IPL 2024: ಐಪಿಎಲ್​ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣ ಪಡೆದ ಸ್ಟಾರ್ಕ್, ಕಮಿನ್ಸ್

IPL 2024 KKR vs SRH: ಐಪಿಎಲ್ 2024 ರ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಚೆನ್ನೈನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಫೈನಲ್ ಪಂದ್ಯದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿ ಮೂರನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿತು. ಇದಕ್ಕೂ ಮುನ್ನ ಕೆಕೆಆರ್ 2012 ಮತ್ತು 2014 ರಲ್ಲಿ ಪ್ರಶಸ್ತಿ ಜಯಸಿತ್ತು.

|

Updated on: May 27, 2024 | 10:30 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ (KKR)​ ತಂಡ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿ ಕೆಕೆಆರ್ 3ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ (KKR)​ ತಂಡ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿ ಕೆಕೆಆರ್ 3ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.

1 / 6
ಈ ಟ್ರೋಫಿಯೊಂದಿಗೆ ಬಹುಮಾನ ಮೊತ್ತವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಕೋಟಿ ರೂ. ಪಡೆದುಕೊಂಡಿದೆ. ಹಾಗೆಯೇ ರನ್ನರ್ ಅಪ್ ತಂಡ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ 12.5 ಕೋಟಿ ರೂ. ಲಭಿಸಿದೆ.

ಈ ಟ್ರೋಫಿಯೊಂದಿಗೆ ಬಹುಮಾನ ಮೊತ್ತವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಕೋಟಿ ರೂ. ಪಡೆದುಕೊಂಡಿದೆ. ಹಾಗೆಯೇ ರನ್ನರ್ ಅಪ್ ತಂಡ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ 12.5 ಕೋಟಿ ರೂ. ಲಭಿಸಿದೆ.

2 / 6
ವಿಶೇಷ ಎಂದರೆ ಈ ಎರಡು ತಂಡಗಳಿಗೆ ಸಿಕ್ಕ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣವನ್ನು ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರಿಗೆ ನೀಡಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆದ ಇಬ್ಬರು ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.

ವಿಶೇಷ ಎಂದರೆ ಈ ಎರಡು ತಂಡಗಳಿಗೆ ಸಿಕ್ಕ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣವನ್ನು ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರಿಗೆ ನೀಡಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆದ ಇಬ್ಬರು ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.

3 / 6
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿತ್ತು. ಅದರಂತೆ ಇದೀಗ ಸ್ಟಾರ್ಕ್ 24.75 ಪಡೆದುಕೊಂಡರೆ, ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್ ತಂಡಕ್ಕೆ ಸಿಕ್ಕಿರುವುದು 20 ಕೋಟಿ ರೂ. ಮಾತ್ರ.

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿತ್ತು. ಅದರಂತೆ ಇದೀಗ ಸ್ಟಾರ್ಕ್ 24.75 ಪಡೆದುಕೊಂಡರೆ, ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್ ತಂಡಕ್ಕೆ ಸಿಕ್ಕಿರುವುದು 20 ಕೋಟಿ ರೂ. ಮಾತ್ರ.

4 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಖರೀದಿಗಾಗಿ ವ್ಯಯಿಸಿದ್ದು ಬರೋಬ್ಬರಿ 20.50 ಕೋಟಿ ರೂ. ಅದೇ ಎಸ್​ಆರ್​ಹೆಚ್ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ 12.50 ಕೋಟಿ ರೂ. ಮಾತ್ರ.

ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಖರೀದಿಗಾಗಿ ವ್ಯಯಿಸಿದ್ದು ಬರೋಬ್ಬರಿ 20.50 ಕೋಟಿ ರೂ. ಅದೇ ಎಸ್​ಆರ್​ಹೆಚ್ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ 12.50 ಕೋಟಿ ರೂ. ಮಾತ್ರ.

5 / 6
ಅಂದರೆ ಉಭಯ ತಂಡಗಳು ಇಬ್ಬರು ಆಟಗಾರರಿಗೆ ವ್ಯಯಿಸಿದ ಮೊತ್ತಕ್ಕಿಂತ ಐಪಿಎಲ್ ಪ್ರಶಸ್ತಿ ಹಣ ಕಡಿಮೆ ಇರುವುದು ವಿಶೇಷ. ಹೀಗಾಗಿಯೇ ಮುಂಬರುವ ಸೀಸನ್​ಗಳಲ್ಲಿ ಐಪಿಎಲ್ ಪ್ರೈಸ್ ಮನಿ ಹೆಚ್ಚಿಸಬೇಕೆಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ಅಂದರೆ ಉಭಯ ತಂಡಗಳು ಇಬ್ಬರು ಆಟಗಾರರಿಗೆ ವ್ಯಯಿಸಿದ ಮೊತ್ತಕ್ಕಿಂತ ಐಪಿಎಲ್ ಪ್ರಶಸ್ತಿ ಹಣ ಕಡಿಮೆ ಇರುವುದು ವಿಶೇಷ. ಹೀಗಾಗಿಯೇ ಮುಂಬರುವ ಸೀಸನ್​ಗಳಲ್ಲಿ ಐಪಿಎಲ್ ಪ್ರೈಸ್ ಮನಿ ಹೆಚ್ಚಿಸಬೇಕೆಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

6 / 6
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ