- Kannada News Photo gallery Cricket photos Pat cummins and mitchell starc Get More Than IPL Prize Money
IPL 2024: ಐಪಿಎಲ್ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣ ಪಡೆದ ಸ್ಟಾರ್ಕ್, ಕಮಿನ್ಸ್
IPL 2024 KKR vs SRH: ಐಪಿಎಲ್ 2024 ರ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಚೆನ್ನೈನಲ್ಲಿ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಫೈನಲ್ ಪಂದ್ಯದಲ್ಲಿ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿ ಮೂರನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿತು. ಇದಕ್ಕೂ ಮುನ್ನ ಕೆಕೆಆರ್ 2012 ಮತ್ತು 2014 ರಲ್ಲಿ ಪ್ರಶಸ್ತಿ ಜಯಸಿತ್ತು.
Updated on: May 27, 2024 | 10:30 AM
![IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿ ಕೆಕೆಆರ್ 3ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.](https://images.tv9kannada.com/wp-content/uploads/2024/05/kkr-44.jpg?w=1280&enlarge=true)
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿ ಕೆಕೆಆರ್ 3ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.
![ಈ ಟ್ರೋಫಿಯೊಂದಿಗೆ ಬಹುಮಾನ ಮೊತ್ತವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಕೋಟಿ ರೂ. ಪಡೆದುಕೊಂಡಿದೆ. ಹಾಗೆಯೇ ರನ್ನರ್ ಅಪ್ ತಂಡ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ 12.5 ಕೋಟಿ ರೂ. ಲಭಿಸಿದೆ.](https://images.tv9kannada.com/wp-content/uploads/2024/05/kkr-45.jpg)
ಈ ಟ್ರೋಫಿಯೊಂದಿಗೆ ಬಹುಮಾನ ಮೊತ್ತವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಕೋಟಿ ರೂ. ಪಡೆದುಕೊಂಡಿದೆ. ಹಾಗೆಯೇ ರನ್ನರ್ ಅಪ್ ತಂಡ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ 12.5 ಕೋಟಿ ರೂ. ಲಭಿಸಿದೆ.
![ವಿಶೇಷ ಎಂದರೆ ಈ ಎರಡು ತಂಡಗಳಿಗೆ ಸಿಕ್ಕ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣವನ್ನು ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರಿಗೆ ನೀಡಿದೆ. ಅಂದರೆ ಈ ಬಾರಿಯ ಐಪಿಎಲ್ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆದ ಇಬ್ಬರು ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.](https://images.tv9kannada.com/wp-content/uploads/2024/05/paty-starc.jpg)
ವಿಶೇಷ ಎಂದರೆ ಈ ಎರಡು ತಂಡಗಳಿಗೆ ಸಿಕ್ಕ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣವನ್ನು ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರಿಗೆ ನೀಡಿದೆ. ಅಂದರೆ ಈ ಬಾರಿಯ ಐಪಿಎಲ್ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆದ ಇಬ್ಬರು ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.
![ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿತ್ತು. ಅದರಂತೆ ಇದೀಗ ಸ್ಟಾರ್ಕ್ 24.75 ಪಡೆದುಕೊಂಡರೆ, ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್ ತಂಡಕ್ಕೆ ಸಿಕ್ಕಿರುವುದು 20 ಕೋಟಿ ರೂ. ಮಾತ್ರ.](https://images.tv9kannada.com/wp-content/uploads/2024/05/starc-26.jpg)
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿತ್ತು. ಅದರಂತೆ ಇದೀಗ ಸ್ಟಾರ್ಕ್ 24.75 ಪಡೆದುಕೊಂಡರೆ, ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್ ತಂಡಕ್ಕೆ ಸಿಕ್ಕಿರುವುದು 20 ಕೋಟಿ ರೂ. ಮಾತ್ರ.
![ಇನ್ನು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಖರೀದಿಗಾಗಿ ವ್ಯಯಿಸಿದ್ದು ಬರೋಬ್ಬರಿ 20.50 ಕೋಟಿ ರೂ. ಅದೇ ಎಸ್ಆರ್ಹೆಚ್ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ 12.50 ಕೋಟಿ ರೂ. ಮಾತ್ರ.](https://images.tv9kannada.com/wp-content/uploads/2024/05/paty.jpg)
ಇನ್ನು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಖರೀದಿಗಾಗಿ ವ್ಯಯಿಸಿದ್ದು ಬರೋಬ್ಬರಿ 20.50 ಕೋಟಿ ರೂ. ಅದೇ ಎಸ್ಆರ್ಹೆಚ್ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ 12.50 ಕೋಟಿ ರೂ. ಮಾತ್ರ.
![ಅಂದರೆ ಉಭಯ ತಂಡಗಳು ಇಬ್ಬರು ಆಟಗಾರರಿಗೆ ವ್ಯಯಿಸಿದ ಮೊತ್ತಕ್ಕಿಂತ ಐಪಿಎಲ್ ಪ್ರಶಸ್ತಿ ಹಣ ಕಡಿಮೆ ಇರುವುದು ವಿಶೇಷ. ಹೀಗಾಗಿಯೇ ಮುಂಬರುವ ಸೀಸನ್ಗಳಲ್ಲಿ ಐಪಿಎಲ್ ಪ್ರೈಸ್ ಮನಿ ಹೆಚ್ಚಿಸಬೇಕೆಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.](https://images.tv9kannada.com/wp-content/uploads/2024/05/pat-cummins-mitchell-starc.jpg)
ಅಂದರೆ ಉಭಯ ತಂಡಗಳು ಇಬ್ಬರು ಆಟಗಾರರಿಗೆ ವ್ಯಯಿಸಿದ ಮೊತ್ತಕ್ಕಿಂತ ಐಪಿಎಲ್ ಪ್ರಶಸ್ತಿ ಹಣ ಕಡಿಮೆ ಇರುವುದು ವಿಶೇಷ. ಹೀಗಾಗಿಯೇ ಮುಂಬರುವ ಸೀಸನ್ಗಳಲ್ಲಿ ಐಪಿಎಲ್ ಪ್ರೈಸ್ ಮನಿ ಹೆಚ್ಚಿಸಬೇಕೆಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)