ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

India vs Pakistan: ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಸೆಪ್ಟೆಂಬರ್ 2 ರಂದು ಮುಖಾಮುಖಿಯಾಗಲಿದೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

| Updated By: ಝಾಹಿರ್ ಯೂಸುಫ್

Updated on: Aug 27, 2023 | 5:28 PM

ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಬಾಬರ್ ಆಝಂ ಪಡೆ ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಬಾಬರ್ ಆಝಂ ಪಡೆ ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 7
ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಒಟ್ಟು 118 ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 118 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಭಾರತ ತಂಡದ ಹೊಂದಿರುವ ರೇಟಿಂಗ್ 113.

ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಒಟ್ಟು 118 ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 118 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಭಾರತ ತಂಡದ ಹೊಂದಿರುವ ರೇಟಿಂಗ್ 113.

2 / 7
ಅಂದರೆ ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ನಡುವಣ ರೇಟಿಂಗ್ ವ್ಯತ್ಯಾಸ ಕೇವಲ 5 ಮಾತ್ರ. ಹೀಗಾಗಿಯೇ ಏಷ್ಯಾಕಪ್​ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಅಂದರೆ ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ನಡುವಣ ರೇಟಿಂಗ್ ವ್ಯತ್ಯಾಸ ಕೇವಲ 5 ಮಾತ್ರ. ಹೀಗಾಗಿಯೇ ಏಷ್ಯಾಕಪ್​ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

3 / 7
ಅಂದರೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಹಾಗೆಯೇ ಏಷ್ಯಾಕಪ್​ನಲ್ಲಿ ಭಾರತ ಗೆಲುವಿನ ನಾಗಾಲೋಟದೊಂದಿಗೆ ಕಪ್​ ಮುಡಿಗೇರಿಸಿಕೊಂಡರೆ ಅಗ್ರಸ್ಥಾನಕ್ಕೇರುವುದು ಖಚಿತ.

ಅಂದರೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಹಾಗೆಯೇ ಏಷ್ಯಾಕಪ್​ನಲ್ಲಿ ಭಾರತ ಗೆಲುವಿನ ನಾಗಾಲೋಟದೊಂದಿಗೆ ಕಪ್​ ಮುಡಿಗೇರಿಸಿಕೊಂಡರೆ ಅಗ್ರಸ್ಥಾನಕ್ಕೇರುವುದು ಖಚಿತ.

4 / 7
ಹೀಗಾಗಿಯೇ ಈ ಬಾರಿಯ ಏಷ್ಯಾಕಪ್​ನಲ್ಲಿ ಏಕದಿನ ಕ್ರಿಕೆಟ್​ನ ನಂಬರ್ 1 ತಂಡ ಯಾರು ಎಂಬುದು ನಿರ್ಧಾರವಾಗಲಿದೆ. ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮೊದಲ ಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಿದರೆ, ಭಾರತ ಅಗ್ರಸ್ಥಾನಕ್ಕೇರಲು ಪೈಪೋಟಿ ನಡೆಸಲಿದೆ.

ಹೀಗಾಗಿಯೇ ಈ ಬಾರಿಯ ಏಷ್ಯಾಕಪ್​ನಲ್ಲಿ ಏಕದಿನ ಕ್ರಿಕೆಟ್​ನ ನಂಬರ್ 1 ತಂಡ ಯಾರು ಎಂಬುದು ನಿರ್ಧಾರವಾಗಲಿದೆ. ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮೊದಲ ಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಿದರೆ, ಭಾರತ ಅಗ್ರಸ್ಥಾನಕ್ಕೇರಲು ಪೈಪೋಟಿ ನಡೆಸಲಿದೆ.

5 / 7
ಒಂದು ವೇಳೆ ಏಷ್ಯಾಕಪ್ ಮೂಲಕ ಭಾರತ ತಂಡವು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ.

ಒಂದು ವೇಳೆ ಏಷ್ಯಾಕಪ್ ಮೂಲಕ ಭಾರತ ತಂಡವು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ.

6 / 7
ಟಿ20 ತಂಡಗಳ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾ ಈಗಾಗಲೇ ನಂಬರ್ 1 ಸ್ಥಾನದಲ್ಲಿದ್ದರೆ, ಅತ್ತ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 118 ರೇಟಿಂಗ್​ನೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದೀಗ ಏಷ್ಯಾಕಪ್ ಮೂಲಕ ನಂಬರ್ 1 ಏಕದಿನ ತಂಡವಾಗಿ ಹೊರಹೊಮ್ಮುವ ಅವಕಾಶ ಟೀಮ್ ಇಂಡಿಯಾ ಮುಂದಿದ್ದು, ಈ ಗುರಿಯೊಂದಿಗೆ ಭಾರತ ತಂಡ ಏಷ್ಯಾಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಟಿ20 ತಂಡಗಳ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾ ಈಗಾಗಲೇ ನಂಬರ್ 1 ಸ್ಥಾನದಲ್ಲಿದ್ದರೆ, ಅತ್ತ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 118 ರೇಟಿಂಗ್​ನೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದೀಗ ಏಷ್ಯಾಕಪ್ ಮೂಲಕ ನಂಬರ್ 1 ಏಕದಿನ ತಂಡವಾಗಿ ಹೊರಹೊಮ್ಮುವ ಅವಕಾಶ ಟೀಮ್ ಇಂಡಿಯಾ ಮುಂದಿದ್ದು, ಈ ಗುರಿಯೊಂದಿಗೆ ಭಾರತ ತಂಡ ಏಷ್ಯಾಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 7
Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು