AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB: ನಜಮ್ ಸೇಥಿ ಅಧಿಕಾರಾವಧಿ ಅಂತ್ಯ; ಪಾಕ್ ಕ್ರಿಕೆಟ್​ನ ನೂತನ ಅಧ್ಯಕ್ಷ ಯಾರು ಗೊತ್ತಾ?

PCB: ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 21, 2023 | 8:48 AM

Share
ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

1 / 5
ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

2 / 5
ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

3 / 5
ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

4 / 5
ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

5 / 5
Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು