PCB: ನಜಮ್ ಸೇಥಿ ಅಧಿಕಾರಾವಧಿ ಅಂತ್ಯ; ಪಾಕ್ ಕ್ರಿಕೆಟ್​ನ ನೂತನ ಅಧ್ಯಕ್ಷ ಯಾರು ಗೊತ್ತಾ?

PCB: ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ.

|

Updated on: Jun 21, 2023 | 8:48 AM

ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

ಇಷ್ಟು ದಿನ ಏಷ್ಯಾಕಪ್ ಆಯೋಜನೆ ಹಾಗೂ ವಿಶ್ವಕಪ್ ಆಡುವ ವಿಚಾರದಲ್ಲಿ ವಿಶ್ವ ಕ್ರಿಕೆಟ್​ನ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಹೊಸ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಮಾಡುತ್ತಿದೆ. ಬಿಸಿಸಿಐ ವಿರುದ್ಧ ಮುರಿದುಬಿದ್ದಿದ್ದ ಪಿಸಿಬಿಯ ಹಂಗಾಮಿ ಅಧ್ಯಕ್ಷ ನಜಮ್ ಸೇಥಿ ಅವರ ಅಧಿಕಾರಾವಧಿಯು ಮುಗಿದಿದ್ದು, ಈ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುತ್ತಿದೆ.

1 / 5
ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

ನಜಮ್ ಸೇಥಿ ಅವರು ಜೂನ್ 20ರ ಮಂಗಳವಾರ ಟ್ವೀಟ್ ಮಾಡಿದ್ದು, ಪಿಸಿಬಿ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ತಾವು ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದ ನಜಮ್ ಸೇಥಿ ಅವರ ಪಿಸಿಬಿ ಅಧ್ಯಕ್ಷ ಹುದ್ದೆ ಬುಧವಾರ ಕೊನೆಗೊಳ್ಳುತ್ತಿದೆ.

2 / 5
ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ನಜಮ್ ಸೇಥಿ ಬದಲಿಗೆ ಝಕಾ ಅಶ್ರಫ್ ಪಿಸಿಬಿಯ ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಝಾಕಾ ಅಶ್ರಫ್ ಈ ಹಿಂದೆಯೂ ಪಿಸಿಬಿಯ ಅಧ್ಯಕ್ಷ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

3 / 5
ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

ಮುಂಬೈ ದಾಳಿಯ ನಂತರ 2012ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ಸರಣಿಯನ್ನು ಪೂರ್ಣಗೊಳಿಸುವಲ್ಲಿ ಆ ಸಮಯದಲ್ಲಿ ಪಿಸಿಬಿ ಅಧ್ಯಕ್ಷರಾಗಿದ್ದ ಝಾಕಾ ಅಶ್ರಫ್ ಅವರ ಕೊಡುಗೆ ದೊಡ್ಡದು.

4 / 5
ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಅಂದಹಾಗೆ, ಅಶ್ರಫ್ ಅವರು ಪಿಸಿಬಿ ಅಧ್ಯಕ್ಷರಾಗಿ ದೀರ್ಘಕಾಲ ಉಳಿಯುವುದು ಕಷ್ಟ ಸಾಧ್ಯ. ಏಕೆಂದರೆ ಅಕ್ಟೋಬರ್‌ನಲ್ಲಿ ಮತ್ತೆ ಪಿಸಿಬಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

5 / 5
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ