AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧ ಆಡುವಾಗ ಪಾಕಿಸ್ತಾನ್ ಆಟಗಾರರು ಗಡ ಗಡ ನಡುಗುತ್ತಾರೆ ಎಂದ ಪಾಕ್ ಕ್ರಿಕೆಟಿಗ

India vs Pakistan: ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಹಾಗೂ ಅಕ್ಟೋಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Oct 02, 2023 | 11:14 PM

ಕ್ರಿಕೆಟ್ ಅಂಗಳದ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಆದರೆ ಈ ಬಾರಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿರುವುದು ವಿಶ್ವದ ಅತೀ ದೊಡ್ಡ ಕ್ರಿಕೆಟ್​ ಸ್ಟೇಡಿಯಂನಲ್ಲಿ ಎಂಬುದೇ ವಿಶೇಷ. ಹೌದು, ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್​ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಕ್ರಿಕೆಟ್ ಅಂಗಳದ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಆದರೆ ಈ ಬಾರಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿರುವುದು ವಿಶ್ವದ ಅತೀ ದೊಡ್ಡ ಕ್ರಿಕೆಟ್​ ಸ್ಟೇಡಿಯಂನಲ್ಲಿ ಎಂಬುದೇ ವಿಶೇಷ. ಹೌದು, ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್​ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

1 / 7
ಈ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗರೊಬ್ಬರು ನೀಡಿದ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ. ಭಾರತದ ವಿರುದ್ಧ ಆಡುವಾಗ ಪಾಕಿಸ್ತಾನ್ ಆಟಗಾರರು ಗಡ ಗಡ ನಡುಗುತ್ತಾರೆ ಎಂಬ ಬಹಿರಂಗ ಹೇಳಿಕೆ ನೀಡಿದ್ದಾರೆ. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ ಪಾಕಿಸ್ತಾನದ ಮಾಜಿ ಆಟಗಾರ ಎಂಬುದೇ ಇಲ್ಲಿ ವಿಶೇಷ.

ಈ ಪಂದ್ಯಕ್ಕೂ ಮುನ್ನ ಮಾಜಿ ಕ್ರಿಕೆಟಿಗರೊಬ್ಬರು ನೀಡಿದ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ. ಭಾರತದ ವಿರುದ್ಧ ಆಡುವಾಗ ಪಾಕಿಸ್ತಾನ್ ಆಟಗಾರರು ಗಡ ಗಡ ನಡುಗುತ್ತಾರೆ ಎಂಬ ಬಹಿರಂಗ ಹೇಳಿಕೆ ನೀಡಿದ್ದಾರೆ. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ ಪಾಕಿಸ್ತಾನದ ಮಾಜಿ ಆಟಗಾರ ಎಂಬುದೇ ಇಲ್ಲಿ ವಿಶೇಷ.

2 / 7
ಇಂಡೊ-ಪಾಕ್ ಪಂದ್ಯದ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಮೊಯೀನ್ ಖಾನ್, ಟೀಮ್ ಇಂಡಿಯಾ ವಿರುದ್ಧ ಆಡುವಾಗ ಪಾಕಿಸ್ತಾನಿ ಕ್ರಿಕೆಟಿಗರು ತುಂಬಾ ಭಯಪಡುತ್ತಾರೆ. ಇದನ್ನು ನಾನು ಹಲವು ಬಾರಿ ನೋಡಿದ್ದೇನೆ ಎಂದಿದ್ದಾರೆ.

ಇಂಡೊ-ಪಾಕ್ ಪಂದ್ಯದ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಮೊಯೀನ್ ಖಾನ್, ಟೀಮ್ ಇಂಡಿಯಾ ವಿರುದ್ಧ ಆಡುವಾಗ ಪಾಕಿಸ್ತಾನಿ ಕ್ರಿಕೆಟಿಗರು ತುಂಬಾ ಭಯಪಡುತ್ತಾರೆ. ಇದನ್ನು ನಾನು ಹಲವು ಬಾರಿ ನೋಡಿದ್ದೇನೆ ಎಂದಿದ್ದಾರೆ.

3 / 7
ಇದನ್ನು ನಾನು ಸುಮ್ಮನೆ ಹೇಳುತ್ತಿಲ್ಲ. ಇದು ನೂರಕ್ಕೆ ನೂರಷ್ಟು ನಿಜ. ಭಾರತದ ವಿರುದ್ಧದ ಪಂದ್ಯದ ವೇಳೆ ಬಾಬರ್ ಆಝಂಗೆ ಸಲಹೆಗಳನ್ನು ನೀಡಲು ಮೊಹಮ್ಮದ್ ರಿಝ್ವಾನ್, ಶಾಹೀನ್ ಅಫ್ರಿದಿ ಅಥವಾ ಶಾದಾಬ್ ಖಾನ್​ ಸೇರಿದಂತೆ ಹಲವರು ಹಿಂಜರಿಯುತ್ತಿದ್ದರು. ಇದಕ್ಕೆ ಕಾರಣ ಅವರೆಲ್ಲರೂ ಭಯಭೀತರಾಗಿದ್ದರು ಎಂದು ಮೊಯೀನ್ ಖಾನ್ ಹೇಳಿದ್ದಾರೆ.

ಇದನ್ನು ನಾನು ಸುಮ್ಮನೆ ಹೇಳುತ್ತಿಲ್ಲ. ಇದು ನೂರಕ್ಕೆ ನೂರಷ್ಟು ನಿಜ. ಭಾರತದ ವಿರುದ್ಧದ ಪಂದ್ಯದ ವೇಳೆ ಬಾಬರ್ ಆಝಂಗೆ ಸಲಹೆಗಳನ್ನು ನೀಡಲು ಮೊಹಮ್ಮದ್ ರಿಝ್ವಾನ್, ಶಾಹೀನ್ ಅಫ್ರಿದಿ ಅಥವಾ ಶಾದಾಬ್ ಖಾನ್​ ಸೇರಿದಂತೆ ಹಲವರು ಹಿಂಜರಿಯುತ್ತಿದ್ದರು. ಇದಕ್ಕೆ ಕಾರಣ ಅವರೆಲ್ಲರೂ ಭಯಭೀತರಾಗಿದ್ದರು ಎಂದು ಮೊಯೀನ್ ಖಾನ್ ಹೇಳಿದ್ದಾರೆ.

4 / 7
ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿಗೆ ಪಾಕ್ ಆಟಗಾರರ ಈ ಭಯವೇ ಕಾರಣ. ಇದೀಗ ಪಾಕಿಸ್ತಾನ್ ಭಾರತದಲ್ಲೇ ಟೀಮ್ ಇಂಡಿಯಾವನ್ನು ಎದುರಿಸಬೇಕಿದೆ. ಇಲ್ಲೂ ಕೂಡ ಭಯಪಡುತ್ತಾರೆ ಎಂದೆನಿಸುತ್ತದೆ ಎಂದು ಮೊಯೀನ್ ಖಾನ್ ಹೇಳಿದರು.

ಏಷ್ಯಾಕಪ್​ನಲ್ಲಿನ ಹೀನಾಯ ಸೋಲಿಗೆ ಪಾಕ್ ಆಟಗಾರರ ಈ ಭಯವೇ ಕಾರಣ. ಇದೀಗ ಪಾಕಿಸ್ತಾನ್ ಭಾರತದಲ್ಲೇ ಟೀಮ್ ಇಂಡಿಯಾವನ್ನು ಎದುರಿಸಬೇಕಿದೆ. ಇಲ್ಲೂ ಕೂಡ ಭಯಪಡುತ್ತಾರೆ ಎಂದೆನಿಸುತ್ತದೆ ಎಂದು ಮೊಯೀನ್ ಖಾನ್ ಹೇಳಿದರು.

5 / 7
ತಂಡದಲ್ಲಿರುವ ಆಟಗಾರರು ಎದುರಾಳಿಗಳ ಬಗ್ಗೆ ಭಯಗೊಂಡರೆ, ಅವರು ನೀಡುವ ಸಲಹೆಗಳು ಕೆಲಸ ಮಾಡುವುದಿಲ್ಲ. ನೀವು ಕ್ರಿಕೆಟಿಗರಾಗಿ ನಿಮ್ಮ 100 ಪ್ರತಿಶತವನ್ನು ನೀಡಬೇಕು. ಸಲಹೆಗಳು ಕೆಲವೊಮ್ಮೆ ಕೈಕೊಡುವ ಸಾಧ್ಯತೆಗಳಿರುತ್ತವೆ. ಆದರೆ ನೀವು ಯಾವುದೇ ಭಯವಿಲ್ಲದೆ ಆಡುವ ಮನಸ್ಥಿತಿ ಹೊಂದಿರಬೇಕು ಎಂದು ಪಾಕ್ ತಂಡಕ್ಕೆ ಮೊಯೀನ್ ಖಾನ್ ಸಲಹೆ ನೀಡಿದ್ದಾರೆ.

ತಂಡದಲ್ಲಿರುವ ಆಟಗಾರರು ಎದುರಾಳಿಗಳ ಬಗ್ಗೆ ಭಯಗೊಂಡರೆ, ಅವರು ನೀಡುವ ಸಲಹೆಗಳು ಕೆಲಸ ಮಾಡುವುದಿಲ್ಲ. ನೀವು ಕ್ರಿಕೆಟಿಗರಾಗಿ ನಿಮ್ಮ 100 ಪ್ರತಿಶತವನ್ನು ನೀಡಬೇಕು. ಸಲಹೆಗಳು ಕೆಲವೊಮ್ಮೆ ಕೈಕೊಡುವ ಸಾಧ್ಯತೆಗಳಿರುತ್ತವೆ. ಆದರೆ ನೀವು ಯಾವುದೇ ಭಯವಿಲ್ಲದೆ ಆಡುವ ಮನಸ್ಥಿತಿ ಹೊಂದಿರಬೇಕು ಎಂದು ಪಾಕ್ ತಂಡಕ್ಕೆ ಮೊಯೀನ್ ಖಾನ್ ಸಲಹೆ ನೀಡಿದ್ದಾರೆ.

6 / 7
ಇದೀಗ ಪಾಕಿಸ್ತಾನ್ ತಂಡವನ್ನು ಬಹಿರಂಗವಾಗಿ ಟೀಕಿಸಿರುವ ಮಾಜಿ ಕ್ರಿಕೆಟಿಗನ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇತ್ತ ಮೊಯೀನ್ ಖಾನ್ ಮಾತು ನಿಜ, ಇದಕ್ಕೆ ಸಾಕ್ಷಿಯೇ ಏಕದಿನ ವಿಶ್ವಕಪ್​ನಲ್ಲಿ ಭಾರತ ಎದುರು ಪಾಕಿಸ್ತಾನ್ ತಂಡ 7 ಬಾರಿ ಸೋತಿರುವುದು ಎಂಬ ವಾದವನ್ನು ಟೀಮ್ ಇಂಡಿಯಾ ಅಭಿಮಾನಿಗಳು ಮುಂದಿಟ್ಟಿದ್ದಾರೆ.

ಇದೀಗ ಪಾಕಿಸ್ತಾನ್ ತಂಡವನ್ನು ಬಹಿರಂಗವಾಗಿ ಟೀಕಿಸಿರುವ ಮಾಜಿ ಕ್ರಿಕೆಟಿಗನ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇತ್ತ ಮೊಯೀನ್ ಖಾನ್ ಮಾತು ನಿಜ, ಇದಕ್ಕೆ ಸಾಕ್ಷಿಯೇ ಏಕದಿನ ವಿಶ್ವಕಪ್​ನಲ್ಲಿ ಭಾರತ ಎದುರು ಪಾಕಿಸ್ತಾನ್ ತಂಡ 7 ಬಾರಿ ಸೋತಿರುವುದು ಎಂಬ ವಾದವನ್ನು ಟೀಮ್ ಇಂಡಿಯಾ ಅಭಿಮಾನಿಗಳು ಮುಂದಿಟ್ಟಿದ್ದಾರೆ.

7 / 7

Published On - 11:07 pm, Mon, 2 October 23

Follow us
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ