AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯ್ಯಯ್ಯೋ ಇದು ನನ್ನ ಟ್ವೀಟ್’; ಭಾರತವನ್ನು ತೆಗಳುವ ಬರದಲ್ಲಿ ಮತ್ತೊಬ್ಬರ ಟ್ವೀಟ್ ಕದ್ದ ಪಾಕ್ ಪ್ರಧಾನಿ

ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

TV9 Web
| Edited By: |

Updated on: Nov 11, 2022 | 11:31 AM

Share
ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

1 / 5
ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು  ಟ್ವೀಟ್ ಮಾಡಿದ್ದಾರೆ.

ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು ಟ್ವೀಟ್ ಮಾಡಿದ್ದಾರೆ.

2 / 5
ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

3 / 5
ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

4 / 5
ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

5 / 5
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್