AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB: ನಜಮ್ ಸೇಥಿ ಅಧಿಕಾರಾವಧಿ ಅಂತ್ಯ; ಪಾಕ್ ಕ್ರಿಕೆಟ್​ನ ನೂತನ ಅಧ್ಯಕ್ಷ ಯಾರು ಗೊತ್ತಾ?

PCB: ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 21, 2023 | 8:48 AM

Share
ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

1 / 5
ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

2 / 5
ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

3 / 5
ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

4 / 5
ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ