AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಸೋತರೆ 2 ತಂಡಗಳು ಔಟ್..!

Ipl 2026 playoff scenarios: ಇಂಡಿಯನ್ ಪ್ರೀಮಿಯರ್ ಲೀಗ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ಮೂರು ತಂಡಗಳು ಪ್ಲೇಆಫ್​ಗೇರಿದರೆ, 4 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಪ್ಲೇಆಫ್​ನ ಒಂದು ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇದೆ. ಈ ತಂಡಗಳ ಭವಿಷ್ಯ ನಿರ್ಧರಿಸಲಿರುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:May 24, 2026 | 7:32 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL)

1 / 6
ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ... (PC: IPL)

ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ... (PC: IPL)

2 / 6
ಪಂಜಾಬ್ ಕಿಂಗ್ಸ್​: ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಆರ್ ಪಡೆ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ. ಇತ್ತ 15 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. (PC: IPL)

ಪಂಜಾಬ್ ಕಿಂಗ್ಸ್​: ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಆರ್ ಪಡೆ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ. ಇತ್ತ 15 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. (PC: IPL)

3 / 6
ಕೊಲ್ಕತ್ತಾ ನೈಟ್ ರೈಡರ್ಸ್​: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ತಂಡ ಗೆದ್ದರೆ ಮಾತ್ರ ಕೆಕೆಆರ್ ತಂಡಕ್ಕೆ ಪ್ಲೇಆಫ್​ಗೇರಲು ಅವಕಾಶ ಇರಲಿದೆ. ಒಂದು ವೇಳೆ ಆರ್​ಆರ್ ತಂಡ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಪ್ಲೇಆಫ್​ ರೇಸ್​​ನಿಂದ ಹೊರಬಳಲಿದೆ. (PC: IPL)

ಕೊಲ್ಕತ್ತಾ ನೈಟ್ ರೈಡರ್ಸ್​: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ತಂಡ ಗೆದ್ದರೆ ಮಾತ್ರ ಕೆಕೆಆರ್ ತಂಡಕ್ಕೆ ಪ್ಲೇಆಫ್​ಗೇರಲು ಅವಕಾಶ ಇರಲಿದೆ. ಒಂದು ವೇಳೆ ಆರ್​ಆರ್ ತಂಡ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಪ್ಲೇಆಫ್​ ರೇಸ್​​ನಿಂದ ಹೊರಬಳಲಿದೆ. (PC: IPL)

4 / 6
ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಒಟ್ಟು 14 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ (15 ಅಂಕಗಳು) ತಂಡವನ್ನು ಹಿಂದಿಕ್ಕಿ ಪ್ಲೇಆಫ್​ಗೇರಲಿದೆ. (PC: IPL)

ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಒಟ್ಟು 14 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ (15 ಅಂಕಗಳು) ತಂಡವನ್ನು ಹಿಂದಿಕ್ಕಿ ಪ್ಲೇಆಫ್​ಗೇರಲಿದೆ. (PC: IPL)

5 / 6
ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 15 ಅಂಕಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಗೆಲುವುದನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಎದುರು ನೋಡಲಿದೆ. (PC: IPL)

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 15 ಅಂಕಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಗೆಲುವುದನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಎದುರು ನೋಡಲಿದೆ. (PC: IPL)

6 / 6

Published On - 7:31 am, Sun, 24 May 26

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ