AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB: ನಜಮ್ ಸೇಥಿ ಅಧಿಕಾರಾವಧಿ ಅಂತ್ಯ; ಪಾಕ್ ಕ್ರಿಕೆಟ್​ನ ನೂತನ ಅಧ್ಯಕ್ಷ ಯಾರು ಗೊತ್ತಾ?

PCB: ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 21, 2023 | 8:48 AM

Share
ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

1 / 5
ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

2 / 5
ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

3 / 5
ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

4 / 5
ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ