ACC: ಜಯ್ ಶಾ ಸ್ಥಾನಕ್ಕೆ ಪಾಕ್ ಕ್ರಿಕೆಟ್ ಮಂಡಳಿಯ ಹಾಲಿ ಅಧ್ಯಕ್ಷರ ಆಯ್ಕೆ

Asian Cricket Council: ಮೊಹ್ಸಿನ್ ನಖ್ವಿ ಅವರನ್ನು ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿರುವ ನಖ್ವಿ ಅವರನ್ನು ಸರದಿ ನೀತಿಯ ಅಡಿಯಲ್ಲಿ ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

|

Updated on: Jul 30, 2024 | 6:33 PM

ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜಯ್​ ಶಾ, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂಬ ಸುದ್ದಿಗೆ ಇತ್ತೀಚಿನ ದಿನಗಳಲ್ಲಿ ವೇಗ ಸಿಕ್ಕಿದೆ. ಜಯ್​ ಶಾ, ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿ ಹುದ್ದೆಯ ಜೊತೆಗೆ 2021 ರಿಂದ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರೂ ಆಗಿದ್ದಾರೆ.

ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜಯ್​ ಶಾ, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂಬ ಸುದ್ದಿಗೆ ಇತ್ತೀಚಿನ ದಿನಗಳಲ್ಲಿ ವೇಗ ಸಿಕ್ಕಿದೆ. ಜಯ್​ ಶಾ, ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿ ಹುದ್ದೆಯ ಜೊತೆಗೆ 2021 ರಿಂದ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರೂ ಆಗಿದ್ದಾರೆ.

1 / 6
ಆದರೆ ಈ ವರ್ಷಾಂತ್ಯಕ್ಕೆ ಏಷ್ಯನ್ ಕ್ರಿಕೆಟ್ ಮಂಡಳಿಯಲ್ಲಿ  ಅವರ ಅಧಿಕಾರಾವಧಿ ಮುಗಿಯಲಿದೆ. ಇಂತಹ ಪರಿಸ್ಥಿತಿಯಲ್ಲಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಹೊಸ ಅಧ್ಯಕ್ಷರಾಗಿ ಜಯ್ ಶಾ ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಈ ರೇಸ್‌ನಲ್ಲಿ ಪಾಕಿಸ್ತಾನದ ಓರ್ವ ಅನುಭವಿ ಮುಂಚೂಣಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಈ ವರ್ಷಾಂತ್ಯಕ್ಕೆ ಏಷ್ಯನ್ ಕ್ರಿಕೆಟ್ ಮಂಡಳಿಯಲ್ಲಿ ಅವರ ಅಧಿಕಾರಾವಧಿ ಮುಗಿಯಲಿದೆ. ಇಂತಹ ಪರಿಸ್ಥಿತಿಯಲ್ಲಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಹೊಸ ಅಧ್ಯಕ್ಷರಾಗಿ ಜಯ್ ಶಾ ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಈ ರೇಸ್‌ನಲ್ಲಿ ಪಾಕಿಸ್ತಾನದ ಓರ್ವ ಅನುಭವಿ ಮುಂಚೂಣಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

2 / 6
ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ ಅವರನ್ನು ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿರುವ ನಖ್ವಿ ಅವರನ್ನು ಸರದಿ ನೀತಿಯ ಅಡಿಯಲ್ಲಿ ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ ಅವರನ್ನು ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿರುವ ನಖ್ವಿ ಅವರನ್ನು ಸರದಿ ನೀತಿಯ ಅಡಿಯಲ್ಲಿ ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

3 / 6
ಇತ್ತೀಚೆಗಷ್ಟೇ ಎಸಿಸಿ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ವಿಷಯ ಚರ್ಚೆಯಾಗಿದ್ದು, ನಖ್ವಿ ಮುಂದಿನ ಅಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಎಸಿಸಿ ಈ ವರ್ಷದ ಕೊನೆಯಲ್ಲಿ ಸಭೆ ಸೇರಲಿದ್ದು, ಅಲ್ಲಿ ಈ ವಿಷಯದ ಬಗ್ಗೆ ನಿರ್ಧಾರವನ್ನು ನೀಡಬಹುದು.

ಇತ್ತೀಚೆಗಷ್ಟೇ ಎಸಿಸಿ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ವಿಷಯ ಚರ್ಚೆಯಾಗಿದ್ದು, ನಖ್ವಿ ಮುಂದಿನ ಅಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಎಸಿಸಿ ಈ ವರ್ಷದ ಕೊನೆಯಲ್ಲಿ ಸಭೆ ಸೇರಲಿದ್ದು, ಅಲ್ಲಿ ಈ ವಿಷಯದ ಬಗ್ಗೆ ನಿರ್ಧಾರವನ್ನು ನೀಡಬಹುದು.

4 / 6
ಜಯ್ ಷಾ ಅವರ ಅಧಿಕಾರಾವಧಿಯಲ್ಲಿ, ಎಸಿಸಿ 2022 ರಲ್ಲಿ ಟಿ20 ಸ್ವರೂಪದಲ್ಲಿ ಏಷ್ಯಾಕಪ್ ಅನ್ನು ಮತ್ತು 2023 ರಲ್ಲಿ ಏಕದಿನ ಸ್ವರೂಪದಲ್ಲಿ ಏಷ್ಯಾಕಪ್ ಅನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಇದಲ್ಲದೇ, ಮುಂದಿನ ಎರಡು ಏಷ್ಯಾಕಪ್‌ಗಳ ಆತಿಥ್ಯದ ಬಗ್ಗೆಯೂ ಇತ್ತೀಚೆಗೆ ಚರ್ಚೆ ನಡೆದಿದ್ದು, ಅದರ ಪ್ರಕಾರ 2025ರ ಪುರುಷರ ಏಷ್ಯಾಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ.

ಜಯ್ ಷಾ ಅವರ ಅಧಿಕಾರಾವಧಿಯಲ್ಲಿ, ಎಸಿಸಿ 2022 ರಲ್ಲಿ ಟಿ20 ಸ್ವರೂಪದಲ್ಲಿ ಏಷ್ಯಾಕಪ್ ಅನ್ನು ಮತ್ತು 2023 ರಲ್ಲಿ ಏಕದಿನ ಸ್ವರೂಪದಲ್ಲಿ ಏಷ್ಯಾಕಪ್ ಅನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಇದಲ್ಲದೇ, ಮುಂದಿನ ಎರಡು ಏಷ್ಯಾಕಪ್‌ಗಳ ಆತಿಥ್ಯದ ಬಗ್ಗೆಯೂ ಇತ್ತೀಚೆಗೆ ಚರ್ಚೆ ನಡೆದಿದ್ದು, ಅದರ ಪ್ರಕಾರ 2025ರ ಪುರುಷರ ಏಷ್ಯಾಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ.

5 / 6
ಈ ಟೂರ್ನಿ 20 ಓವರ್‌ ಮಾದರಿಯಲ್ಲಿ ನಡೆಯಲಿದ್ದು, ಇದರಲ್ಲಿ 6 ತಂಡಗಳು ಭಾಗವಹಿಸಲಿವೆ. ಅದೇ ಸಮಯದಲ್ಲಿ, 2027 ರ ಏಷ್ಯಾಕಪ್ ಅನ್ನು ಬಾಂಗ್ಲಾದೇಶದಲ್ಲಿ ಆಯೋಜಿಸಲಾಗುತ್ತಿದ್ದು,  2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

ಈ ಟೂರ್ನಿ 20 ಓವರ್‌ ಮಾದರಿಯಲ್ಲಿ ನಡೆಯಲಿದ್ದು, ಇದರಲ್ಲಿ 6 ತಂಡಗಳು ಭಾಗವಹಿಸಲಿವೆ. ಅದೇ ಸಮಯದಲ್ಲಿ, 2027 ರ ಏಷ್ಯಾಕಪ್ ಅನ್ನು ಬಾಂಗ್ಲಾದೇಶದಲ್ಲಿ ಆಯೋಜಿಸಲಾಗುತ್ತಿದ್ದು, 2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

6 / 6
Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ