದೆ ಆರ್​ಸಿಬಿ ಪರ ಕಾಣಿಸಿಕೊಂಡಿದ್ದ ಮೊಯೀನ್ ಅಲಿ ಇದೀಗ ಸಿಎಸ್​ಕೆ ತಂಡದಲ್ಲಿದ್ದಾರೆ.

ಮೊಯೀನ್ ಅಲಿ: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಅವರ ಕುಟುಂಬಸ್ಥರು ಪಾಕ್ ಮೂಲದವರು. ಆದರೆ ಅವರು ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಇಂಗ್ಲೆಂಡ್ ಪರ. ಈ ಹಿಂದೆ ಆರ್​ಸಿಬಿ ಪರ ಕಾಣಿಸಿಕೊಂಡಿದ್ದ ಮೊಯೀನ್ ಅಲಿ ಇದೀಗ ಸಿಎಸ್​ಕೆ ತಂಡದಲ್ಲಿದ್ದಾರೆ.

3 / 5
ಸಿಕಂದರ್ ರಾಜಾ: ಜಿಂಬಾಬ್ವೆ ತಂಡವನ್ನು ಪ್ರತಿನಿಧಿಸುವ ಸಿಕಂದರ್ ರಾಜಾ ಪಾಕ್ ಮೂಲದವರು. ರಾಜಾ ಅವರು ಹುಟ್ಟಿದ್ದು ಪಾಕಿಸ್ತಾನದ ಸಿಯಾಲ್‌ಕೋಟ್ ನಗರದಲ್ಲಿ. ಬಾಲ್ಯದಲ್ಲಿ ಪಾಕ್​ನಲ್ಲೇ ಅಭ್ಯಾಸ ಆರಂಭಿಸಿದ್ದ ಸಿಕಂದರ್ ತಮ್ಮ ವೃತ್ತಿ ಜೀವನ ಶುರು ಮಾಡಿದ್ದು ಜಿಂಬಾಬ್ವೆ ಪರ ಎಂಬುದು ವಿಶೇಷ. ಇತ್ತ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಸಿಕಂದರ್ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ 50 ಲಕ್ಷ ರೂ.ಗೆ ಖರೀದಿಸಿದೆ.

ಸಿಕಂದರ್ ರಾಜಾ: ಜಿಂಬಾಬ್ವೆ ತಂಡವನ್ನು ಪ್ರತಿನಿಧಿಸುವ ಸಿಕಂದರ್ ರಾಜಾ ಪಾಕ್ ಮೂಲದವರು. ರಾಜಾ ಅವರು ಹುಟ್ಟಿದ್ದು ಪಾಕಿಸ್ತಾನದ ಸಿಯಾಲ್‌ಕೋಟ್ ನಗರದಲ್ಲಿ. ಬಾಲ್ಯದಲ್ಲಿ ಪಾಕ್​ನಲ್ಲೇ ಅಭ್ಯಾಸ ಆರಂಭಿಸಿದ್ದ ಸಿಕಂದರ್ ತಮ್ಮ ವೃತ್ತಿ ಜೀವನ ಶುರು ಮಾಡಿದ್ದು ಜಿಂಬಾಬ್ವೆ ಪರ ಎಂಬುದು ವಿಶೇಷ. ಇತ್ತ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಸಿಕಂದರ್ ರಾಜಾ ಅವರನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ 50 ಲಕ್ಷ ರೂ.ಗೆ ಖರೀದಿಸಿದೆ.

4 / 5
ಆದಿಲ್ ರಶೀದ್: ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಕುಟುಂಬಸ್ಥರು ಕೂಡ ಪಾಕಿಸ್ತಾನ್ ಮೂಲದವರಾಗಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ಆದಿಲ್ ಅವರನ್ನು ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ. ಖರೀದಿಸಿದೆ.

ಆದಿಲ್ ರಶೀದ್: ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಕುಟುಂಬಸ್ಥರು ಕೂಡ ಪಾಕಿಸ್ತಾನ್ ಮೂಲದವರಾಗಿದ್ದಾರೆ. ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಗುರುತಿಸಿಕೊಂಡಿರುವ ಆದಿಲ್ ಅವರನ್ನು ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿ 2 ಕೋಟಿ ರೂ. ಖರೀದಿಸಿದೆ.

5 / 5
Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್