AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದೇ ನನ್ನ ಗುರಿ: ನಸೀಮ್ ಶಾ

India vs Pakistan: ಮುಂಬರುವ ಏಷ್ಯಾಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇದಲ್ಲದೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲೂ ಸಾಂಪ್ರದಾಯಿಕ ಎದುರಾಳಿಗಳು ಸೆಣಸಲಿವೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 07, 2023 | 8:29 PM

India vs Pakistan: ಪಾಕಿಸ್ತಾನದ 20ರ ಹರೆಯದ ಯುವ ವೇಗಿ ನಸೀಮ್ ಶಾ ತಮ್ಮ ಅಲ್ಪಾವಧಿಯ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. 2019 ರಲ್ಲಿ ಟೆಸ್ಟ್ ಕ್ರಿಕೆಟ್ ಮೂಲಕ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದ ನಸೀಮ್, ಇದೀಗ ಮೂರು ಸ್ವರೂಪಗಳಲ್ಲೂ ಪಾಕಿಸ್ತಾನ ತಂಡದ ಖಾಯಂ ಸದಸ್ಯರಾಗಿದ್ದಾರೆ.

India vs Pakistan: ಪಾಕಿಸ್ತಾನದ 20ರ ಹರೆಯದ ಯುವ ವೇಗಿ ನಸೀಮ್ ಶಾ ತಮ್ಮ ಅಲ್ಪಾವಧಿಯ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. 2019 ರಲ್ಲಿ ಟೆಸ್ಟ್ ಕ್ರಿಕೆಟ್ ಮೂಲಕ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದ ನಸೀಮ್, ಇದೀಗ ಮೂರು ಸ್ವರೂಪಗಳಲ್ಲೂ ಪಾಕಿಸ್ತಾನ ತಂಡದ ಖಾಯಂ ಸದಸ್ಯರಾಗಿದ್ದಾರೆ.

1 / 6
140 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ನಸೀಮ್ ಅವರ ಪ್ರಮುಖ ಗುರಿ ವಿರಾಟ್ ಕೊಹ್ಲಿಯಂತೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಪಾಕ್ ವೇಗಿ, ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಬೇಕೆಂಬುದೇ ನನ್ನ ಅತೀ ದೊಡ್ಡ ಕನಸು ಎಂದಿದ್ದಾರೆ.

140 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಸಾಮರ್ಥ್ಯ ಹೊಂದಿರುವ ನಸೀಮ್ ಅವರ ಪ್ರಮುಖ ಗುರಿ ವಿರಾಟ್ ಕೊಹ್ಲಿಯಂತೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಪಾಕ್ ವೇಗಿ, ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಬೇಕೆಂಬುದೇ ನನ್ನ ಅತೀ ದೊಡ್ಡ ಕನಸು ಎಂದಿದ್ದಾರೆ.

2 / 6
ಭಾರತದ ವಿರುದ್ಧ ಆಡುವಾಗ ನಾನು ಪ್ರಾಣವನ್ನೇ ಪಣಕ್ಕಿಟ್ಟು ಆಡುತ್ತೇನೆ. ಈ ವೇಳೆ ವಿರಾಟ್ ಕೊಹ್ಲಿಯ ವಿಕೆಟ್ ಪಡೆಯುವುದೇ ನಮ್ಮೆಲ್ಲರ ಗುರಿಯಾಗಿರುತ್ತೆ. ಅದರಲ್ಲೂ ಅವರನ್ನು ಶೂನ್ಯಕ್ಕೆ ಔಟ್ ಮಾಡಬೇಕೆಂಬುದು ನನ್ನ ಬಹು ದೊಡ್ಡ ಕನಸು.

ಭಾರತದ ವಿರುದ್ಧ ಆಡುವಾಗ ನಾನು ಪ್ರಾಣವನ್ನೇ ಪಣಕ್ಕಿಟ್ಟು ಆಡುತ್ತೇನೆ. ಈ ವೇಳೆ ವಿರಾಟ್ ಕೊಹ್ಲಿಯ ವಿಕೆಟ್ ಪಡೆಯುವುದೇ ನಮ್ಮೆಲ್ಲರ ಗುರಿಯಾಗಿರುತ್ತೆ. ಅದರಲ್ಲೂ ಅವರನ್ನು ಶೂನ್ಯಕ್ಕೆ ಔಟ್ ಮಾಡಬೇಕೆಂಬುದು ನನ್ನ ಬಹು ದೊಡ್ಡ ಕನಸು.

3 / 6
ಏಕೆಂದರೆ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದು ಹೆಮ್ಮೆಯ ವಿಷಯವಾಗಿರುತ್ತದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಮುಂದಿನ ದಿನಗಳಲ್ಲಿ ಡಕ್​ ಔಟ್ ಮಾಡಬೇಕೆಂದಿರುವೆ ಎಂದು ನಸೀಮ್ ಶಾ ತಿಳಿಸಿದ್ದಾರೆ.

ಏಕೆಂದರೆ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದು ಹೆಮ್ಮೆಯ ವಿಷಯವಾಗಿರುತ್ತದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಮುಂದಿನ ದಿನಗಳಲ್ಲಿ ಡಕ್​ ಔಟ್ ಮಾಡಬೇಕೆಂದಿರುವೆ ಎಂದು ನಸೀಮ್ ಶಾ ತಿಳಿಸಿದ್ದಾರೆ.

4 / 6
ಅಂದಹಾಗೆ ಮುಂಬರುವ ಏಷ್ಯಾಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇದಲ್ಲದೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲೂ ಸಾಂಪ್ರದಾಯಿಕ ಎದುರಾಳಿಗಳು ಸೆಣಸಲಿವೆ. ಹೀಗಾಗಿ ನಸೀಸ್ ಶಾ ಅವರ ಕನಸನ್ನು ವಿರಾಟ್ ಕೊಹ್ಲಿ ಹೇಗೆ ಛಿದ್ರ ಮಾಡಲಿದ್ದಾರೆ ಎಂಬುದನ್ನು ಎದುರು ನೋಡಬಹುದು.

ಅಂದಹಾಗೆ ಮುಂಬರುವ ಏಷ್ಯಾಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇದಲ್ಲದೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲೂ ಸಾಂಪ್ರದಾಯಿಕ ಎದುರಾಳಿಗಳು ಸೆಣಸಲಿವೆ. ಹೀಗಾಗಿ ನಸೀಸ್ ಶಾ ಅವರ ಕನಸನ್ನು ವಿರಾಟ್ ಕೊಹ್ಲಿ ಹೇಗೆ ಛಿದ್ರ ಮಾಡಲಿದ್ದಾರೆ ಎಂಬುದನ್ನು ಎದುರು ನೋಡಬಹುದು.

5 / 6
ಪಾಕಿಸ್ತಾನ್ ಪರ 15 ಟೆಸ್ಟ್‌ಗಳನ್ನು ಆಡಿರುವ ನಸೀಮ್ ಶಾ ಒಟ್ಟು 42 ವಿಕೆಟ್ ಪಡೆದಿದ್ದಾರೆ. ಹಾಗೆಯೇ 8 ಏಕದಿನ ಪಂದ್ಯಗಳಲ್ಲಿ 23 ವಿಕೆಟ್ ಮತ್ತು 19 ಟಿ20 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದೀಗ ಬಹು ದೊಡ್ಡ ಕನಸಿನೊಂದಿಗೆ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.

ಪಾಕಿಸ್ತಾನ್ ಪರ 15 ಟೆಸ್ಟ್‌ಗಳನ್ನು ಆಡಿರುವ ನಸೀಮ್ ಶಾ ಒಟ್ಟು 42 ವಿಕೆಟ್ ಪಡೆದಿದ್ದಾರೆ. ಹಾಗೆಯೇ 8 ಏಕದಿನ ಪಂದ್ಯಗಳಲ್ಲಿ 23 ವಿಕೆಟ್ ಮತ್ತು 19 ಟಿ20 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದೀಗ ಬಹು ದೊಡ್ಡ ಕನಸಿನೊಂದಿಗೆ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.

6 / 6
Follow us
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ