AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia Cricket Team: ಚಾಂಪಿಯನ್ ಆಸ್ಟ್ರೇಲಿಯಾ: WTC ಟ್ರೋಫಿ ಎತ್ತಿ ಹಿಡಿದ ಕಾಂಗರೂ ಪಡೆ

IND vs AUS, WTC Final: ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಈ ಮೂಲಕ ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ.

Vinay Bhat
|

Updated on: Jun 12, 2023 | 8:13 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

1 / 7
ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಈ ಮೂಲಕ ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ.

ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಈ ಮೂಲಕ ಐಸಿಸಿ ನಡೆಸುವ ಎಲ್ಲಾ ಪ್ರತಿಷ್ಠಿತ ಕಪ್​ಗಳನ್ನು ಗೆದ್ದ ತಂಡ ಎಂಬ ಖ್ಯಾತಿಗೆ ಆಸಿಸ್​ ತಂಡ ಭಾಜನವಾಗಿದೆ.

2 / 7
ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

3 / 7
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 296 ರನ್​ ಗಳಿಸಿತು.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 296 ರನ್​ ಗಳಿಸಿತು.

4 / 7
ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿ ಭಾರತಕ್ಕೆ 444 ರನ್​ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್​ನಲ್ಲಿ  234ಕ್ಕೆ ಆಲೌಟ್ ಆಯಿತು. ಆಸ್ಟ್ರೇಲಿಯಾದ ನೇಥನ್​ ಲಿಯಾನ್​ 4, ಸ್ಕಾಟ್​ ಬೋಲ್ಯಾಂಡ್​ 3, ಮಿಚೆಲ್​ ಸ್ಟಾರ್ಕ್​ 2 ವಿಕೆಟ್ ಕಿತ್ತರು.

ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿ ಭಾರತಕ್ಕೆ 444 ರನ್​ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್​ನಲ್ಲಿ 234ಕ್ಕೆ ಆಲೌಟ್ ಆಯಿತು. ಆಸ್ಟ್ರೇಲಿಯಾದ ನೇಥನ್​ ಲಿಯಾನ್​ 4, ಸ್ಕಾಟ್​ ಬೋಲ್ಯಾಂಡ್​ 3, ಮಿಚೆಲ್​ ಸ್ಟಾರ್ಕ್​ 2 ವಿಕೆಟ್ ಕಿತ್ತರು.

5 / 7
ಈ ಮೂಲಕ ಸತತ ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನ ಪಂದ್ಯಗಳಿಗೆ ತೆರೆ ಬಿದ್ದದ್ದು, ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಮೂಲಕ ಸತತ ಎರಡು ವರ್ಷಗಳ ಕಾಲ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನ ಪಂದ್ಯಗಳಿಗೆ ತೆರೆ ಬಿದ್ದದ್ದು, ಆಸ್ಟ್ರೇಲಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ.

6 / 7
ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಚಾಂಪಿಯನ್​ಶಿಪ್​ನ ಚಾಂಪಿಯನ್ ತಂಡವನ್ನು ಕೇವಲ ಒಂದು ಪಂದ್ಯದಿಂದ ನಿರ್ಧರಿಸಬಾರದು. ಅದರ ಬದಲಿಗೆ 3 ಪಂದ್ಯಗಳ ಸರಣಿ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಬೇಕು ಎಂದಿದ್ದಾರೆ.

ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಚಾಂಪಿಯನ್​ಶಿಪ್​ನ ಚಾಂಪಿಯನ್ ತಂಡವನ್ನು ಕೇವಲ ಒಂದು ಪಂದ್ಯದಿಂದ ನಿರ್ಧರಿಸಬಾರದು. ಅದರ ಬದಲಿಗೆ 3 ಪಂದ್ಯಗಳ ಸರಣಿ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಬೇಕು ಎಂದಿದ್ದಾರೆ.

7 / 7
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!