AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯ್ಯಯ್ಯೋ ಇದು ನನ್ನ ಟ್ವೀಟ್’; ಭಾರತವನ್ನು ತೆಗಳುವ ಬರದಲ್ಲಿ ಮತ್ತೊಬ್ಬರ ಟ್ವೀಟ್ ಕದ್ದ ಪಾಕ್ ಪ್ರಧಾನಿ

ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

TV9 Web
| Edited By: |

Updated on: Nov 11, 2022 | 11:31 AM

Share
ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

ಟಿ20 ವಿಶ್ವಕಪ್‌ನಿಂದ ಭಾರತವನ್ನು ಇಂಗ್ಲೆಂಡ್ ಹೊರಹಾಕಿದೆ. ಅಡಿಲೇಡ್‌ನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಸೋಲುಂಡಿತು. ಇದರೊಂದಿಗೆ ಆಂಗ್ಲರ ತಂಡ ಫೈನಲ್ ತಲುಪಿದ್ದು, ನವೆಂಬರ್ 13ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಈ ವೇಳೆ ಭಾರತದ ಸೋಲಿನ ನಂತರ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಒಂದನ್ನು ಮಾಡಿದ್ದು, ಆ ಟ್ವೀಟ್​ ಬಗ್ಗೆ ಈಗ ಎಲ್ಲೆಡೆ ಚರ್ಚೆ ಆರಂಭವಾಗಿದೆ.

1 / 5
ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು  ಟ್ವೀಟ್ ಮಾಡಿದ್ದಾರೆ.

ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಂಗ್ಲೆಂಡ್‌ಗೆ 169 ರನ್‌ಗಳ ಗುರಿ ನೀಡಿತು. ಉತ್ತರವಾಗಿ ಆಂಗ್ಲರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 16 ಓವರ್‌ಗಳಲ್ಲಿಯೇ ಈ ಗುರಿಯನ್ನು ಸಾಧಿಸಿತು. ಟೀಂ ಇಂಡಿಯಾದ ಹೀನಾಯ ಸೋಲಿನ ಬಳಿಕ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ‘ಈ ಭಾನುವಾರ 152/0 ವಿರುದ್ಧ 170/0’ ಎಂದು ಟ್ವೀಟ್ ಮಾಡಿದ್ದಾರೆ.

2 / 5
ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

ಈ ಟ್ವೀಟ್​ನ ಒಳಾರ್ಥ ಈ ಭಾನುವಾರ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಫೈನಲ್​ನಲ್ಲಿ ಕಾದಾಡಲಿವೆ ಎಂದು ಹೇಳುವುದು ಪಾಕ್ ಪ್ರಧಾನಿಯ ಉದ್ದೇಶವಾಗಿದೆ. 170 ಎಂದರೆ ಇಂಗ್ಲೆಂಡ್, ವಾಸ್ತವವಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತವನ್ನು ಸೋಲಿಸಿತ್ತು. 152 ಎಂದರೆ ಪಾಕಿಸ್ತಾನ, ಅಂದರೆ ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ನೀಡಿದ್ದ 152 ರನ್​ಗಳ ಗುರಿಯನ್ನು ತಲುಪಿತ್ತು.

3 / 5
ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಆದರೆ ಪಾಕಿಸ್ತಾನದ ಪ್ರಧಾನಿಯ ಈ ಟ್ವೀಟ್‌ ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಪಾಕ್ ಪ್ರಧಾನಿ ಮಾಡಿರುವ ಟ್ವೀಟ್, ಬರೋಬ್ಬ ನೆಟ್ಟಿಗ ಮಾಡಿದ್ದ ಟ್ವೀಟ್ ಆಗಿದ್ದು, ಅದನ್ನು ಪ್ರಧಾನಿ ಕದ್ದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

4 / 5
ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ತಮ್ಮ ಟ್ವೀಟ್ ಕೃತಿಚೌರ್ಯ ಮಾಡಿದ್ದಾರೆ ಎಂದು ಸಿನಾನ್ ಎಂಬ ಟ್ವಿಟರ್ ಬಳಕೆದಾರರು ತಮ್ಮ ಟ್ವಿಟರ್ ಖಾತೆಯಲ್ಲಿ ದಾಖಲೆ ಮೂಲಕ ಆರೋಪ ಹೋರಿಸಿದ್ದಾರೆ. ವಾಸ್ತವವಾಗಿ ಈ ಬಳಕೆದಾರ ಸಂಜೆ 4:49 ಕ್ಕೆ ಈ ಟ್ವೀಟ್ ಮಾಡಿದ್ದಾರೆ. ಆದರೆ ಪಾಕ್ ಪಿಎಂ ಇದೇ ಟ್ವೀಟ್ ಅನ್ನು ಕದ್ದು ಸಂಜೆ 4:57 ಕ್ಕೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?