AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರಕ್ಕೆ 3… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪ್ಯಾಟ್ ಕಮಿನ್ಸ್

IPL 2025 SRH vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 55ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 133 ರನ್ ಕಲೆಹಾಕಿತ್ತು. ಆದರೆ ಸನ್​ರೈಸರ್ಸ್ ಹೈದರಾಬಾದ್ ತಂಡ ಇನಿಂಗ್ಸ್​ಗೂ ಮುನ್ನ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಝಾಹಿರ್ ಯೂಸುಫ್
|

Updated on: May 06, 2025 | 11:24 AM

Share
IPL 2025: ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಪವರ್​ಪ್ಲೇನಲ್ಲಿ ಪವರ್​ಫುಲ್ ದಾಳಿ ಸಂಘಟಿಸುವ ಮೂಲಕ ಎಂಬುದು ವಿಶೇಷ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು.

IPL 2025: ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಪವರ್​ಪ್ಲೇನಲ್ಲಿ ಪವರ್​ಫುಲ್ ದಾಳಿ ಸಂಘಟಿಸುವ ಮೂಲಕ ಎಂಬುದು ವಿಶೇಷ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಎಸೆತದಲ್ಲೇ ಪ್ಯಾಟ್ ಕಮಿನ್ಸ್ ಆಘಾತ ನೀಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕರುಣ್ ನಾಯರ್ ವಿಕೆಟ್ ಕಬಳಿಸಿ ಕಮಿನ್ಸ್ ಎಸ್​ಆರ್​ಹೆಚ್ ತಂಡಕ್ಕೆ ಶುಭಾರಂಭ ನೀಡಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಎಸೆತದಲ್ಲೇ ಪ್ಯಾಟ್ ಕಮಿನ್ಸ್ ಆಘಾತ ನೀಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಕರುಣ್ ನಾಯರ್ ವಿಕೆಟ್ ಕಬಳಿಸಿ ಕಮಿನ್ಸ್ ಎಸ್​ಆರ್​ಹೆಚ್ ತಂಡಕ್ಕೆ ಶುಭಾರಂಭ ನೀಡಿದ್ದರು.

2 / 5
ಇದಾದ ಬಳಿಕ 3ನೇ ಓವರ್​ನಲ್ಲಿ ಮರಳಿದ ಪ್ಯಾಟ್ ಕಮಿನ್ಸ್, ಮೊದಲ ಎಸೆತದಲ್ಲೇ ಫಾಫ್ ಡುಪ್ಲೆಸಿಸ್ ವಿಕೆಟ್ ಕಬಳಿಸಿದರು. ಆ ಬಳಿಕ 5ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಕಮಿನ್ಸ್, ಮೊದಲ ಬಾಲ್​ನಲ್ಲೇ ಅಭಿಷೇಕ್ ಪೊರೆಲ್ ವಿಕೆಟ್ ಪಡೆದರು. ಈ ಮೂಲಕ ಪವರ್​ಪ್ಲೇನಲ್ಲಿ ಎಸೆದ ಮೂರು ಓವರ್​ಗಳ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದರು.

ಇದಾದ ಬಳಿಕ 3ನೇ ಓವರ್​ನಲ್ಲಿ ಮರಳಿದ ಪ್ಯಾಟ್ ಕಮಿನ್ಸ್, ಮೊದಲ ಎಸೆತದಲ್ಲೇ ಫಾಫ್ ಡುಪ್ಲೆಸಿಸ್ ವಿಕೆಟ್ ಕಬಳಿಸಿದರು. ಆ ಬಳಿಕ 5ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಕಮಿನ್ಸ್, ಮೊದಲ ಬಾಲ್​ನಲ್ಲೇ ಅಭಿಷೇಕ್ ಪೊರೆಲ್ ವಿಕೆಟ್ ಪಡೆದರು. ಈ ಮೂಲಕ ಪವರ್​ಪ್ಲೇನಲ್ಲಿ ಎಸೆದ ಮೂರು ಓವರ್​ಗಳ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದರು.

3 / 5
ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಯಾವುದೇ ಬೌಲರ್​ ಪವರ್​ಪ್ಲೇನಲ್ಲಿ ಎಸೆದ ತನ್ನೆಲ್ಲಾ ಓವರ್​ನ ಮೊದಲ ಎಸೆತದಲ್ಲಿ ವಿಕೆಟ್ ಕಬಳಿಸಿರಲಿಲ್ಲ. ಇದೀಗ ಪ್ಯಾಟ್ ಕಮಿನ್ಸ್ ತನ್ನ ಮೂರು ಓವರ್​ನ ಮೊದಲ ಎಸೆತಗಳಲ್ಲಿ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಯಾವುದೇ ಬೌಲರ್​ ಪವರ್​ಪ್ಲೇನಲ್ಲಿ ಎಸೆದ ತನ್ನೆಲ್ಲಾ ಓವರ್​ನ ಮೊದಲ ಎಸೆತದಲ್ಲಿ ವಿಕೆಟ್ ಕಬಳಿಸಿರಲಿಲ್ಲ. ಇದೀಗ ಪ್ಯಾಟ್ ಕಮಿನ್ಸ್ ತನ್ನ ಮೂರು ಓವರ್​ನ ಮೊದಲ ಎಸೆತಗಳಲ್ಲಿ ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಅಷ್ಟೇ ಅಲ್ಲದೆ ಐಪಿಎಲ್​ನ ಇತಿಹಾಸದಲ್ಲೂ ಪವರ್​ಪ್ಲೇನಲ್ಲಿ ಮೂರು ವಿಕೆಟ್ ಕಬಳಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ಸಹ ಪ್ಯಾಟ್ ಕಮಿನ್ಸ್ ತನ್ನದಾಗಿಸಿಕೊಂಡಿದ್ದಾರೆ. ಇದಕ್ಕೂ  ಮುನ್ನ ಅಕ್ಷರ್ ಪಟೇಲ್ ಹಾಗೂ ಝಹೀರ್ ಖಾನ್ ತಲಾ 2 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್​ನ ಇತಿಹಾಸದಲ್ಲೂ ಪವರ್​ಪ್ಲೇನಲ್ಲಿ ಮೂರು ವಿಕೆಟ್ ಕಬಳಿಸಿದ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ಸಹ ಪ್ಯಾಟ್ ಕಮಿನ್ಸ್ ತನ್ನದಾಗಿಸಿಕೊಂಡಿದ್ದಾರೆ. ಇದಕ್ಕೂ  ಮುನ್ನ ಅಕ್ಷರ್ ಪಟೇಲ್ ಹಾಗೂ ಝಹೀರ್ ಖಾನ್ ತಲಾ 2 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್