AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS Retention List for IPL 2025: ಅತ್ಯಲ್ಪ ಮೊತ್ತಕ್ಕೆ ಕೇವಲ ಇಬ್ಬರನ್ನು ಉಳಿಸಿಕೊಂಡ ಪಂಜಾಬ್

Punjab Kings Retention Players List for IPL 2025: ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

ಪೃಥ್ವಿಶಂಕರ
|

Updated on:Oct 31, 2024 | 8:25 PM

Share
ಪ್ರತಿ ಐಪಿಎಲ್​ಗೂ ಮುನ್ನ ನಡೆಯುವ ಹರಾಜಿನಲ್ಲಿ ಬಲಿಷ್ಠ ಆಟಗಾರರನ್ನು ತಂಡಕ್ಕೆ ಖರೀದಿಸಿ ಅಖಾಡಕ್ಕಿಳಿಯುವ ಪಂಜಾಬ್ ಕಿಂಗ್ಸ್ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಾತ್ರ ಇದುವರೆಗೂ ಸಫಲವಾಗಿಲ್ಲ. ಹೀಗಾಗಿ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

ಪ್ರತಿ ಐಪಿಎಲ್​ಗೂ ಮುನ್ನ ನಡೆಯುವ ಹರಾಜಿನಲ್ಲಿ ಬಲಿಷ್ಠ ಆಟಗಾರರನ್ನು ತಂಡಕ್ಕೆ ಖರೀದಿಸಿ ಅಖಾಡಕ್ಕಿಳಿಯುವ ಪಂಜಾಬ್ ಕಿಂಗ್ಸ್ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಾತ್ರ ಇದುವರೆಗೂ ಸಫಲವಾಗಿಲ್ಲ. ಹೀಗಾಗಿ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

1 / 5
ಆ ಪ್ರಕಾರ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಅವರನ್ನು ತಂಡದಲ್ಲಿ ಉಳಸಿಕೊಂಡಿದ್ದರೆ, ಪ್ರಮುಖ ವೇಗಿ ಅರ್ಷದೀಪ್​ ಸಿಂಗ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟನ್ ಸೇರಿದಂತೆ ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.

ಆ ಪ್ರಕಾರ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಅವರನ್ನು ತಂಡದಲ್ಲಿ ಉಳಸಿಕೊಂಡಿದ್ದರೆ, ಪ್ರಮುಖ ವೇಗಿ ಅರ್ಷದೀಪ್​ ಸಿಂಗ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟನ್ ಸೇರಿದಂತೆ ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.

2 / 5
ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಮೊದಲ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರ ಶಶಾಂಕ್ ಸಿಂಗ್​ರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಿಗಾಗಿ 5.5 ಕೋಟಿ ರೂಗಳನ್ನು ವ್ಯಯಿಸಿದೆ. ಕಳೆದ ಆವೃತ್ತಿಯಲ್ಲಿ ಶಶಾಂಕ್ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದರು.

ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಮೊದಲ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರ ಶಶಾಂಕ್ ಸಿಂಗ್​ರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಿಗಾಗಿ 5.5 ಕೋಟಿ ರೂಗಳನ್ನು ವ್ಯಯಿಸಿದೆ. ಕಳೆದ ಆವೃತ್ತಿಯಲ್ಲಿ ಶಶಾಂಕ್ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದರು.

3 / 5
ಎರಡನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಪ್ಲೇಯರ್ ಪ್ರಭಾಸಿಮ್ರಾನ್ ಸಿಂಗ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ಪಂಜಾಬ್ ಫ್ರಾಂಚೈಸಿ 4 ಕೋಟಿ ರೂಗಳನ್ನು ಖರ್ಚು ಮಾಡಿದೆ.

ಎರಡನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಪ್ಲೇಯರ್ ಪ್ರಭಾಸಿಮ್ರಾನ್ ಸಿಂಗ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ಪಂಜಾಬ್ ಫ್ರಾಂಚೈಸಿ 4 ಕೋಟಿ ರೂಗಳನ್ನು ಖರ್ಚು ಮಾಡಿದೆ.

4 / 5
ಪಂಜಾಬ್ ತಂಡ ಕೇವಲ ಇಬ್ಬರನ್ನು ಉಳಿಸಿಕೊಂಡಿರುವ ಕಾರಣ, ಹರಾಜಿನಲ್ಲಿ 4 ಆರ್​ಟಿಎಮ್ ಆಯ್ಕೆಯನ್ನು ಬಳಸಿಕೊಳ್ಳುವ ಅವಕಾಶ ಪಡೆದಿದೆ. ಇದರರ್ಥ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

ಪಂಜಾಬ್ ತಂಡ ಕೇವಲ ಇಬ್ಬರನ್ನು ಉಳಿಸಿಕೊಂಡಿರುವ ಕಾರಣ, ಹರಾಜಿನಲ್ಲಿ 4 ಆರ್​ಟಿಎಮ್ ಆಯ್ಕೆಯನ್ನು ಬಳಸಿಕೊಳ್ಳುವ ಅವಕಾಶ ಪಡೆದಿದೆ. ಇದರರ್ಥ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

5 / 5

Published On - 6:03 pm, Thu, 31 October 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್