AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯ್ಯಯ್ಯೋ ಇದು ನನ್ನ ಟ್ವೀಟ್’; ಭಾರತವನ್ನು ತೆಗಳುವ ಬರದಲ್ಲಿ ಮತ್ತೊಬ್ಬರ ಟ್ವೀಟ್ ಕದ್ದ ಪಾಕ್ ಪ್ರಧಾನಿ

ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

TV9 Web
| Edited By: |

Updated on: Nov 11, 2022 | 11:31 AM

Share
ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

1 / 5
ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು  ಟ್ವೀಟ್ ಮಾಡಿದ್ದಾರೆ.

ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು ಟ್ವೀಟ್ ಮಾಡಿದ್ದಾರೆ.

2 / 5
ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

3 / 5
ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

4 / 5
ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

5 / 5
Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?