AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯ್ಯಯ್ಯೋ ಇದು ನನ್ನ ಟ್ವೀಟ್’; ಭಾರತವನ್ನು ತೆಗಳುವ ಬರದಲ್ಲಿ ಮತ್ತೊಬ್ಬರ ಟ್ವೀಟ್ ಕದ್ದ ಪಾಕ್ ಪ್ರಧಾನಿ

ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

TV9 Web
| Updated By: ಪೃಥ್ವಿಶಂಕರ|

Updated on: Nov 11, 2022 | 11:31 AM

Share
ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

1 / 5
ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು  ಟ್ವೀಟ್ ಮಾಡಿದ್ದಾರೆ.

ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು ಟ್ವೀಟ್ ಮಾಡಿದ್ದಾರೆ.

2 / 5
ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

3 / 5
ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

4 / 5
ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?