AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ..!

Australia vs England: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಟೆಸ್ಟ್​ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ  ಈ ಸರಣಿಯಲ್ಲಿ ಒಟ್ಟು 5 ಟೆಸ್ಟ್​ ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೊದಲ ಪಂದ್ಯಕ್ಕೆ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 08, 2025 | 9:55 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯಿಂದ ಹೊರಗುಳಿದಿದ್ದ ಆಸೀಸ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಇದೀಗ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೂ ಅಲಭ್ಯರಾಗುವುದು ಖಚಿತವಾಗಿದೆ. ಇಂಗ್ಲೆಂಡ್ ವಿರುದ್ಧದ ಈ ಪ್ರತಿಷ್ಠಿತ ಸರಣಿಯ ಮೊದಲ ಪಂದ್ಯಕ್ಕೆ ಕಮಿನ್ಸ್ ಲಭ್ಯರಿರುವುದಿಲ್ಲ ಎಂದು ವರದಿಯಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯಿಂದ ಹೊರಗುಳಿದಿದ್ದ ಆಸೀಸ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಇದೀಗ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೂ ಅಲಭ್ಯರಾಗುವುದು ಖಚಿತವಾಗಿದೆ. ಇಂಗ್ಲೆಂಡ್ ವಿರುದ್ಧದ ಈ ಪ್ರತಿಷ್ಠಿತ ಸರಣಿಯ ಮೊದಲ ಪಂದ್ಯಕ್ಕೆ ಕಮಿನ್ಸ್ ಲಭ್ಯರಿರುವುದಿಲ್ಲ ಎಂದು ವರದಿಯಾಗಿದೆ.

1 / 6
ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಪ್ಯಾಟ್ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ.  ಇದೇ ಕಾರಣದಿಂದ ಟೀಮ್ ಇಂಡಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಹೊರಗುಳಿದಿದ್ದರು. ಇದೀಗ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಪ್ಯಾಟ್ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ.  ಇದೇ ಕಾರಣದಿಂದ ಟೀಮ್ ಇಂಡಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಹೊರಗುಳಿದಿದ್ದರು. ಇದೀಗ ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2 / 6
ಹೀಗಾಗಿ ನವೆಂಬರ್ 21 ರಂದು ಶುರುವಾಗಲಿರುವ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಪ್ಯಾಟ್ ಕಮಿನ್ಸ್ ಅಲಭ್ಯರಾಗಲಿದ್ದಾರೆ. ಇದಾಗ್ಯೂ ಅವರು ಉಳಿದ ಮ್ಯಾಚ್​ಗಳಿಗೆ ಲಭ್ಯರಿರಲಿದ್ದಾರಾ ಎಂಬುದರ ಬಗ್ಗೆ ಕೂಡ ಖಚಿತತೆ ಇಲ್ಲ. ಅಂದರೆ ನವೆಂಬರ್ ತಿಂಗಳಾಂತ್ಯದ ಒಳಗೆ ಸಂಪೂರ್ಣ ಗುಣಮುಖರಾದರೆ ಮಾತ್ರ ಅವರು ಆ್ಯಶಸ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಹೀಗಾಗಿ ನವೆಂಬರ್ 21 ರಂದು ಶುರುವಾಗಲಿರುವ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಪ್ಯಾಟ್ ಕಮಿನ್ಸ್ ಅಲಭ್ಯರಾಗಲಿದ್ದಾರೆ. ಇದಾಗ್ಯೂ ಅವರು ಉಳಿದ ಮ್ಯಾಚ್​ಗಳಿಗೆ ಲಭ್ಯರಿರಲಿದ್ದಾರಾ ಎಂಬುದರ ಬಗ್ಗೆ ಕೂಡ ಖಚಿತತೆ ಇಲ್ಲ. ಅಂದರೆ ನವೆಂಬರ್ ತಿಂಗಳಾಂತ್ಯದ ಒಳಗೆ ಸಂಪೂರ್ಣ ಗುಣಮುಖರಾದರೆ ಮಾತ್ರ ಅವರು ಆ್ಯಶಸ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.

3 / 6
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯು ಇಂಗ್ಲೆಂಡ್ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ.

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯು ಇಂಗ್ಲೆಂಡ್ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ.

4 / 6
ಏಕೆಂದರೆ ಕಳೆದ ಬಾರಿ ಇಂಗ್ಲೆಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯನ್ನು 2-2 ಅಂತರದಿಂದ ಡ್ರಾಗೊಳಿಸುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿತ್ತು. ಇದೀಗ ತವರಿನಲ್ಲಿ ನಡೆಯಲಿರುವ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ಆ್ಯಶಸ್ ಟ್ರೋಫಿ ಮರಳಿ ಪಡೆಯುವ ಇರಾದೆಯಲ್ಲಿದೆ ಇಂಗ್ಲೆಂಡ್ ಪಡೆ.

ಏಕೆಂದರೆ ಕಳೆದ ಬಾರಿ ಇಂಗ್ಲೆಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯನ್ನು 2-2 ಅಂತರದಿಂದ ಡ್ರಾಗೊಳಿಸುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿತ್ತು. ಇದೀಗ ತವರಿನಲ್ಲಿ ನಡೆಯಲಿರುವ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ಆ್ಯಶಸ್ ಟ್ರೋಫಿ ಮರಳಿ ಪಡೆಯುವ ಇರಾದೆಯಲ್ಲಿದೆ ಇಂಗ್ಲೆಂಡ್ ಪಡೆ.

5 / 6
ಇತ್ತ ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವುದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಸರಣಿಯಿಂದ ಹೊರಗುಳಿದರೆ, ಆಸೀಸ್ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ. ಒಂದು ವೇಳೆ ಕಮಿನ್ಸ್ ಆ್ಯಶಸ್ ಸರಣಿಗೆ ಅಲಭ್ಯರಾದರೆ, ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

ಇತ್ತ ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವುದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಸರಣಿಯಿಂದ ಹೊರಗುಳಿದರೆ, ಆಸೀಸ್ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ. ಒಂದು ವೇಳೆ ಕಮಿನ್ಸ್ ಆ್ಯಶಸ್ ಸರಣಿಗೆ ಅಲಭ್ಯರಾದರೆ, ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

6 / 6

Published On - 9:54 am, Wed, 8 October 25

GBIT ಯೋಜನೆಗೆ ವಿರೋಧ: ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ
GBIT ಯೋಜನೆಗೆ ವಿರೋಧ: ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ
ಸಿಎಂ ಸಿದ್ದರಾಮಯ್ಯಗೆ ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್​ ಏನು?
ಸಿಎಂ ಸಿದ್ದರಾಮಯ್ಯಗೆ ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್​ ಏನು?
ಊರ ತುಂಬೆಲ್ಲ ಕುಂಕುಮ-ನಿಂಬೆಹಣ್ಣು, ಜಾನುವಾರುಗಳ ಆಕಸ್ಮಿಕ ಸಾವು!
ಊರ ತುಂಬೆಲ್ಲ ಕುಂಕುಮ-ನಿಂಬೆಹಣ್ಣು, ಜಾನುವಾರುಗಳ ಆಕಸ್ಮಿಕ ಸಾವು!
ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬ
ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬ
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿ ಬಂದ್
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿ ಬಂದ್
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ