AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS Retention List for IPL 2025: ಅತ್ಯಲ್ಪ ಮೊತ್ತಕ್ಕೆ ಕೇವಲ ಇಬ್ಬರನ್ನು ಉಳಿಸಿಕೊಂಡ ಪಂಜಾಬ್

Punjab Kings Retention Players List for IPL 2025: ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

ಪೃಥ್ವಿಶಂಕರ
|

Updated on:Oct 31, 2024 | 8:25 PM

Share
ಪ್ರತಿ ಐಪಿಎಲ್​ಗೂ ಮುನ್ನ ನಡೆಯುವ ಹರಾಜಿನಲ್ಲಿ ಬಲಿಷ್ಠ ಆಟಗಾರರನ್ನು ತಂಡಕ್ಕೆ ಖರೀದಿಸಿ ಅಖಾಡಕ್ಕಿಳಿಯುವ ಪಂಜಾಬ್ ಕಿಂಗ್ಸ್ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಾತ್ರ ಇದುವರೆಗೂ ಸಫಲವಾಗಿಲ್ಲ. ಹೀಗಾಗಿ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

ಪ್ರತಿ ಐಪಿಎಲ್​ಗೂ ಮುನ್ನ ನಡೆಯುವ ಹರಾಜಿನಲ್ಲಿ ಬಲಿಷ್ಠ ಆಟಗಾರರನ್ನು ತಂಡಕ್ಕೆ ಖರೀದಿಸಿ ಅಖಾಡಕ್ಕಿಳಿಯುವ ಪಂಜಾಬ್ ಕಿಂಗ್ಸ್ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಾತ್ರ ಇದುವರೆಗೂ ಸಫಲವಾಗಿಲ್ಲ. ಹೀಗಾಗಿ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೇ ರಿಕಿ ಪಾಂಟಿಂಗ್​ರನ್ನು ತಂಡಕ್ಕೆ ಕರೆತಂದಿರುವ ಪಂಜಾಬ್ ಫ್ರಾಂಚೈಸಿ, ಮೆಗಾ ಹರಾಜಿಗೂ ಮುನ್ನ ತನ್ನ ತಂಡದಲ್ಲಿ ಕೇವಲ ಇಬ್ಬರು ಆಟಗಾರರನ್ನು ಉಳಸಿಕೊಳ್ಳಲು ತೀರ್ಮಾನಿಸಿದೆ.

1 / 5
ಆ ಪ್ರಕಾರ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಅವರನ್ನು ತಂಡದಲ್ಲಿ ಉಳಸಿಕೊಂಡಿದ್ದರೆ, ಪ್ರಮುಖ ವೇಗಿ ಅರ್ಷದೀಪ್​ ಸಿಂಗ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟನ್ ಸೇರಿದಂತೆ ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.

ಆ ಪ್ರಕಾರ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ಅವರನ್ನು ತಂಡದಲ್ಲಿ ಉಳಸಿಕೊಂಡಿದ್ದರೆ, ಪ್ರಮುಖ ವೇಗಿ ಅರ್ಷದೀಪ್​ ಸಿಂಗ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟನ್ ಸೇರಿದಂತೆ ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.

2 / 5
ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಮೊದಲ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರ ಶಶಾಂಕ್ ಸಿಂಗ್​ರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಿಗಾಗಿ 5.5 ಕೋಟಿ ರೂಗಳನ್ನು ವ್ಯಯಿಸಿದೆ. ಕಳೆದ ಆವೃತ್ತಿಯಲ್ಲಿ ಶಶಾಂಕ್ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದರು.

ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಮೊದಲ ಆಯ್ಕೆಯಾಗಿ ಅನ್​ಕ್ಯಾಪ್ಡ್ ಆಟಗಾರ ಶಶಾಂಕ್ ಸಿಂಗ್​ರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಿಗಾಗಿ 5.5 ಕೋಟಿ ರೂಗಳನ್ನು ವ್ಯಯಿಸಿದೆ. ಕಳೆದ ಆವೃತ್ತಿಯಲ್ಲಿ ಶಶಾಂಕ್ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದರು.

3 / 5
ಎರಡನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಪ್ಲೇಯರ್ ಪ್ರಭಾಸಿಮ್ರಾನ್ ಸಿಂಗ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ಪಂಜಾಬ್ ಫ್ರಾಂಚೈಸಿ 4 ಕೋಟಿ ರೂಗಳನ್ನು ಖರ್ಚು ಮಾಡಿದೆ.

ಎರಡನೇ ಆಯ್ಕೆಯಾಗಿ ಮತ್ತೊಬ್ಬ ಅನ್​ಕ್ಯಾಪ್ಡ್ ಪ್ಲೇಯರ್ ಪ್ರಭಾಸಿಮ್ರಾನ್ ಸಿಂಗ್ ತಂಡದಲ್ಲಿ ಉಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ಪಂಜಾಬ್ ಫ್ರಾಂಚೈಸಿ 4 ಕೋಟಿ ರೂಗಳನ್ನು ಖರ್ಚು ಮಾಡಿದೆ.

4 / 5
ಪಂಜಾಬ್ ತಂಡ ಕೇವಲ ಇಬ್ಬರನ್ನು ಉಳಿಸಿಕೊಂಡಿರುವ ಕಾರಣ, ಹರಾಜಿನಲ್ಲಿ 4 ಆರ್​ಟಿಎಮ್ ಆಯ್ಕೆಯನ್ನು ಬಳಸಿಕೊಳ್ಳುವ ಅವಕಾಶ ಪಡೆದಿದೆ. ಇದರರ್ಥ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

ಪಂಜಾಬ್ ತಂಡ ಕೇವಲ ಇಬ್ಬರನ್ನು ಉಳಿಸಿಕೊಂಡಿರುವ ಕಾರಣ, ಹರಾಜಿನಲ್ಲಿ 4 ಆರ್​ಟಿಎಮ್ ಆಯ್ಕೆಯನ್ನು ಬಳಸಿಕೊಳ್ಳುವ ಅವಕಾಶ ಪಡೆದಿದೆ. ಇದರರ್ಥ ತಂಡದಲ್ಲಿದ್ದ ಕೆಲವು ಆಟಗಾರರು ಮತ್ತೊಮ್ಮೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

5 / 5

Published On - 6:03 pm, Thu, 31 October 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!