AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia Cricket Team: ಚಾಂಪಿಯನ್ ಆಸ್ಟ್ರೇಲಿಯಾ: WTC ಟ್ರೋಫಿ ಎತ್ತಿ ಹಿಡಿದ ಕಾಂಗರೂ ಪಡೆ

IND vs AUS, WTC Final: ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಈ ಮೂಲಕ ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ.

Vinay Bhat
|

Updated on: Jun 12, 2023 | 8:13 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

1 / 7
ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಈ ಮೂಲಕ ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ.

ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಈ ಮೂಲಕ ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ.

2 / 7
ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

3 / 7
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 296 ರನ್​ ಗಳಿಸಿತು.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 296 ರನ್​ ಗಳಿಸಿತು.

4 / 7
ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿ ಭಾರತಕ್ಕೆ 444 ರನ್​ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್​ನಲ್ಲಿ  234ಕ್ಕೆ ಆಲೌಟ್ ಆಯಿತು. ಆಸ್ಟ್ರೇಲಿಯಾದ ನೇಥನ್​ ಲಿಯಾನ್​ 4, ಸ್ಕಾಟ್​ ಬೋಲ್ಯಾಂಡ್​ 3, ಮಿಚೆಲ್​ ಸ್ಟಾರ್ಕ್​ 2 ವಿಕೆಟ್ ಕಿತ್ತರು.

ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿ ಭಾರತಕ್ಕೆ 444 ರನ್​ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್​ನಲ್ಲಿ 234ಕ್ಕೆ ಆಲೌಟ್ ಆಯಿತು. ಆಸ್ಟ್ರೇಲಿಯಾದ ನೇಥನ್​ ಲಿಯಾನ್​ 4, ಸ್ಕಾಟ್​ ಬೋಲ್ಯಾಂಡ್​ 3, ಮಿಚೆಲ್​ ಸ್ಟಾರ್ಕ್​ 2 ವಿಕೆಟ್ ಕಿತ್ತರು.

5 / 7
ಈ ಮೂಲಕ ಸತತ ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನ ಪಂದ್ಯಗಳಿಗೆ ತೆರೆ ಬಿದ್ದದ್ದು, ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಮೂಲಕ ಸತತ ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನ ಪಂದ್ಯಗಳಿಗೆ ತೆರೆ ಬಿದ್ದದ್ದು, ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

6 / 7
ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಚಾಂಪಿಯನ್​ಶಿಪ್​ನ ಚಾಂಪಿಯನ್ ತಂಡವನ್ನು ಕೇವಲ ಒಂದು ಪಂದ್ಯದಿಂದ ನಿರ್ಧರಿಸಬಾರದು. ಅದರ ಬದಲಿಗೆ 3 ಪಂದ್ಯಗಳ ಸರಣಿ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಬೇಕು ಎಂದಿದ್ದಾರೆ.

ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಚಾಂಪಿಯನ್​ಶಿಪ್​ನ ಚಾಂಪಿಯನ್ ತಂಡವನ್ನು ಕೇವಲ ಒಂದು ಪಂದ್ಯದಿಂದ ನಿರ್ಧರಿಸಬಾರದು. ಅದರ ಬದಲಿಗೆ 3 ಪಂದ್ಯಗಳ ಸರಣಿ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಬೇಕು ಎಂದಿದ್ದಾರೆ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ