- Kannada News Photo gallery Cricket photos Pakistan vs Sri Lanka Asia Cup 2023 Super 4 Colombo weather forecast high chance of rain
ಇಂದಿನ ಪಾಕಿಸ್ತಾನ-ಶ್ರೀಲಂಕಾ ಪಂದ್ಯಕ್ಕಿದೆಯೇ ಮಳೆಯ ಕಾಟ?: ಕೊಲಂಬೊ ಹವಾಮಾನ ಹೇಗಿದೆ?
Pakistan vs Sri Lanka: Colombo weather forecast: ಪಾಕಿಸ್ತಾನ-ಶ್ರೀಲಂಕಾ ಪಂದ್ಯದ ಸಮಯದಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ. ಬೆಳಗ್ಗೆ 9 ಗಂಟೆಗೆ (ಸ್ಥಳೀಯ ಸಮಯ), ಮಧ್ಯಾಹ್ನ 2 ಗಂಟೆಗೆ, ಸಂಜೆ 5 ಗಂಟೆಗೆ ಮತ್ತು ರಾತ್ರಿ 8 ಗಂಟೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಶೇ. 96 ರಷ್ಟು ಮೋಡದ ವಾತಾವರಣವಿದ್ದು, ದಿನವಿಡೀ ಮಳೆಯಾಗುವ ಸಾಧ್ಯತೆಗಳಿವೆಯಂತೆ.
Updated on: Sep 14, 2023 | 9:30 AM
![ಏಷ್ಯಾಕಪ್ 2023 ಟೂರ್ನಿ (Asia Cup 2023) ರೋಚಕ ಘಟ್ಟಕ್ಕೆ ತಲುಪಿದೆ. ಇಂದು ಕೊಲಂಕಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ಮತ್ತು ದಸುನ್ ಶನಕಾ ನೇತೃತ್ವದ ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದ್ದು, ಗೆದ್ದ ಟೀಮ್ ಬಹುತೇಕ ಫೈನಲ್ಗೆ ಲಗ್ಗೆ ಇಟ್ಟಂತೆ.](https://images.tv9kannada.com/wp-content/uploads/2023/09/1-53.jpg?w=1280&enlarge=true)
ಏಷ್ಯಾಕಪ್ 2023 ಟೂರ್ನಿ (Asia Cup 2023) ರೋಚಕ ಘಟ್ಟಕ್ಕೆ ತಲುಪಿದೆ. ಇಂದು ಕೊಲಂಕಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ಮತ್ತು ದಸುನ್ ಶನಕಾ ನೇತೃತ್ವದ ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದ್ದು, ಗೆದ್ದ ಟೀಮ್ ಬಹುತೇಕ ಫೈನಲ್ಗೆ ಲಗ್ಗೆ ಇಟ್ಟಂತೆ.
![ಫೈನಲ್ಗೇರುವ ದೃಷ್ಟಿಯಿಂದ ಪಾಕ್-ಲಂಕಾಕ್ಕೆ ಈ ಪಂದ್ಯ ಗೆಲ್ಲಲೇಬೇಕಿದೆ. ಹೀಗಾಗಿ ಕೊಲಂಬೊದಲ್ಲಿ ಇಂದು ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ. ಕೊಲಂಬೊದಲ್ಲಿ ಇಂದುಕೂಡ ಎಡೆಬಿಡದೆ ಮಳೆ ಸುರಿಯಲಿದೆ.](https://images.tv9kannada.com/wp-content/uploads/2023/09/2-58.jpg)
ಫೈನಲ್ಗೇರುವ ದೃಷ್ಟಿಯಿಂದ ಪಾಕ್-ಲಂಕಾಕ್ಕೆ ಈ ಪಂದ್ಯ ಗೆಲ್ಲಲೇಬೇಕಿದೆ. ಹೀಗಾಗಿ ಕೊಲಂಬೊದಲ್ಲಿ ಇಂದು ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ. ಕೊಲಂಬೊದಲ್ಲಿ ಇಂದುಕೂಡ ಎಡೆಬಿಡದೆ ಮಳೆ ಸುರಿಯಲಿದೆ.
![ಅಕ್ಯುವೆದರ್ ಪ್ರಕಾರ, ಪಾಕ್-ಲಂಕಾ ಪಂದ್ಯದ ಸಮಯದಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ. ಬೆಳಗ್ಗೆ 9 ಗಂಟೆಗೆ (ಸ್ಥಳೀಯ ಸಮಯ), ಮಧ್ಯಾಹ್ನ 2 ಗಂಟೆಗೆ, ಸಂಜೆ 5 ಗಂಟೆಗೆ ಮತ್ತು ರಾತ್ರಿ 8 ಗಂಟೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಶೇ. 96 ರಷ್ಟು ಮೋಡದ ವಾತಾವರಣವಿದ್ದು, ದಿನವಿಡೀ ಮಳೆಯಾಗುವ ಸಾಧ್ಯತೆಗಳಿವೆಯಂತೆ.](https://images.tv9kannada.com/wp-content/uploads/2023/09/3-58.jpg)
ಅಕ್ಯುವೆದರ್ ಪ್ರಕಾರ, ಪಾಕ್-ಲಂಕಾ ಪಂದ್ಯದ ಸಮಯದಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ. ಬೆಳಗ್ಗೆ 9 ಗಂಟೆಗೆ (ಸ್ಥಳೀಯ ಸಮಯ), ಮಧ್ಯಾಹ್ನ 2 ಗಂಟೆಗೆ, ಸಂಜೆ 5 ಗಂಟೆಗೆ ಮತ್ತು ರಾತ್ರಿ 8 ಗಂಟೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಶೇ. 96 ರಷ್ಟು ಮೋಡದ ವಾತಾವರಣವಿದ್ದು, ದಿನವಿಡೀ ಮಳೆಯಾಗುವ ಸಾಧ್ಯತೆಗಳಿವೆಯಂತೆ.
![ಬೆಳಿಗ್ಗೆ ಮತ್ತು ಮಧ್ಯಾಹ್ನದ ಸಮಯದಲ್ಲಿ ಮಳೆ ಹೆಚ್ಚಿರುವ ಕಾರಣ ಪಂದ್ಯ ಆರಂಭ ವಿಳಂಬವಾಗಲಿದೆ. ಸಂಜೆಯ ವೇಳೆಗೆ ಮಳೆ ಕಡಿಮೆಯಾಗಲಿದೆ. ಆದರೆ, ರಾತ್ರಿ 8 ಗಂಟೆಯ ನಂತರ ಮತ್ತೆ ಮಳೆ ಸುರಿಯಲಿದೆ. ಪ್ರೇಮದಾಸದಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.](https://images.tv9kannada.com/wp-content/uploads/2023/09/4-55.jpg)
ಬೆಳಿಗ್ಗೆ ಮತ್ತು ಮಧ್ಯಾಹ್ನದ ಸಮಯದಲ್ಲಿ ಮಳೆ ಹೆಚ್ಚಿರುವ ಕಾರಣ ಪಂದ್ಯ ಆರಂಭ ವಿಳಂಬವಾಗಲಿದೆ. ಸಂಜೆಯ ವೇಳೆಗೆ ಮಳೆ ಕಡಿಮೆಯಾಗಲಿದೆ. ಆದರೆ, ರಾತ್ರಿ 8 ಗಂಟೆಯ ನಂತರ ಮತ್ತೆ ಮಳೆ ಸುರಿಯಲಿದೆ. ಪ್ರೇಮದಾಸದಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
![ಎಲ್ಲಾದರು ಮಳೆ ಬಂದು ಪಂದ್ಯ ರದ್ದಾದರೆ ಈ ಪಂದ್ಯಕ್ಕೆ ಯಾವುದೇ ಮೀಸಲು ದಿನವಿಲ್ಲ. ಹೀಗಾಗಿ ಎರಡೂ ತಂಡಗಳು ತಲಾ ಒಂದೊಂದು ಪಾಯಿಂಟ್ಗಳನ್ನು ಹಂಚಿಕೊಳ್ಳುತ್ತವೆ. ಹೀಗಾದಾಗ ಪಾಯಿಂಟ್ ಮತ್ತು ನೆಟ್ರನ್ರೇಟ್ನಲ್ಲಿ ಅಧಿಕ ಇರುವ ಶ್ರೀಲಂಕಾ ಫೈನಲ್ಗೆ ಪ್ರವೇಶಿಸುತ್ತದೆ. ಪಾಕಿಸ್ತಾನ ಭಾರತವ ವಿರುದ್ಧ 228 ರನ್ಗಳ ಭಾರೀ ಸೋಲುಂಡ ಕಾರಣ ರನ್ ರೇಟ್ ಕುಸಿದಿದೆ.](https://images.tv9kannada.com/wp-content/uploads/2023/09/5-54.jpg)
ಎಲ್ಲಾದರು ಮಳೆ ಬಂದು ಪಂದ್ಯ ರದ್ದಾದರೆ ಈ ಪಂದ್ಯಕ್ಕೆ ಯಾವುದೇ ಮೀಸಲು ದಿನವಿಲ್ಲ. ಹೀಗಾಗಿ ಎರಡೂ ತಂಡಗಳು ತಲಾ ಒಂದೊಂದು ಪಾಯಿಂಟ್ಗಳನ್ನು ಹಂಚಿಕೊಳ್ಳುತ್ತವೆ. ಹೀಗಾದಾಗ ಪಾಯಿಂಟ್ ಮತ್ತು ನೆಟ್ರನ್ರೇಟ್ನಲ್ಲಿ ಅಧಿಕ ಇರುವ ಶ್ರೀಲಂಕಾ ಫೈನಲ್ಗೆ ಪ್ರವೇಶಿಸುತ್ತದೆ. ಪಾಕಿಸ್ತಾನ ಭಾರತವ ವಿರುದ್ಧ 228 ರನ್ಗಳ ಭಾರೀ ಸೋಲುಂಡ ಕಾರಣ ರನ್ ರೇಟ್ ಕುಸಿದಿದೆ.
![ಪಾಕಿಸ್ತಾನ ತಂಡ ಭಾರತ ವಿರುದ್ಧ ನೀಡಿದ ಪ್ರದರ್ಶನ ನಾಯಕನಾಗಿ ತಲೆನೋವಾಗಿದೆ. ಬ್ಯಾಟಿಂಗ್ ಕೇವಲ 128 ರನ್ಗಳಿಗೆ ಆಲೌಟ್ ಆಗಿ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಉತ್ತಮ ಆರಂಭ ಪಡೆದುಕೊಳ್ಳುವ ಜೊತೆಗೆ ಮೊಹಮ್ಮದ್ ರಿಜ್ವಾನ್ ಪದೇ ಪದೇ ವೈಫಲ್ಯ ಅನುಭವಿಸಿತ್ತಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗುತ್ತಿದೆ. ನಸೀಂ ಶಾ ಇಂಜುರಿಯಿಂದಾಗಿ ಏಷ್ಯಾಕಪ್ನಿಂದ ಹೊರಬಿದ್ದಿದ್ದಾರೆ.](https://images.tv9kannada.com/wp-content/uploads/2023/09/6-57.jpg)
ಪಾಕಿಸ್ತಾನ ತಂಡ ಭಾರತ ವಿರುದ್ಧ ನೀಡಿದ ಪ್ರದರ್ಶನ ನಾಯಕನಾಗಿ ತಲೆನೋವಾಗಿದೆ. ಬ್ಯಾಟಿಂಗ್ ಕೇವಲ 128 ರನ್ಗಳಿಗೆ ಆಲೌಟ್ ಆಗಿ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಉತ್ತಮ ಆರಂಭ ಪಡೆದುಕೊಳ್ಳುವ ಜೊತೆಗೆ ಮೊಹಮ್ಮದ್ ರಿಜ್ವಾನ್ ಪದೇ ಪದೇ ವೈಫಲ್ಯ ಅನುಭವಿಸಿತ್ತಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗುತ್ತಿದೆ. ನಸೀಂ ಶಾ ಇಂಜುರಿಯಿಂದಾಗಿ ಏಷ್ಯಾಕಪ್ನಿಂದ ಹೊರಬಿದ್ದಿದ್ದಾರೆ.
![ಸಿಂಹಳೀಯರು ಭಾರತ ವಿರುದ್ಧ ಸೋತಿದ್ದರೂ ಬಲಿಷ್ಠವಾಗಿದೆ. ದುನಿತ್ ವೆಲ್ಲಲಾಗೆ ಬ್ಯಾಟಿಂಗ್ನಲ್ಲಿ ಕೂಡ ಮೋಡಿ ಮಾಡಿದ್ದಾರೆ. ಲಂಕಾದ ಪ್ರಮುಖ ಅಸ್ತ್ರ ಬೌಲಿಂಗ್. ವೆಲ್ಲಲಾಗೆ ಭಾರತ ವಿರುದ್ಧ 5 ವಿಕೆಟ್ ಕಿತ್ತು ಮಿಂಚಿದ್ದರು. ಅಸಲಂಕ, ಮತೀಶ ಪತಿರಣ, ತೀಕ್ಷಣ ಕೂಡ ಮಾರಕ ಬೌಲಿಂಗ್ ಮಾಡುತ್ತಿದ್ದಾರೆ.](https://images.tv9kannada.com/wp-content/uploads/2023/09/7-52.jpg)
ಸಿಂಹಳೀಯರು ಭಾರತ ವಿರುದ್ಧ ಸೋತಿದ್ದರೂ ಬಲಿಷ್ಠವಾಗಿದೆ. ದುನಿತ್ ವೆಲ್ಲಲಾಗೆ ಬ್ಯಾಟಿಂಗ್ನಲ್ಲಿ ಕೂಡ ಮೋಡಿ ಮಾಡಿದ್ದಾರೆ. ಲಂಕಾದ ಪ್ರಮುಖ ಅಸ್ತ್ರ ಬೌಲಿಂಗ್. ವೆಲ್ಲಲಾಗೆ ಭಾರತ ವಿರುದ್ಧ 5 ವಿಕೆಟ್ ಕಿತ್ತು ಮಿಂಚಿದ್ದರು. ಅಸಲಂಕ, ಮತೀಶ ಪತಿರಣ, ತೀಕ್ಷಣ ಕೂಡ ಮಾರಕ ಬೌಲಿಂಗ್ ಮಾಡುತ್ತಿದ್ದಾರೆ.
![ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB](https://images.tv9kannada.com/wp-content/uploads/2025/02/rcb-46.jpg?w=280&ar=16:9)
![ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್ ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್](https://images.tv9kannada.com/wp-content/uploads/2025/02/dk-shivakumar-3.jpg?w=280&ar=16:9)
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)
![ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ](https://images.tv9kannada.com/wp-content/uploads/2025/02/gruha-lakshmi-beneficiaries.jpg?w=280&ar=16:9)
![ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-36.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)
![ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು! ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!](https://images.tv9kannada.com/wp-content/uploads/2025/02/shivakumar-dk-11.jpg?w=280&ar=16:9)
![ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ](https://images.tv9kannada.com/wp-content/uploads/2025/02/pralhad-joshi-1.jpg?w=280&ar=16:9)